ಕ್ಷೇತ್ರ ಪರಿಚಯ: ಬೆಳಗಾವಿ ಗ್ರಾಮೀಣದಲ್ಲಿ ವಿಜಯಮಾಲೆ ಯಾರಿಗೆ?
ವೇಣುಗ್ರಾಮ ಎಂದು ಪುರಾತನ ಹೆಸರಿನಿಂದ ಕರೆಸಿಕೊಳ್ಳುತ್ತಿದ್ದ ಬೆಳಗಾವಿ ನಂತರ ಬೆಳಗಾಯಿಯಾಗಿ ಬದಲಾಗಿದ್ದಕ್ಕೆ ಕಾರಣ ಅಲ್ಲಿ ಬೆಳಗಿನ ಸಮಯದಲ್ಲಿ ಮಂಜು ಕವಿದಂತೆ ಕಾಣುತ್ತಿದ್ದ ವಾತಾವರಣ. ಈ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಬೆಳಗ್ಗೆ ಬೆಳ್ಳನೆಯ ಮಂಜು(ಆವಿ) ಆವರಸಿರುತ್ತಿದ್ದರಿಂದ ಈ ಜಿಲ್ಲೆಗೆ ಬೆಳಗಾವಿ ಎಂಬ ಹೆಸರು ಬಂತು. ಇದು ಕೂಡಾ ಮರಾಠಿ ಪ್ರಭಾವ ಇರುವ ಪ್ರದೇಶ.
ಇಲ್ಲಿನ ಹಾಲಿ ಶಾಸಕ ಸಂಜಯ ಪಾಟೀಲ ಒಳ್ಳೆಯ ಮಾತುಗಾರ. ಕಾಂಗ್ರೆಸ್ಸಿನ ಲಕ್ಷ್ಮೀ ಹೆಬ್ಬಾಳ್ಕರ ಕಳೆದ ಬಾರಿ ಈ ಕ್ಷೇತ್ರದಿಂದಲೇ ಸಂಜಯ ಪಾಟೀಲ ವಿರುದ್ಧ ಸ್ಪರ್ಧಿಸಿ ಸೋತಿದ್ದರು. ಈಗ ಕಾಂಗ್ರೆಸ್ ಆಡಳಿತದ ಸರಕಾರ ರಾಜ್ಯದಲ್ಲಿ ಇರುವದರಿಂದ ಅದರ ಪ್ರಭಾವ ಬಳಸಿಕೊಂಡು ಕ್ಷೇತ್ರದಲ್ಲಿ ಸಾಕಷ್ಟು ಕೆಲಸಗಳನ್ನ ಮಾಡಿದ್ದಾರೆ. ಮತ್ತು ಗೆಲವಿನ ನಿರೀಕ್ಷೆಯಲ್ಲಿದ್ದಾರೆ.
ಆದ್ರೆ ಪಕ್ಷದ ಒಳಗೆ ಇವರನ್ನ ಸೋಲಿಸಲು ಸಂಚು ನಡೆದಿದೆ ಎನ್ನುವ ಮಾತುಕೂಡ ಈಗ ಗುಪ್ತವಾಗಿ ಉಳಿದಿಲ್ಲಿ. ಯಾವದೇ ಕಾರಣಕ್ಕೂ ಸತೀಶ ಜಾರಕೀಹೋಳಿ ಲಕ್ಷ್ಮಿ ಹೆಬ್ಬಾಳ್ಕರರನ್ನ ಗೆಲ್ಲಲು ಬಿಡುವದಿಲ್ಲ ಅನ್ನುವದು ಈಗ ಬಹಿರಂಗ ಸತ್ಯ. ಹೀಗಾಗಿ ವಿಜಯಲಕ್ಷ್ಮಿ ಯಾರ ಕೊರಳಿಗೆ ಒಲಿತ್ತಾಳೋ ಕಾದು ನೋಡಬೇಕು.

2013 ರ ವಿಧಾನಸಭಾ ಚುನಾವಣೆಯಲ್ಲಿ ಗೆದ್ದವರು:
ಸಂಜಯ್ ಬಿ ಪಾಟೀಲ್-ಬಿಜೆಪಿ- 38322 ಮತಗಳು
ಕಿನೇಕರ್ ಮನೋಹರ್ ಕಲ್ಲಪ್ಪ-ಪಕ್ಷೇತರ-36987 ಮತಗಳು
ಲಕ್ಷ್ಮಿ ಹೆಬ್ಬಾಳ್ಕರ್-ಕಾಂಗ್ರೆಸ್-35811 ಮತಗಳು
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications