ಕ್ಷೇತ್ರ ಪರಿಚಯ : ಸಕ್ಕರೆ ಪೇಡದ ಕ್ಷೇತ್ರದಲ್ಲಿ ಯಾರಿಗೆ ಗೆಲುವು?
ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿರುವ ಅಥಣಿ ಬೆಳಗಾವಿ ಜಿಲ್ಲೆಯ ಒಂದು ವಿಧಾನಸಭಾ ಕ್ಷೇತ್ರ. ಕೃಷ್ಣಾ ನದಿಯು ತಾಲೂಕಿನ ಉದ್ದಕ್ಕೂ ಹರಿಯುತ್ತದೆ. ಕ್ಷೇತ್ರದ ಜನರು ವ್ಯವಸಾಯವನ್ನು ಹೆಚ್ಚಾಗಿ ಅವಲಂಬಿಸಿದ್ದಾರೆ. ಕಬ್ಬು ಇಲ್ಲಿನ ಪ್ರಮುಖ ಬೆಳೆ.
ರೈತರು ಕಬ್ಬನ್ನು ಹೆಚ್ಚಾಗಿ ಬೆಳೆಯುವುದರಿಂದ ಕ್ಷೇತ್ರದಲ್ಲಿ 4 ಸಕ್ಕರೆ ಕಾರ್ಖನೆಗಳಿವೆ. ಶೈಕ್ಷಣಿಕವಾಗಿ ಸಹ ಅಥಣಿ ಹೆಚ್ಚು ಅಭಿವೃದ್ಧಿ ಹೊಂದಿದೆ. ಕ್ಷೇತ್ರದ ವ್ಯಾಪಿಯಲ್ಲಿನ ಐನಾಪುರ ಪ್ರಸಿದ್ಧ ಗ್ರಾಮವಾಗಿದೆ. ಇಲ್ಲಿ ಶುದ್ಧವಾದ ಹಾಲನ್ನು ಕಾಯಿಸಿ, ಸಕ್ಕರೆ ಬೆರೆಸಿ ಪೇಡ ತಯಾರಿಸಲಾಗುತ್ತದೆ.
ಕೃಷ್ಣಾ ನದಿಯ ನೀರನ್ನು ಬಳಸಿಕೊಂಡು ದ್ರಾಕ್ಷಿ, ಹತ್ತಿ, ಜೋಳ, ಗೋಧಿ, ಸೂರ್ಯಕಾಂತಿ ಮುಂತಾದ ಬೆಳೆಗಳನ್ನು ಬೆಳೆಯುತ್ತಾರೆ, ಪ್ರಮುಖವಾದ ಬೆಳೆ ಕಬ್ಬು. ಬೆಳಗಾವಿ ಜಿಲ್ಲೆಯಲ್ಲಿ 16ಕ್ಕೂ ಅಧಿಕ ಸಕ್ಕರೆ ಕಾರ್ಖನೆಗಳಿವೆ, ಇವುಗಳಲ್ಲಿ 4 ಕಾರ್ಖನೆಗಳು ಅಥಣಿಯಲ್ಲಿವೆ.

ರಾಜಕೀಯವಾಗಿ ಬಿಜೆಪಿಯ ಲಕ್ಷಣ ಸವದಿ ಕ್ಷೇತ್ರದ ಶಾಸಕರು. ಈ ಬಾರಿಯ ಚುನಾವಣೆಯಲ್ಲಿಯೂ ಅವರೇ ಬಿಜೆಪಿ ಅಭ್ಯರ್ಥಿ. ಕಾಂಗ್ರೆಸ್ನಿಂದ ಮಹೇಶ್ ಈರಣ್ಣ ಗೌಡ, ಜೆಡಿಎಸ್ನಿಂದ ಗಿರೀಶ್ ಭೂತಾಳೆ ಕಣದಲ್ಲಿದ್ದಾರೆ.
2013ರ ಚುನಾವಣೆಯಲ್ಲಿ ಬಿಜೆಪಿಯ ಲಕ್ಷಣ ಸವದಿ ಅವರು 74,299 ಮತಗಳನ್ನು ಪಡೆದು ಜಯಗಳಿಸಿದ್ದರು. ಕಾಂಗ್ರೆಸ್ನ ಮಹೇಶ್ ಈರಣ್ಣ ಗೌಡ ಅವರು 50,528 ಮತ, ಜೆಡಿಎಸ್ನ ಸದಾಶಿವ ಅವರು 15,204ಮತಗಳನ್ನು ಪಡೆದಿದ್ದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications