ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಲಿ ಎನ್ನುವವರೇ ಹೆಚ್ಚು
Recommended Video

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲಿ ಅಂತ ಹೇಳೋರೇ ಹೆಚ್ಚು | ಇಂಡಿಯಾ ಟುಡೇ ಸಮೀಕ್ಷಾ ವರದಿ | Oneindia Kannada
ಬೆಂಗಳೂರು, ಏಪ್ರಿಲ್ 13: ಕರ್ನಾಟಕ ವಿಧಾನಸಭಾ ಚುನಾವಣೆ 2018ಗಾಗಿ ಇಂಡಿಯಾ ಟುಡೇ -ಕಾರ್ವಿ ಸಂಸ್ಥೆ ನಡೆಸಿದ ಬೃಹತ್ ಸಮೀಕ್ಷೆ-ಜನಾಭಿಪ್ರಾಯ ಸಂಗ್ರಹದ ವರದಿ ಇದೀಗ ಪ್ರಕಟವಾಗಿದೆ.
ಇಂಡಿಯಾ ಟುಡೆ-ಕಾರ್ವಿ ಸಂಸ್ಥೆಯು ಹಲವು ಆಯಾಮಗಳ ಮೂಲಕ ಸಮೀಕ್ಷೆ ನಡೆಸಿದ್ದು, ಸರ್ಕಾರದ ಸಾಧನೆಯ ತೃಪ್ತಿ, ಮುಖ್ಯಮಂತ್ರಿ ಸ್ಥಾನಕ್ಕೆ ಸೂಕ್ತ ವ್ಯಕ್ತಿ ಎಂಬುದರ ಬಗ್ಗೆಯೂ ಸಮೀಕ್ಷೆ ನಡೆಸಿದ್ದು, ಸಮೀಕ್ಷೆಯಲ್ಲಿ ಸಿದ್ದರಾಮಯ್ಯ ಮರ ಹೆಚ್ಚು ಒಲವು ವ್ಯಕ್ತವಾಗಿವೆ.
ರಾಜ್ಯದ ಶೇ 33ರಷ್ಟು ಮಂದಿ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಲಿ ಎಂದಿದ್ದಾರೆ. ಯಡಿಯೂರಪ್ಪ ಅವರ ಪರ 26%, ಮತ್ತು ಜೆಡಿಎಸ್ನ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಲಿ ಎಂದು 21% ಬಯಸಿದ್ದಾರೆ. ಇವರನ್ನು ಹೊರತು ಪಡಿಸಿ ಜಗದೀಶ್ ಶೆಟ್ಟರ್ ಅವರ ಪರ 4%, ಅನಂತಕುಮಾರ್ ಹೆಗಡೆ ಪರ 2% ಅಭಿಪ್ರಾಯಪಟ್ಟಿದ್ದಾರೆ.

ಇಂಡಿಯಾ ಟುಡೆ ಅವರ ಸಮೀಕ್ಷೆ ಅವರ ಪ್ರಕಾರ ಸಿದ್ದರಾಮಯ್ಯ ಅವರ ಬಾಯಿಗೆ ಲಾಡು ಬಿದ್ದಿದೆ, ಆದರೆ ಜನರ ಅಭಿಪ್ರಾಯಗಳು ಮತಗಳಾಗಿ ಬದಲಾಗುತ್ತವೆಯೇ ಎಂಬುದನ್ನು ಕಾದು ನೋಡಬೇಕಿದೆ.
More From
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications