ಜಾತಿ ಭೇದವಿಲ್ಲದ, ಶೈಕ್ಷಣಿಕ ಪ್ರಗತಿಹೊಂದಿದ ಕರ್ನಾಟಕ ಬೇಕು: ರಾಜು ತಲ್ಲೂರ
Recommended Video

My Dream Of Karnataka : ಶೈಕ್ಷಣಿಕ ಪ್ರಗತಿಹೊಂದಿದ ಕರ್ನಾಟಕ ಬೇಕು: ರಾಜು ತಲ್ಲೂರ | Oneindia Kannada
ಸಾಗರ, ಮೇ 07: ಕರ್ನಾಟಕದಲ್ಲಿ ಎಲ್ಲಕ್ಕಿಂತಲೂ ಮೊದಲಿಗೆ ಎಲ್ಲ ಜನರಿಗೆ ಒಳ್ಳೆಯ ಶಿಕ್ಷಣ ಒದಗಬೇಕು ಎಂಬುದು ಸೊರಬದ ಕಾಂಗ್ರೆಸ್ ಅಭ್ಯರ್ಥಿ ರಾಜು ತಲ್ಲೂರ ಅವರ ಕನಸು.
ನನ್ನ ಕನಸಿನ ಕರ್ನಾಟಕ ಹೇಗಿರಬೇಕು ಎಂದು 'ಒನ್ಇಂಡಿಯಾ ಕನ್ನಡ'ದೊಂದಿಗೆ ಮಾತನಾಡಿದ ಅವರು, ಸಧೃಡ, ಪ್ರಗತಿಪರ, ಸಾಮಾಜಿಕ ನ್ಯಾಯ ಹೊಂದಿದ ಕರ್ನಾಟಕ ನಮ್ಮದಾಗಬೇಕು ಎಂಬ ಕನಸನ್ನು ಮುಂದಿಟ್ಟಿದ್ದಾರೆ.
ರೈತ ಹಾಗೂ ಬಡವರ ಕಷ್ಟಗಳು ನಿವಾರಣೆ ಆಗಿ ಅವರು ನೆಮ್ಮದಿಯ ಜೀವನ ಜೀವಿಸುವ ಕರ್ನಾಟಕ ನಿರ್ಮಾಣವಾಗಬೇಕು ಎಂಬ ಕನಸು ಕಂಡಿರುವ ಅವರು. ಜಾತಿ, ಭೇದ ಇಲ್ಲದ ಸಮಾಜಿಕ ನ್ಯಾಯ ಸಮಪರ್ಕವಾಗಿ ಹಂಚಿಕೆ ಆಗಿರುವ ಕರ್ನಾಟಕ ನನ್ನದಾಗಬೇಕು ಎನ್ನುತ್ತಾರೆ.

ಶೋಷಿತ ಸಮುದಾಯದ ಜನರೂ ಸಮಾಜದ ಮುಖ್ಯವಾಹಿನಿಯಲ್ಲಿ ಯಾವುದೇ ಅಳುಕಿಲ್ಲದೆ ಜೀವಿಸಲು ಸಾಧ್ಯವಿರುವ ಪರಿಸ್ಥಿತಿ ಕರ್ನಾಟಕದಲ್ಲಿ ನಿರ್ಮಾಣವಾಗಬೇಕು ಎಂಬುದು ಅವರ ಆಸೆ.
More From
-
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ












Click it and Unblock the Notifications