ಕಂಪ್ಲಿ ಕ್ಷೇತ್ರ : ಶ್ರೀರಾಮುಲು ಅಳಿಯ ಸುರೇಶ್ ಗೆಲುವಿನ ನಿರೀಕ್ಷೆ
ಕಂಪ್ಲಿ ಕ್ಷೇತ್ರದ ಶಾಸಕರಾಗಿರುವುದು ಶ್ರೀರಾಮುಲು ಅಳಿಯ ಸುರೇಶ್ ಬಾಬು. ಅವರು ಬಿಆರ್ ಎಸ್ ಪಕ್ಷದಿಂದಲೇ ಗೆದ್ದು ಶಾಸಕರಾಗಿದ್ದಾರೆ. ಆದರೆ, ಈವರೆಗೂ ಅವರು ಬಿಜೆಪಿಯಲ್ಲಿ ಗುರುತಿಸಿಕೊಂಡಿಲ್ಲ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಆದರೆ, ಚುನಾವಣೆ ಹತ್ತಿರದಲ್ಲಿ ಅವರು ಬಿಜೆಪಿ ಪಕ್ಷ ಸೇರುವ ಸಾಧ್ಯತೆಗಳು ದಟ್ಟವಾಗಿವೆ. ಬಿಜೆಪಿ ಬದಲಿಗೆ ಕಾಂಗ್ರೆಸ್ ಸೇರುತ್ತಾರೆ ಎಂಬ ಸುದ್ದಿಯನ್ನು ಸುರೇಶ್ ಬಾಬು ತಳ್ಳಿ ಹಾಕಿದ್ದಾರೆ.

ಇಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಪ್ರಭಾವ ತೀರಾ ಕಡಿಮೆ. ಹಾಗಾಗಿ, ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಕಂಪ್ಲಿಯಲ್ಲಿ ಮತ್ತೆ ಬಿಜೆಪಿ ಬಾವುಟ ಹಾರುವುದು ನಿಶ್ಚಿತವಾಗಿರಲಿದೆ.
ಇತ್ತೀಚಿನ ವರ್ಷಗಳಲ್ಲಿ ರಾಮುಲು ಅವರೇ ಇಲ್ಲಿ ಪ್ರಾಬಲ್ಯ ಸಾಧಿಸಿರುವುದರಿಂದ ಈ ಕ್ಷೇತ್ರದಲ್ಲಿ ಬಿಜೆಪಿ ವರ್ಚಸ್ಸು ಅಗಾಧವಾಗಿಯೇ ಬೆಳೆದಿದೆ. ಇದರ ಫಲವಾಗಿ, ಇಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಪ್ರಭಾವ ತೀರಾ ಕಡಿಮೆ. ಹಾಗಾಗಿ, ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಕಂಪ್ಲಿಯಲ್ಲಿ ಮತ್ತೆ ಬಿಜೆಪಿ ಬಾವುಟ ಹಾರುವುದು ನಿಶ್ಚಿತವಾಗಿರಲಿದೆ.
ಚುನಾವಣಾ ಪ್ರಚಾರ ಚಿತ್ರಸಂಪುಟ : ಬಿಜೆಪಿ | ಕಾಂಗ್ರೆಸ್ | ಜೆಡಿಎಸ್
2013ರ ಫಲಿತಾಂಶ : 2013ರಲ್ಲಿ ಶೇ 76.98ರಷ್ಟು ಮತದಾನವಾಗಿತ್ತು. ಬಿಎಸ್ ಆರ್ ಕಾಂಗ್ರೆಸ್ಸಿನ ಟಿ.ಎಚ್ ಸುರೇಶ್ ಬಾಬು 70,858 ಮತಗಳನ್ನು ಪಡೆದುಕೊಂಡರೆ, ಎದುರಾಳಿ ಪಕ್ಷೇತರ ಅಭ್ಯರ್ಥಿ ಜಿ.ಎನ್ ಗಣೇಶ್ ಅವರು 36,462 ಮತಗಳನ್ನು ಪಡೆದು ಶೇ 24.52 ರಷ್ಟು (34, 396 ಮತಗಳು) ಅಂತರದಿಂದ ಸೋಲು ಕಂಡರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications