ಕ್ಷೇತ್ರ ಪರಿಚಯ : ಬಹು ಭಾಷೆ, ಸಂಸ್ಕೃತಿಗಳ ಕ್ಷೇತ್ರ ಔರಾದ್
ಬೀದರ್ ಜಿಲ್ಲೆಯ ಕ್ಷೇತ್ರ ಔರಾದ್ ಬಹು ಭಾಷೆ, ಸಂಸ್ಕೃತಿಗಳ ಸಂಗಮ. ಇಲ್ಲಿನ ಜನರು ಕನ್ನಡ, ಮರಾಠಿ, ತೆಲುಗು, ಉರ್ದು ಭಾಷೆಗಳನ್ನು ಮಾತನಾಡುತ್ತಾರೆ. ಭಾಷೆ ಜೊತೆಗೆ ವಿಶಿಷ್ಟ ಭೌಗೋಳಿಕ ಲಕ್ಷಣವನ್ನು ಕ್ಷೇತ್ರ ಹೊಂದಿದೆ.
ಔರಾದ್ನ ವ್ಯಾಪಾರಿಗಳು ದೀಪಾವಳಿ ದಿನದಿಂದ ಹೊಸ ಲೆಕ್ಕದ ಪುಸ್ತಕ ಬರೆಯಲು ಆರಂಭಿಸುತ್ತಾರೆ. ಇದು ಮಹಾರಾಷ್ಟ್ರದಿಂದ ಬಂದ ಬಳುವಳಿ. ಭಾಷೆ, ಸಂಸ್ಕೃತಿಯಿಂದ ಕ್ಷೇತ್ರ ಶ್ರೀಮಂತವಾಗಿದ್ದರೂ ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಇನ್ನೂ ಅಭಿವೃದ್ಧಿ ಕಾಣಬೇಕು.
ಔರಾದ್ ವಿಶಿಷ್ಟ ಭೌಗೋಳಿಕ ಲಕ್ಷಣವನ್ನು ಹೊಂದಿದೆ. ಇದು ಉತ್ತರ ಮತ್ತು ಪಶ್ಚಿಮದಲ್ಲಿ ಮಹಾರಾಷ್ಟ್ರ, ಪೂರ್ವದಲ್ಲಿ ತೆಲಂಗಾಣ ರಾಜ್ಯದಿಂದ ಸುತ್ತುವರೆದಿದೆ. ಎರಡೂ ರಾಜ್ಯಗಳ ಭಾಷೆ, ಸಂಸ್ಕೃತಿಗಳ ಪ್ರಭಾವ ಇಲ್ಲಿನ ಜನರ ಮೇಲಿದೆ.

ಔರಾದ್ ಕ್ಷೇತ್ರ ಕಮಲಪಾಳಯದ ಕೈವಶವಾಗುವುದು ಬಹುತೇಖ ಖಚಿತ. 2008ರಿಂದ ಕ್ಷೇತ್ರದಲ್ಲಿ ಬಿಜೆಪಿಯದ್ದೇ ಪಾರುಪತ್ಯ. ಕಳೆದ ಬಾರಿ ಬಿಜೆಪಿ-ಕೆಜೆಪಿ ವಿಭಜನೆ ಕಾರಣ ಮತಗಳು ಹಂಚಿ ಹೋಗಿದ್ದವು. ಈಗ ಪಕ್ಷಗಳು ವಿಲೀನವಾಗಿರುವುದರಿಂದ ಬಿಜೆಪಿ ಶಕ್ತಿ ಹೆಚ್ಚಿದೆ.
ಕ್ಷೇತ್ರದ ಶಾಸಕರು ಪ್ರಭು ಚೌಹಾಣ್ 2008, 2013ರ ಚುನಾವಣೆಯಲ್ಲಿ ಅವರು ಕ್ಷೇತ್ರದಲ್ಲಿ ಜಯಗಳಿಸಿದ್ದಾರೆ. 2013ರ ಚುನಾವಣೆಯಲ್ಲಿ 56,964 ಮತ ಪಡೆದು ಗೆಲುವು ಸಾಧಿಸಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿಯೂ ಕ್ಷೇತ್ರದಲ್ಲಿ ಬಿಜೆಪಿ 20 ಸಾವಿರ ಮತಗಳ ಮುನ್ನಡೆ ಪಡೆದಿದೆ. ಆದ್ದರಿಂದ, ಈ ಬಾರಿ ಚುನಾವಣೆಯಲ್ಲಿಯೂ ಕ್ಷೇತ್ರ ಬಿಜೆಪಿ ವಶವಾಗುವುದು ಬಹುತೇಕ ಖಚಿತವಾಗಿದೆ.
2013ರ ಚುನಾವಣೆಯಲ್ಲಿ ಪ್ರಭು ಬಿ.ಚೌವ್ಹಾಣ್ ಅವರು 61,826 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ನ ಗಾಯಕ್ವಾಡ್ ವಿಜಯಕುಮಾರ್ 15,456, ಜೆಡಿಎಸ್ನ ಜಿ.ಎಂ.ಯತ್ನೂರ್ 4,892 ಮತಗಳನ್ನು ಪಡೆದಿದ್ದಾರೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications