ಕೂಡ್ಲಿಗಿ ಕ್ಷೇತ್ರ ಪರಿಚಯ : ವಲಸಿಗರ ನಡುವೆ ಕದನ?
ಕೂಡ್ಲಿಗಿ ಕ್ಷೇತ್ರದ ಅಭ್ಯರ್ಥಿ ಬಿ. ನಾಗೇಂದ್ರ. ಬಳ್ಳಾರಿಯ ಶ್ರೀರಾಮುಲು ಆಪ್ತರು. ಈ ಹಿಂದೆ, ಬಿಜೆಪಿಯಿಂದಲೇ ಇಲ್ಲಿ ಸ್ಪರ್ಧಿಸಿ ಗೆಲವು ಕಂಡಿದ್ದರು. ಹಲವಾರು ಜನಪರ ಕೆಲಸಗಳನ್ನು ಮಾಡಿದ್ದರೂ, ಈ ಬಾರಿಯ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಲೆ ಎದ್ದ ಬಳಿಕ ಕಾಂಗ್ರೆಸ್ ಸೇರಿಕೊಂಡಿದ್ದಾರೆ.
ಆದರೆ, ಕಾಂಗ್ರೆಸ್ ನಿಂದ ಟಿಕೆಟ್ ಪಡೆಯಲು ಬೆಂಗಳೂರು ಮೂಲದ ಲೋಕೇಶ್ ನಾಯ್ಕ, ಕೋಡಿಹಳ್ಳಿ ಭೀಮಣ್ಣ ಪ್ರಯತ್ನಿಸುತ್ತಿದ್ದಾರೆ. ಇಬ್ಬರೂ ಪ್ರಭಾವಿಗಳೇ. ಹಾಗಾಗಿ, ಇವರಲ್ಲೊಬ್ಬರಿಗೆ ಟಿಕೆಟ್ ಸಿಕ್ಕಿದರೆ ಕಾಂಗ್ರೆಸ್ ಗೆಲುವು ನಿಶ್ಚಿತವೆಂದು ಹೇಳಲಾಗುತ್ತಿದೆ.
ಸದ್ಯದ ಕೂಡ್ಲಿಗಿ ಕ್ಷೇತ್ರದ ಅಭ್ಯರ್ಥಿ ಬಿ. ನಾಗೇಂದ್ರ. ಬಳ್ಳಾರಿಯ ಶ್ರೀರಾಮುಲು ಆಪ್ತರು. ಈ ಹಿಂದೆ, ಬಿಜೆಪಿಯಿಂದಲೇ ಇಲ್ಲಿ ಸ್ಪರ್ಧಿಸಿ ಗೆಲವು ಕಂಡಿದ್ದರು.

ಆದರೆ, ರಾಮುಲು ಅವರು ಬಿಜೆಪಿ ತೊರೆದು ಬಿಆರ್ ಎಸ್ ಪಕ್ಷ ಕಟ್ಟಿ, ಆನಂತರ ಅವರು ಮತ್ತೆ ಬಿಜೆಪಿಗೆ ಕಾಲಿಟ್ಟ ಕಾಲಘಟ್ಟದಲ್ಲಿ ಯಾವ ಪಕ್ಷಕ್ಕೂ ಸೇರದೇ ಸ್ವತಂತ್ರವಾಗಿದ್ದವರು. ಹಾಗೆಂದ ಮಾತ್ರಕ್ಕೆ ಅವರ ಹಾಗೂ ರಾಮುಲು ನಡುವಿನ ಸ್ನೇಹ ಹದಗೆಟ್ಟಿದೆಯೆಂದಲ್ಲ. ಈಗಲೂ ಅವರಿಬ್ಬರ ಒಡನಾಟ ಚೆನ್ನಾಗಿಯೇ ಇತ್ತು.
ಆದರೆ, ಈಗ ಕೂಡ್ಲಿಗಿ ತೊರೆದು, ಬಳ್ಳಾರಿ ಗ್ರಾಮೀಣ ಕ್ಷೇತ್ರಕ್ಕೆ ವಲಸೆ ಬಂದು ಶ್ರೀರಾಮುಲು ವಿರುದ್ಧವೇ ಸ್ಪರ್ಧಿಸುವ ಸಾಧ್ಯತೆಗಳು ಇವೆ.
ಹಲವಾರು ಜನಪರ ಕೆಲಸಗಳನ್ನು ಮಾಡಿದ್ದರೂ, ಈ ಬಾರಿಯ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಲೆ ಎದ್ದಿರುವುದು ಅವರಿಗೆ ಕೊಂಚ ಹಿನ್ನಡೆ ತರಬಹುದು. ಕಾಂಗ್ರೆಸ್ ಪರವಾಗಿರುವ ಸನ್ನಿವೇಶದಲ್ಲಿ ಕಾಂಗ್ರೆಸ್ ನಿಂದ ಟಿಕೆಟ್ ಪಡೆಯಲು ಬೆಂಗಳೂರು ಮೂಲದ ಲೋಕೇಶ್ ನಾಯ್ಕ, ಕೋಡಿಹಳ್ಳಿ ಭೀಮಣ್ಣ ಪ್ರಯತ್ನಿಸುತ್ತಿದ್ದಾರೆ. ಇಬ್ಬರೂ ಪ್ರಭಾವಿಗಳೇ. ಹಾಗಾಗಿ, ಇವರಲ್ಲೊಬ್ಬರಿಗೆ ಟಿಕೆಟ್ ಸಿಕ್ಕಿದರೆ ಕಾಂಗ್ರೆಸ್ ಗೆಲುವು ನಿಶ್ಚಿತವೆಂದು ಹೇಳಲಾಗುತ್ತಿದೆ.
ಆಡಳಿತ ಪಕ್ಷದ ಪರವಾಗಿ ಈ ಇಬ್ಬರಲ್ಲೊಬ್ಬರು ಕಣಕ್ಕಿಳಿದರೆ, ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಾಗೇಂದ್ರ ಮುಂದಾಗಿದ್ದರು. ಆದರೆ, ಈಗ ಅಧಿಕೃತವಾಗಿ ಕಾಂಗ್ರೆಸ್ ಟಿಕೆಟ್ ಪಡೆದು ಚುನಾವಣೆ ಎದುರಿಸುವ ಸಾಧ್ಯತೆಯಿದೆ.
-
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ












Click it and Unblock the Notifications