ಸಿರುಗುಪ್ಪ : ಮತ್ತೆ ಗೆಲುವಿನ ನಿರೀಕ್ಷೆಯಲ್ಲಿ ಬಿಜೆಪಿ
ಸಿರಗುಪ್ಪ ಕ್ಷೇತ್ರದ ಹಾಲಿ ಶಾಸಕ, ಕಾಂಗ್ರೆಸ್ ಪಕ್ಷದ ಬಿ.ಎಂ. ನಾಗರಾಜ್. 2013ರ ವಿಧಾನಸಭೆ ಚುನಾವಣೆಗೂ ಮುನ್ನ ಎರಡು ಬಾರಿ ಸತತವಾಗಿ ಇಲ್ಲಿ ಜಯ ಸಾಧಿಸಿದ್ದು, ಸಜ್ಜನ ರಾಜಕಾರಣಿಯೆಂದೇ ಹೆಸರುವಾಸಿಯಾಗಿರುವ ಎಂ.ಎಸ್. ಸೋಮಲಿಂಗಪ್ಪ. 2013ರ ವಿಧಾನಸಭೆ ಚುನಾವಣೆಯಲ್ಲಿ ಅವರು, ಅತ್ಯಲ್ಪ ಮತಗಳ ಅಂತರದಿಂದ ಸೋಲು ಕಂಡಿದ್ದರು. ಪರಿಶಿಷ್ಟ ಜಾತಿ ಹಾಗೂ ಪಂಗಡಕ್ಕೆ ಸೇರಿದವರಾದ್ದರಿಂದ ಅವರಿಗೆ ಆ ಜನಾಂಗದ ಬೆಂಬಲ ಅಗಾಧವಾಗಿಯೇ ಇದೆ.
2013ರ ವಿಧಾನಸಭೆ ಚುನಾವಣೆಯಲ್ಲಿ ಅವರು, ಅತ್ಯಲ್ಪ ಮತಗಳ ಅಂತರದಿಂದ ಸೋಲು ಕಂಡಿದ್ದರಷ್ಟೆ. ಪರಿಶಿಷ್ಟ ಜಾತಿ ಹಾಗೂ ಪಂಗಡಕ್ಕೆ ಸೇರಿದವರಾದ್ದರಿಂದ ಅವರಿಗೆ ಆ ಜನಾಂಗದ ಬೆಂಬಲ ಅಗಾಧವಾಗಿಯೇ ಇದೆ. ರಾಜ್ಯ ಬಿಜೆಪಿಯ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷರೂ ಆಗಿರುವ ಇವರು ಶ್ರೀರಾಮುಲು ಹಾಗೂ ಯಡಿಯೂರಪ್ಪ - ಈ ಇಬ್ಬರಿಗೂ ಆಪ್ತರು.

ಈ ಬಾರಿ ಇವರಿಗೆ ಬಿಜೆಪಿ ಟಿಕೆಟ್ ಸಿಕ್ಕರೆ ಸೋಮಲಿಂಗಪ್ಪ ಅವರು ನಿಶ್ಚಿತವಾಗಿಯೂ ಗೆಲುವು ಸಾಧಿಸುತ್ತಾರೆ ಎಂಬ ನಿರೀಕ್ಷೆಯಿದೆ.
ಹಾಗಾಗಿ, ಈ ಬಾರಿ ಇವರಿಗೆ ಬಿಜೆಪಿ ಟಿಕೆಟ್ ಸಿಕ್ಕರೆ ಸೋಮಲಿಂಗಪ್ಪ ಅವರು ನಿಶ್ಚಿತವಾಗಿಯೂ ಗೆಲುವು ಸಾಧಿಸುತ್ತಾರೆ ಎಂಬ ಮಾತುಗಳು ಕೇಳಿ ಬಂದಿವೆ.
2013ರ ಫಲಿತಾಂಶ : 2013ರಲ್ಲಿ ಶೇ 74.56 ರಷ್ಟು ಮತದಾನವಾಗಿತ್ತು. ಕಾಂಗ್ರೆಸ್ಸಿನ ಬಿ.ಎಂ ನಾಗರಾಜ ಅವರು 65,490 ಮತಗಳನ್ನು ಗಳಿಸಿದ್ದರು. ಬಿಜೆಪಿಯ ಎಂಎಸ್ ಸೋಮಲಿಂಗಪ್ಪ ಅವರು 43,676 ಮತ ಗಳಿಸಿದ್ದರು. 21,814 ಮತಗಳ (ಶೇ 17.21ರಷ್ಟು) ಅಂತರದಿಂದ ನಾಗರಾಜ ಜಯ ಗಳಿಸಿದ್ದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications