ಎಲ್ಲ ವರ್ಗದವರ ಧ್ವನಿಯಾಗಿ ನಿಲ್ಲುವ ನಾಡಾಗಲಿ-ಪಾಲಿಕೆ ಸದಸ್ಯ ಆರ್.ವಿ. ಯುವರಾಜ್
Recommended Video

ಕರ್ನಾಟಕ ಎಲ್ಲ ವರ್ಗದ ಜನರ ಧ್ವನಿಯಾಗಬೇಕು ಎನ್ನುವುದು ತಮ್ಮ ಕನಸು ಎನ್ನುತ್ತಾರೆ ಯುವ ಮುಖಂಡ ಆರ್.ವಿ. ಯುವರಾಜ್.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸುಧಾಮನಗರ ಕಾರ್ಪೊರೇಟರ್ ಆಗಿರುವ ಆರ್.ವಿ. ಯುವರಾಜ್, ಚಿಕ್ಕಪೇಟೆ ಶಾಸಕ, ಕಾಂಗ್ರೆಸ್ನ ಆರ್.ವಿ. ದೇವರಾಜ್ ಅವರ ಮಗ.
ಕರ್ನಾಟಕವನ್ನು ಹಸಿವುಮುಕ್ತವನ್ನಾಗಿಸಬೇಕು ಎಂಬುದು ತಮ್ಮ ಮೊದಲ ಕನಸು ಎಂದು ಅವರು ಕನಸು ಹಂಚಿಕೊಂಡಿದ್ದಾರೆ. ರಾಜ್ಯದಲ್ಲಿನ ಬಡವರಿಗೆ ಹೊಟ್ಟೆತುಂಬ ಊಟ ಸಿಗುವಂತಾದರೆ ಸಮೃದ್ಧಿ ಸಾಧ್ಯ ಎನ್ನುವುದು ಅವರ ಅಭಿಪ್ರಾಯ.

ಜತೆಗೆ ಸಮಾಜದ ಏಳಿಗೆಯ ಕನಸನ್ನು ಸಹ ಅವರು ಹಂಚಿಕೊಂಡಿದ್ದಾರೆ. ದೀನದಲಿತರು, ಅಲ್ಪಸಂಖ್ಯಾತರು, ಮಹಿಳೆಯರು ಮತ್ತು ಮಕ್ಕಳ ಪರವಾದ ಧ್ವನಿಯಾಗಿ ಕನ್ನಡ ನಾಡು ಬೆಳೆದುನಿಲ್ಲಬೇಕು. ಸಮಾಜದ ತಳವರ್ಗದ ಜನರಿಗೆ ಸಾಮಾಜಿಕ ನ್ಯಾಯ ದೊರಕಿಸಿಕೊಡಬೇಕು ಎಂದು ಹೇಳಿದ್ದಾರೆ.
ಈ ಎಲ್ಲ ಕನಸುಗಳು ಸಾಕಾರವಾಗಬೇಕಾದರೆ ಅದನ್ನು ಈಡೇರಿಸುವಂತಹ ನಾಯಕರು ನಮಗೆ ಮುಂದಿನ ದಿನಗಳಲ್ಲಿ ಬೇಕು ಎನ್ನುತ್ತಾರೆ ಅವರು. ಈಗಿನ ಕಾಂಗ್ರೆಸ್ ಸರ್ಕಾರ ಅದಕ್ಕೆ ಪೂರಕವಾಗಿ ಕೆಲಸ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಎಲ್ಲ ಗುರಿಗಳನ್ನು ಈಡೇರಿಸುವ ಪ್ರಯತ್ನ ಮಾಡಿದ್ದಾರೆ ಎನ್ನುವ ಯುವರಾಜ್ ಅವರು ತಮ್ಮ ತಂದೆ, ಶಾಸಕ ಆರ್.ವಿ. ದೇವರಾಜ್ ಅವರು ಸಹ ಎಲ್ಲ ವರ್ಗಗಳ ಜನರ ಪರವಾದ ಧ್ವನಿಯಾಗಿದ್ದಾರೆ ಎಂದಿದ್ದಾರೆ.
-
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ











Click it and Unblock the Notifications