ವೋಟ್ ಮಾಡಿ ಎನ್ನುತ್ತಿರುವ ಪುನೀತ್, ವೈಷ್ಣವಿ, ಕಂಬಾರರು
ಬೆಂಗಳೂರು, ಮೇ 05: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ವೋಟಿಂಗ್ ಮಾಡಿ ಎಂದು ಕ್ರಿಕೆಟ್ ದಿಗ್ಗಜ ರಾಹುಲ್ ದ್ರಾವಿಡ್ ಅವರು ಬ್ಯಾಟಿಂಗ್ ಆರಂಭಿಸಿದ ಬಳಿಕ, ಮತದಾನ ನಮ್ಮ ಹಕ್ಕು ಎನ್ನುತ್ತಾ ಈ ಬಾರಿಯೂ ಚುನಾವಣಾ ಆಯೋಗದ ರಾಯಭಾರಿಯಾಗಿ ಅನೇಕ ಸೆಲೆಬ್ರಿಟಿಗಳು ಕಾಣಿಸಿಕೊಂಡಿದ್ದಾರೆ. ಈ ಪೈಕಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ಪ್ರಣೀತಾ ಸುಭಾಷ್, ವೈಷ್ಣವಿ ಮುಂತಾದವರಿದ್ದಾರೆ.
ಮೇ.12 ರಂದು ರಾಜ್ಯ ವಿಧಾನಸಭಾ ಚುನಾವಣೆ ನಡೆಯಲಿದ್ದು, ಪ್ರತಿಯೊಬ್ಬರು ತಪ್ಪದೇ ಮತದಾನ ಮಾಡುವಂತೆ ಚುನಾವಣೆ ಆಯೋಗ ಮಾಧ್ಯಮಗಳ ಮೂಲಕ ಜಾಗೃತಿ ಮೂಡಿಸುತ್ತಿದೆ. ಈ ಹಿನ್ನೆಲೆಯಲ್ಲಿ ಕೆಲವು ಸೆಲೆಬ್ರಿಟಿಗಳು ಮತದಾನದ ಅರಿವಿನ ಬಗ್ಗೆ ಮಾತನಾಡಿದ್ದಾರೆ.

ವೋಟರ್ ವೆರಿಫೆಯಬಲ್ ಪೇಪರ್ ಆಡಿಟ್ ಟ್ರೇಲ್(ವಿವಿಪಿಎಟಿ) ಬಗ್ಗೆ ಕೂಡಾ ವಿಡಿಯೋ ಪ್ರಾತ್ಯಕ್ಷಿಕೆಯನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದೆ.
ಜ್ಞಾನಪೀಠ ಪ್ರಶಸ್ತಿ ವಿಜೇತ ಸಾಹಿತಿ ಡಾ. ಚಂದ್ರಶೇಖರ ಕಂಬಾರ
CHANDRASHEKAR KAMBAR: https://t.co/CT1kWBxBo0 via @YouTube
— CEO KARNATAKA (@ceo_karnataka) April 19, 2018
ಮತದಾನ ಮಾಡಿ ಎಂದಿರುವ ಪುನೀತ್ ರಾಜ್ ಕುಮಾರ್
PUNEETRAJKUMAR: https://t.co/asND6uXUQz via @YouTube
— CEO KARNATAKA (@ceo_karnataka) April 19, 2018
ಸಂಗೀತಗಾರ ಚಂದನ್ ಶೆಟ್ಟಿ ಅವರಿಂದ ಮತದಾನದ ಬಗ್ಗೆ ಜಾಗೃತಿ
CHANDHAN SHETTY ABOUT VOTING AWARENESS: https://t.co/xBkIbfMdpa via @YouTube
— CEO KARNATAKA (@ceo_karnataka) May 2, 2018
ಮತದಾನದ ಮಹತ್ವದ ಬಗ್ಗೆ ಅಗ್ನಿಸಾಕ್ಷಿ ಧಾರವಾಹಿ ಖ್ಯಾತಿಯ ನಟಿ ವೈಷ್ಣವಿ
viashnavi ABOUT VOTING AWARENESS: https://t.co/VKYSV8Q9Gh via @YouTube
— CEO KARNATAKA (@ceo_karnataka) May 2, 2018
ಕಿರುತೆರೆ ನಟಿ ರಜನಿ ಅವರಿಂದ ಮತದಾನದ ಅರಿವು
RAJANI ABOUT VOTING AWARENESS: https://t.co/Eej8LENI5X via @YouTube
— CEO KARNATAKA (@ceo_karnataka) May 2, 2018
ನಟ, ಗಾಯಕ ವಶಿಷ್ಠ ಸಿಂಹ ಅವರಿಂದ ಮತದಾನದ ಬಗ್ಗೆ ಜಾಗೃತಿ
VASISTA SIMHA ABOUT VOTING AWARENESS: https://t.co/i5UXHp3Dq9 via @YouTube
— CEO KARNATAKA (@ceo_karnataka) May 2, 2018
ಸಾಧಕಿ ಅಶ್ವಿನಿ ಅಂಗಡಿ
11 ASHWINI ANGADI 45sec: https://t.co/WVbmn7i3qG via @YouTube
— CEO KARNATAKA (@ceo_karnataka) April 30, 2018
ನಟಿ ಪ್ರಣಿತಾ ಸುಭಾಷ್ ಅವರಿಂದ ಜಾಗೃತಿ
Praneetha about voting awarness karnataka assembly election 2018: https://t.co/4d9lzHWlst via @YouTube
— CEO KARNATAKA (@ceo_karnataka) April 19, 2018
-
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ












Click it and Unblock the Notifications