ಅರಕಲಗೂಡು ಕ್ಷೇತ್ರ: ಲಿಂಗಾಯತ ಉಪಜಾತಿಗಳೇ ಆಧಾರ
ಅರೆಮಲೆನಾಡು ಪ್ರದೇಶವಾದ ಅರಕಲಗೂಡು ಕನ್ನಡದ ಅಧ್ವರ್ಯು ಅ.ನ. ಕೃಷ್ಣರಾಯರ ಹುಟ್ಟೂರು.ಕಾವೇರಿ ತೀರದಲ್ಲಿರುವ ರಾಮನಾಥಪುರ, ಗೌತಮ ಋಷಿಗೆ ಅರ್ಕೇಶ್ವರ ಒಲಿದ ತಾಣ ಇದಾಗಿದೆ. ಕೊಡಗು, ಮೈಸೂರಿಗೆ ಹೊಂದಿಕೊಂಡಂತಿರುವ ಕ್ಷೇತ್ರ ಇದಾಗಿದೆ.
ಭತ್ತ, ತೆಂಗು, ಅಡಿಕೆ, ತಂಬಾಕು, ಆಲೂಗಡ್ಡೆ ಈ ತಾಲೂಕಿನ ಪ್ರಮುಖ ಬೆಳೆ. ಒಕ್ಕಲಿಗ, ಲಿಂಗಾಯತ, ಕುರುಬ, ಲಿಂಗಾಯತ ಉಪಜಾತಿಗಳಾದ ಸಾದರ, ನೊಣಬ, ಬಣಜಿಗರ ಮತಗಳನ್ನು ಸೆಳೆಯಲು ಮೂರು ಪಕ್ಷಗಳು ತಂತ್ರಗಾರಿಕೆ ಮುಂದುವರೆಸಿವೆ.

ಅರಕಲಗೂಡು ವಿಧಾನಸಭಾ ಕ್ಷೇತ್ರದಲ್ಲಿ ಪಶುಸಂಗೋಪನಾ ಸಚಿವ ಅರಕಲಗೂಡು ಮಂಜು ಅವರು ಈ ಬಾರಿ ಕೂಡಾ ಜಯಭೇರಿ ಬಾರಿಸುವ ಉತ್ಸಾಹದಲ್ಲಿದ್ದಾರೆ.
ಕಳೆದ ಬಾರಿ ಎ. ಟಿ ರಾಮಸ್ವಾಮಿ ಅವರನ್ನು ದೇವೇಗೌಡರ ಕುಟುಂಬದ ವಿರುದ್ಧ ಭಾರಿ ವಿರೋಧ ಕಟ್ಟಿಕೊಂಡು ಓಡಾಡುತ್ತಿದ್ದಾರೆ. ಕಳೆದ ಬಾರಿ ಎ. ಮಂಜು(61369) ಅವರು ಜೆಡಿಎಸ್ ನ ಎ.ಟಿ ರಾಮಸ್ವಾಮಿ (48802) ಅವರನ್ನು 8 ಸಾವಿರ ಅಂತರದಿಂದ ಸೋಲಿಸಿದ್ದರು.
ಆದರೆ, ಬಿಜೆಪಿ ಈ ಬಾರಿ ಹೇಗಾದರೂ ಅರಕಲಗೂಡು ಕ್ಷೇತ್ರ ಪಡೆಯಬೇಕು ಎಂಬ ನಿಟ್ಟಿನಲ್ಲಿ ತನ್ನ ಕಾರ್ಯತಂತ್ರ ರೂಪಿಸುತ್ತಿದೆ. ಪಕ್ಷೇತರರಾಗಿದ್ದ ಯೋಗ ರಮೇಶ್, ಕೆಜೆಪಿಯಲ್ಲಿದ್ದ ಪುಟ್ಟಸ್ವಾಮಿ ಅವರು ಈಗ ಬಿಜೆಪಿ ಪರ ನಿಂತಿದ್ದಾರೆ. ಇವರಿಬ್ಬರು ಸಹಮತದಿಂದ ಎ ಮಂಜು ವಿರುದ್ಧ ನಿಂತರೆ ಕಾಂಗ್ರೆಸ್ಸಿಗೆ ಕಷ್ಟವಾಗಲಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವಿನ ಸಮರದ ಲಾಭವನ್ನು ಬಿಜೆಪಿ ಪಡೆಯಲು ಯತ್ನಿಸುತ್ತಿದೆ.
ಒಕ್ಕಲಿಗ, ಲಿಂಗಾಯತ, ಲಿಂಗಾಯತ ಉಪಜಾತಿಗಳಾದ ಸಾದರ, ನೊಣಬ, ಬಣಜಿಗರ ಮತಗಳನ್ನು ಸೆಳೆಯಲು ಮೂರು ಪಕ್ಷಗಳು ತಂತ್ರಗಾರಿಕೆ ಮುಂದುವರೆಸಿವೆ.
ಕೊಣನೂರು ಹ್ಯಾಂಗಿಂಗ್ ಬ್ರಿಡ್ಜ್, ರಾಮನಾಥಪುರದ ದೇಗುಲಗಳು, ಗೊರೂರು ಅಣೆಕಟ್ಟು, ಶೆಟ್ಟಿಹಳ್ಳಿ ಚರ್ಚ್, ನರಸಿಂಹಸ್ವಾಮಿ, ಸುಬ್ರಹ್ಮಣ್ಯ ದೇಗುಲ ಇಲ್ಲಿನ ಆಕರ್ಷಣೀಯ ಪ್ರವಾಸಿ ತಾಣಗಳು.
2001ರ ಜನಗಣತಿಯಂತೆ ಅರಕಲಗೂಡಿನಲ್ಲಿ 15,184 ಮಂದಿ ಇದ್ದಾರೆ. ಸಾಕ್ಷರತೆ ಪ್ರಮಾಣ ಶೇ 65ರಷ್ಟಿದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications