ಬಳ್ಳಾರಿ ಗ್ರಾಮೀಣ ಕದನ: ರೆಡ್ಡಿ ಬಣಕ್ಕೆ ಕಾಂಗ್ರೆಸ್ ಸವಾಲು
ಕಳೆದ ಚುನಾವಣೆಯಲ್ಲಿ ಇಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದು ಕಾಂಗ್ರೆಸ್ಸಿನ ಎನ್.ವೈ. ಗೋಪಾಲಕೃಷ್ಣ. ಇವರು ಮೂಲತಃ ಮೊಳಕಾಲ್ಮೂರು ಕ್ಷೇತ್ರದ ನಾಯಕ. ಚಿತ್ರದುರ್ಗದಲ್ಲಿ ಹಿಂದೆ ಸಂಸದರಾಗಿದ್ದ ಎನ್.ವೈ. ಹನುಮಂತಪ್ಪ ಅವರ ಸಹೋದರ.
2013ರ ವಿಧಾನಸಭೆ ಚುನಾವಣೆಗೂ ಮುನ್ನ ಇಲ್ಲಿ ಶ್ರೀರಾಮುಲು ಅವರೇ ಶಾಸಕರಾಗಿದ್ದರು. ಇಡೀ ರೆಡ್ಡಿ ಬಣ ಈಗ ಬಿಜೆಪಿ ಪಾಳಯಕ್ಕೆ ಹಿಂದಿರುಗಿರುವುದರಿಂದ ಶ್ರೀರಾಮುಲು ಅವರ ಬೆಂಬಲಿತ ಅಭ್ಯರ್ಥಿಗೆ ಗೆಲುವು ಖಾತ್ರಿ ಎಂದು ಸುಲಭಕ್ಕೆ ಹೇಳಲಾಗದು. ಕಳೆದ ಬಾರಿ ಬಿಜೆಪಿ ಓಬಳೇಶ್ ಅವರು ನಿಂತು ಸೋಲು ಕಂಡಿದ್ದರು.

ಆದರೆ, ಕಳೆದ ಚುನಾವಣೆ ವೇಳೆ, ಅವರು ಬಿಎಸ್ ಆರ್ ಕಾಂಗ್ರೆಸ್ ಮೂಲಕ ಸಂಸತ್ ಚುನಾವಣೆಗೆ ನಿಂತಿದ್ದರಿಂದಾಗಿ, ಬಿಜೆಪಿ ಪರವಾಗಿ ಎಸ್ ಟಿ ನಾಯಕರಲ್ಲೊಬ್ಬರನ್ನೇ (ಆಗ ಅದು ಎಸ್ ಟಿ ಮೀಸಲು ಕ್ಷೇತ್ರವಾಗಿತ್ತು) ಕಣಕ್ಕಿಳಿಸಬೇಕಿದ್ದರಿಂದಾಗಿ ಶ್ರೀರಾಮುಲು ಅವರು ಎನ್.ವೈ. ಗೋಪಾಲ ಕೃಷ್ಣ ಅವರನ್ನು ಕಣಕ್ಕಿಳಿಸಿದ್ದರು. ಹಾಗಾಗಿ, ಇಲ್ಲಿ ಎನ್.ವೈ. ಗೋಪಾಲ ಕೃಷ್ಣ ಅವರು ಗೆಲುವು ಸಾಧಿಸಿದ್ದರು.
ಇದೀಗ, ಸಂಸದ ಶ್ರೀರಾಮುಲು ಅವರು ರಾಜ್ಯ ರಾಜಕೀಯಕ್ಕೆ ಮರಳಲು ನಿರ್ಧರಿಸಿರುವುದರಿಂದ, ಬಿಜೆಪಿಯಿಂದ ಕಣಕ್ಕಿಳಿಯಲಿದ್ದಾರೆ. ಹಾಗಾಗಿ, ಈ ಕ್ಷೇತ್ರದಲ್ಲಿ ಅವರ ಪ್ರಾಬಲ್ಯ ಹೆಚ್ಚಾಗಿರುವುದು ಹಾಗೂ ಇಡೀ ರೆಡ್ಡಿ ಬಣ ಈಗ ಬಿಜೆಪಿ ಪಾಳಯಕ್ಕೆ ಹಿಂದಿರುಗಿರುವುದರಿಂದ ಶ್ರೀರಾಮುಲು ಅವರು ಇಲ್ಲಿ ಗೆಲವು ಸಾಧಿಸುವುದು ದಿಟ ಎಂದು ಹೇಳಲಾಗುತ್ತಿದೆ. ಆದರೆ, ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಬಿ. ನಾಗೇಂದ್ರ ಅವರು ಸ್ಪರ್ಧೆ ಮಾಡುವ ಸಾಧ್ಯತೆಯಿದ್ದು, ಶ್ರೀರಾಮುಲು ಬದಲಿಗೆ ಬಿಜೆಪಿಯಿಂದ ಸಣ್ಣ ಫಕೀರಪ್ಪ ನಿಲ್ಲುವ ನಿರೀಕ್ಷೆಯೂ ಇದೆ. ಹೀಗಾಗಿ, ಕದನ ಕುತೂಹಲ ಕೆರಳಿಸಿದೆ.
-
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ












Click it and Unblock the Notifications