ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವೋಟ್ ಮಾಡಿ ಎನ್ನುತ್ತಿರುವ ಪುನೀತ್, ವೈಷ್ಣವಿ, ಕಂಬಾರರು

By Mahesh
|
Google Oneindia Kannada News

ಬೆಂಗಳೂರು, ಮೇ 05: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ವೋಟಿಂಗ್ ಮಾಡಿ ಎಂದು ಕ್ರಿಕೆಟ್ ದಿಗ್ಗಜ ರಾಹುಲ್ ದ್ರಾವಿಡ್ ಅವರು ಬ್ಯಾಟಿಂಗ್ ಆರಂಭಿಸಿದ ಬಳಿಕ, ಮತದಾನ ನಮ್ಮ ಹಕ್ಕು ಎನ್ನುತ್ತಾ ಈ ಬಾರಿಯೂ ಚುನಾವಣಾ ಆಯೋಗದ ರಾಯಭಾರಿಯಾಗಿ ಅನೇಕ ಸೆಲೆಬ್ರಿಟಿಗಳು ಕಾಣಿಸಿಕೊಂಡಿದ್ದಾರೆ. ಈ ಪೈಕಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ಪ್ರಣೀತಾ ಸುಭಾಷ್, ವೈಷ್ಣವಿ ಮುಂತಾದವರಿದ್ದಾರೆ.

ಮತದಾನ ನಮ್ಮ ಹಕ್ಕು, ವೋಟಿಂಗ್ ಪರ ದ್ರಾವಿಡ್ ಬ್ಯಾಟಿಂಗ್! ಮತದಾನ ನಮ್ಮ ಹಕ್ಕು, ವೋಟಿಂಗ್ ಪರ ದ್ರಾವಿಡ್ ಬ್ಯಾಟಿಂಗ್!

ಮೇ.12 ರಂದು ರಾಜ್ಯ ವಿಧಾನಸಭಾ ಚುನಾವಣೆ ನಡೆಯಲಿದ್ದು, ಪ್ರತಿಯೊಬ್ಬರು ತಪ್ಪದೇ ಮತದಾನ ಮಾಡುವಂತೆ ಚುನಾವಣೆ ಆಯೋಗ ಮಾಧ್ಯಮಗಳ ಮೂಲಕ ಜಾಗೃತಿ ಮೂಡಿಸುತ್ತಿದೆ. ಈ ಹಿನ್ನೆಲೆಯಲ್ಲಿ ಕೆಲವು ಸೆಲೆಬ್ರಿಟಿಗಳು ಮತದಾನದ ಅರಿವಿನ ಬಗ್ಗೆ ಮಾತನಾಡಿದ್ದಾರೆ.

Karnataka Assembly Elections 2018 : Puneeth and other celebrities campaign for Right to Vote

ವೋಟರ್ ವೆರಿಫೆಯಬಲ್ ಪೇಪರ್ ಆಡಿಟ್ ಟ್ರೇಲ್(ವಿವಿಪಿಎಟಿ) ಬಗ್ಗೆ ಕೂಡಾ ವಿಡಿಯೋ ಪ್ರಾತ್ಯಕ್ಷಿಕೆಯನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದೆ.

ಜ್ಞಾನಪೀಠ ಪ್ರಶಸ್ತಿ ವಿಜೇತ ಸಾಹಿತಿ ಡಾ. ಚಂದ್ರಶೇಖರ ಕಂಬಾರ

ಮತದಾನ ಮಾಡಿ ಎಂದಿರುವ ಪುನೀತ್ ರಾಜ್ ಕುಮಾರ್

ಸಂಗೀತಗಾರ ಚಂದನ್ ಶೆಟ್ಟಿ ಅವರಿಂದ ಮತದಾನದ ಬಗ್ಗೆ ಜಾಗೃತಿ

ಮತದಾನದ ಮಹತ್ವದ ಬಗ್ಗೆ ಅಗ್ನಿಸಾಕ್ಷಿ ಧಾರವಾಹಿ ಖ್ಯಾತಿಯ ನಟಿ ವೈಷ್ಣವಿ

ಕಿರುತೆರೆ ನಟಿ ರಜನಿ ಅವರಿಂದ ಮತದಾನದ ಅರಿವು

ನಟ, ಗಾಯಕ ವಶಿಷ್ಠ ಸಿಂಹ ಅವರಿಂದ ಮತದಾನದ ಬಗ್ಗೆ ಜಾಗೃತಿ


ಸಾಧಕಿ ಅಶ್ವಿನಿ ಅಂಗಡಿ

ನಟಿ ಪ್ರಣಿತಾ ಸುಭಾಷ್ ಅವರಿಂದ ಜಾಗೃತಿ

English summary
Karnataka Assembly Elections 2018 : Actor Puneeth Rajkumar, Praneeth Subhash, Dr Chandrashekar Kambar, Vashista Simha and other celebrities campaign for Right to Vote
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X