ವಿಡಿಯೋ : ಬಿಜೆಪಿ ಅಭ್ಯರ್ಥಿ ನೆ.ಲ.ನರೇಂದ್ರ ಬಾಬು ಸಂದರ್ಶನ
Recommended Video

ಬೆಂಗಳೂರು, ಏಪ್ರಿಲ್ 18 : 'ಕಳೆದ ಬಾರಿಯ ಚುನಾವಣೆ ಫಲಿತಾಂಶ ಪ್ರಕಟವಾದ ದಿನವೇ ಮುಂದಿನ ಬಾರಿ ವಿಧಾನಸಭೆಗೆ ಪ್ರವೇಶಿಸಬೇಕು ಎಂದು ಸಂಕಲ್ಪ ಮಾಡಿದ್ದೆ. ಕೆಲವು ಕಾರಣಗಳಿಂದಾಗಿ ಪಕ್ಷ ಬದಲಾವಣೆ ಮಾಡಬೇಕಾಯಿತು' ಎಂದು ಬಿಜೆಪಿ ನಾಯಕ ನೆ.ಲ.ನರೇಂದ್ರ ಬಾಬು ಹೇಳಿದರು.
ನಟ, ರಾಜಕಾರಣಿ ನೆ.ಲ.ನರೇಂದ್ರ ಬಾಬು ಅವರು ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದಿಂದ 2018ರ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿ. ಕಾಂಗ್ರೆಸ್ ಪಕ್ಷದಲ್ಲಿದ್ದ ಅವರು ಈಗ ಬಿಜೆಪಿ ಸೇರಿದ್ದು ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.
2008ರ ಚುನಾವಣೆಯಲ್ಲಿ ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನೆ.ಲ.ನರೇಂದ್ರ ಬಾಬು ಅವರು 42,652 ಮತಗಳನ್ನು ಪಡೆದು ಜಯಗಳಿಸಿದ್ದರು.

2013ರ ಚುನಾವಣೆಯಲ್ಲಿ ಇದೇ ಕ್ಷೇತ್ರದಲ್ಲಿ ಜೆಡಿಎಸ್ನ ಕೆ.ಗೋಪಾಲಯ್ಯ ಅವರು ನೆ.ಲ.ನರೇಂದ್ರ ಬಾಬು ಅವರನ್ನು ಸೋಲಿಸಿದ್ದರು. ಕಳೆದ ಚುನಾವಣೆಯಲ್ಲಿ ನೆ.ಲ.ನರೇಂದ್ರ ಬಾಬು ಅವರು 50,757 ಮತಗಳನ್ನು ಪಡೆದು ಸೋತಿದ್ದರು.
ಚುನಾವಣೆ ಸಮೀಪವಾಗುತ್ತಿರುವಾಗ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಪಕ್ಷ 2018ರ ಚುನಾವಣೆ ಅಭ್ಯರ್ಥಿಯನ್ನಾಗಿ ಅವರನ್ನು ಘೋಷಣೆ ಮಾಡಿದೆ.
ಕ್ಷೇತ್ರದ ಚುನಾವಣಾ ಕಣ : ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ 2018ರ ಚುನಾವಣಾ ಕಣ ಅಂತಿಮವಾಗಿದೆ. ಜೆಡಿಎಸ್ನಿಂದ ಹಾಲಿ ಶಾಸಕ ಕೆ.ಗೋಪಾಲಯ್ಯ ಅಭ್ಯರ್ಥಿ. ಬಿಜೆಪಿಯಿಂದ ನೆ.ಲ.ನರೇಂದ್ರಬಾಬು, ಕಾಂಗ್ರೆಸ್ನಿಂದ ಎಚ್.ಎಸ್.ಮಂಜುನಾಥ್ ಅಭ್ಯರ್ಥಿಯಾಗಿದ್ದಾರೆ. [ಸಂದರ್ಶನ ವೀಕ್ಷಿಸಲು ವಿಡಿಯೋ ನೋಡಿ]
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications