ಕಾಪು ಕ್ಷೇತ್ರದಿಂದ ಅನುಪಮಾ ಶೆಣೈ ಸ್ಪರ್ಧೆ
ಉಡುಪಿ, ಏಪ್ರಿಲ್ 09: ಕನ್ನಡ ರಾಜ್ಯೋತ್ಸವ ದಿನದಂದು ಅಧಿಕೃತವಾಗಿ ರಾಜಕೀಯ ಪ್ರವೇಶ ಮಾಡಿದ ಕೂಡ್ಲಿಗಿಯ ಮಾಜಿ ಡಿವೈಎಸ್ಪಿ ಅನುಪಮ ಶೆಣೈ ಅವರು ಕಾಪು ಕ್ಷೇತ್ರದಿಂದ ವಿಧಾನಸಭೆಗೆ ಸ್ಪರ್ಧಿಸುತ್ತಿದ್ದಾರೆ.
ಅನುಪಮಾ ಶೆಣೈ ಅವರ 'ಭಾರತೀಯ ಜನಶಕ್ತಿ ಕಾಂಗ್ರೆಸ್' ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಸೋಮವಾರ(ಏಪ್ರಿಲ್ 09)ದಂದು ಪ್ರಕಟಿಸಲಾಯಿತು. ಮೊದಲ ಪಟ್ಟಿಯಲ್ಲಿ ಅನುಪಮಾ ಶೆಣೈ ಸೇರಿದಂತೆ 15 ಮಂದಿ ಹೆಸರಿದೆ. ಇತ್ತೀಚೆಗೆ ಭಾರತೀಯ ಜನಶಕ್ತಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತ ಚಿಹ್ನೆಯಾಗಿ 'ಬೆಂಡೆಕಾಯಿ' ಯನ್ನು ಚುನಾವಣಾ ಆಯೋಗ ನೀಡಿತ್ತು.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ
'ಉಡುಪಿಯ ಕಾಪು ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಮಾಡುತ್ತಿದ್ದು, ನಾವು ಜಿದ್ದಿಗಾಗಿ ಪಾರ್ಟಿ ಮಾಡಿದ್ದಲ್ಲ. ಪಿ.ಟಿ.ಪರಮೇಶ್ವರ ನಾಯ್ಕ ಸ್ಪರ್ಧಿಸುವ ಕ್ಷೇತ್ರ ಎಸ್ ಟಿ ಮೀಸಲು ಕ್ಷೇತ್ರವಾಗಿದ್ದು, ಆ ಹಿನ್ನೆಲೆಯಲ್ಲಿ ಕೂಡ್ಲಿಗಿ ಕ್ಷೇತ್ರದಿಂದ ನಾನು ಸ್ಪರ್ಧೆ ಮಾಡಲು ಆಗುತ್ತಿಲ್ಲ. ನನ್ನ ಊರಿನಲ್ಲಿ ನಾನು ಸ್ಪರ್ಧೆ ಮಾಡುತ್ತಿದ್ದೇನೆ ಎಂದು ಅನುಪಮಾ ಶೆಣೈ ಅವರು ಪ್ರತಿಕ್ರಿಯಿಸಿದ್ದಾರೆ.
ಅಭ್ಯರ್ಥಿಗಳ ಹೆಸರು ಹಾಗೂ ಕ್ಷೇತ್ರ ಹೀಗಿದೆ:
* ಅಭಿಷೇಕ್ - ಕನಕಪುರ
* ಅಶ್ವಿನಿ ದೇಸಾಯಿ - ಬೀಳಗಿ
* ಲಕ್ಷ್ಮಿ ರಾಮಯ್ಯ - ಕೆ ಆರ್ ಪುರ
* ರಾಕೇಶ್ ತೇಲಿ - ಬಿಜಾಪುರ
* ವಸೀಮ್ ಅಹಮದ್-- ಬ್ಯಾಟರಾಯನಪುರ
* ಶ್ಯಾಮಸುಂದರ್ ಕುಲಕರ್ಣಿ- ಚಿತ್ರದುರ್ಗ
* ಬಸವರಾಜ್ ನಾಲವಾಡ- ಹುನಗುಂದ
* ವೆಂಕಟೇಶ್ವರ ಉಪ್ಪಾರ್ - ರಾಯಚೂರು
* ಹರೀಶ್ ನಾರಾಯಣ್ - ಚಾಮರಾಜಪೇಟೆ
* ದುರ್ಗೇಶ್ - ಹಾವೇರಿ
* ಶರಣಪ್ಪ ಬೀಮಶಾ- ಝಳಕಿ
* ಪ್ರವೀಣ ಕುಮಾರ್ - ಚಾಮುಂಡೇಶ್ವರಿ
* ಸೈಫುಲ್ಲ - ವಿಜಯನಗರ
* ಮಲ್ಲಿಕಾರ್ಜುನ -ಬಾದಾಮಿ
* ರಾಘವೇಂದ್ರ - ಸಿವಿ ರಾಮನ್ ನಗರ
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications