ಎಲ್ಲ ವರ್ಗದವರ ಧ್ವನಿಯಾಗಿ ನಿಲ್ಲುವ ನಾಡಾಗಲಿ-ಪಾಲಿಕೆ ಸದಸ್ಯ ಆರ್.ವಿ. ಯುವರಾಜ್
Recommended Video

ಕರ್ನಾಟಕ ಎಲ್ಲ ವರ್ಗದ ಜನರ ಧ್ವನಿಯಾಗಬೇಕು ಎನ್ನುವುದು ತಮ್ಮ ಕನಸು ಎನ್ನುತ್ತಾರೆ ಯುವ ಮುಖಂಡ ಆರ್.ವಿ. ಯುವರಾಜ್.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸುಧಾಮನಗರ ಕಾರ್ಪೊರೇಟರ್ ಆಗಿರುವ ಆರ್.ವಿ. ಯುವರಾಜ್, ಚಿಕ್ಕಪೇಟೆ ಶಾಸಕ, ಕಾಂಗ್ರೆಸ್ನ ಆರ್.ವಿ. ದೇವರಾಜ್ ಅವರ ಮಗ.
ಕರ್ನಾಟಕವನ್ನು ಹಸಿವುಮುಕ್ತವನ್ನಾಗಿಸಬೇಕು ಎಂಬುದು ತಮ್ಮ ಮೊದಲ ಕನಸು ಎಂದು ಅವರು ಕನಸು ಹಂಚಿಕೊಂಡಿದ್ದಾರೆ. ರಾಜ್ಯದಲ್ಲಿನ ಬಡವರಿಗೆ ಹೊಟ್ಟೆತುಂಬ ಊಟ ಸಿಗುವಂತಾದರೆ ಸಮೃದ್ಧಿ ಸಾಧ್ಯ ಎನ್ನುವುದು ಅವರ ಅಭಿಪ್ರಾಯ.

ಜತೆಗೆ ಸಮಾಜದ ಏಳಿಗೆಯ ಕನಸನ್ನು ಸಹ ಅವರು ಹಂಚಿಕೊಂಡಿದ್ದಾರೆ. ದೀನದಲಿತರು, ಅಲ್ಪಸಂಖ್ಯಾತರು, ಮಹಿಳೆಯರು ಮತ್ತು ಮಕ್ಕಳ ಪರವಾದ ಧ್ವನಿಯಾಗಿ ಕನ್ನಡ ನಾಡು ಬೆಳೆದುನಿಲ್ಲಬೇಕು. ಸಮಾಜದ ತಳವರ್ಗದ ಜನರಿಗೆ ಸಾಮಾಜಿಕ ನ್ಯಾಯ ದೊರಕಿಸಿಕೊಡಬೇಕು ಎಂದು ಹೇಳಿದ್ದಾರೆ.
ಈ ಎಲ್ಲ ಕನಸುಗಳು ಸಾಕಾರವಾಗಬೇಕಾದರೆ ಅದನ್ನು ಈಡೇರಿಸುವಂತಹ ನಾಯಕರು ನಮಗೆ ಮುಂದಿನ ದಿನಗಳಲ್ಲಿ ಬೇಕು ಎನ್ನುತ್ತಾರೆ ಅವರು. ಈಗಿನ ಕಾಂಗ್ರೆಸ್ ಸರ್ಕಾರ ಅದಕ್ಕೆ ಪೂರಕವಾಗಿ ಕೆಲಸ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಎಲ್ಲ ಗುರಿಗಳನ್ನು ಈಡೇರಿಸುವ ಪ್ರಯತ್ನ ಮಾಡಿದ್ದಾರೆ ಎನ್ನುವ ಯುವರಾಜ್ ಅವರು ತಮ್ಮ ತಂದೆ, ಶಾಸಕ ಆರ್.ವಿ. ದೇವರಾಜ್ ಅವರು ಸಹ ಎಲ್ಲ ವರ್ಗಗಳ ಜನರ ಪರವಾದ ಧ್ವನಿಯಾಗಿದ್ದಾರೆ ಎಂದಿದ್ದಾರೆ.
-
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ












Click it and Unblock the Notifications