ಗೋವಿಂದರಾಜನಗರದಲ್ಲಿ ಬಿಜೆಪಿ ಗೆಲುವಿನ ಕನಸು
ಪ್ರಿಯಾ ಕೃಷ್ಣ ಅವರು ಹಾಲಿ ವಿಧಾನಸಭೆಯಲ್ಲಿ ಅತಿ ಕಿರಿಯ ಶಾಸಕ, ಅತ್ಯಂತ ಶ್ರೀಮಂತ ರಾಜಕಾರಣಿ. ಕಾಂಗ್ರೆಸ್ಸಿನಿಂದ ಇದೇ ಕ್ಷೇತ್ರದಿಂದ ಆಯ್ಕೆಯಾಗಿದ್ದ ಸೋಮಣ್ಣ, ಬಿಜೆಪಿ ಸೇರ್ಪಡೆಯಾಗಿ ಸಚಿವರಾದರು. ಉಪಚುನಾವಣೆಯನ್ನು ಪ್ರಿಯಾಕೃಷ್ಣ ಗೆದ್ದುಕೊಂಡರು. ಸಮುದಾಯ ಭವನ, ಅಂಗನವಾಡಿ ಕಟ್ಟಡಗಳ ಜತೆಗೆ ಅಗ್ರಹಾರ ದಾಸರಹಳ್ಳಿ ಶಾಲೆಯನ್ನು ವಿಶೇಷವಾಗಿ ಅಭಿವೃದ್ಧಿಪಡಿಸಿದ್ದಾರೆ. ಕುಡಿಯುವ ನೀರು ಪೂರೈಕೆ ಸುಧಾರಣೆಯಾಗಿದೆ.
767 ಕೋಟಿ ರೂ. ನಷ್ಟು ಘೋಷಿತ ಆಸ್ತಿಯ ಶ್ರೀಮಂತ ಕುಳ. ಹಾಲಿ ವಿಧಾನಸಭೆಯಲ್ಲಿ ಅತ್ಯಂತ ಕಿರಿಯ ವಯಸ್ಸಿನ ಶಾಸಕ. ಆರಂಭದಲ್ಲಿ ಸೋಮಣ್ಣ ಹಿಡಿತದಲ್ಲಿದ್ದ ಕ್ಷೇತ್ರ. ಅವರಿಂದಲೂ ಒಂದಷ್ಟು ಅಭಿವೃದ್ಧಿ ಕೆಲಸಗಳು ಆಗಿದ್ದವು. ಹಾಲಿ ಶಾಸಕ ಜನರಿಗೆ ಪ್ರಿಯ ಎನ್ನುವುದಕ್ಕಿಂತ ತಮ್ಮ ಪಟಾಲಂಗೆ ಬೇಕಾದವರು. ಚುನಾವಣೆಯಲ್ಲಿ ಇವರದೇ ಕಾರುಬಾರು. ಈ ಬಾರಿ ಈ ಕ್ಷೇತ್ರದಲ್ಲಿ ಮತ್ತೊಮ್ಮೆ ಆಯ್ಕೆ ಬಯಸಿ, ಸೋಮಣ್ಣ ಅವರು ಕಣಕ್ಕಿಳಿದಿದ್ದಾರೆ.

* ಸಮಸ್ಯೆಗಳು: ಸಾರ್ವಜನಿಕ ಸಾರಿಗೆ, ಸಾರ್ವಜನಿಕ ಭದ್ರತೆ, ಉದ್ಯೋಗ, ಕಾನೂನು ವ್ಯವಸ್ಥೆಯಲ್ಲಿ ಗಮನಾರ್ಹ ಸಾಧನೆ ಇಲ್ಲವಾಗಿದೆ.
* ವಿಧಾನಸಭಾ ಕ್ಷೇತ್ರ ಸಂಖ್ಯೆ 166:
ಹಾಲಿ ಶಾಸಕ- ಪ್ರಿಯಾ ಕೃಷ್ಣ ಕಾಂಗ್ರೆಸ್.
ಸೋತ ಅಭ್ಯರ್ಥಿ ಆರ್ ರವೀಂದ್ರ- ಬಿಜೆಪಿ
* ವಾರ್ಡ್: ಕಾವೇರಿಪುರ, ಗೋವಿಂದರಾಜ ನಗರ, ಅಗ್ರಹಾರ ದಾಸರಹಳ್ಳಿ, ಡಾ. ರಾಜ್ ಕುಮಾರ್ ವಾರ್ಡ್, ಮಾರೇನಹಳ್ಳಿ, ಮಾರುತಿ ಮಂದಿರ, ಮೂಡಲಪಾಳ್ಯ, ನಾಗರಭಾವಿ, ನಾಯಂಡಹಳ್ಳಿ
* ಮತದಾರರ ಸಂಖ್ಯೆ: 2,46,476. ಕಳೆದ ಬಾರಿ ವೋಟ್ ಮಾಡಿದವರು ಶೇ. 54.82ರಷ್ಟು ಮಂದಿ. 131237 ಮತಗಳ ಪೈಕಿ ಪ್ರಿಯಾಕೃಷ್ಣ ಅವರು 72654 ಮತಗಳನ್ನು ಪಡೆದು ಜಯ ಗಳಿಸಿದರು. ಬಿಜೆಪಿಯ ರವೀಂದ್ರ ಅವರಿಗೆ 30194 ಮತಗಳು ಮಾತ್ರ ಲಭಿಸಿತು. 42460 ಮತಗಳ (ಶೇ 32.35) ಅಂತರದಿಂದ ಪ್ರಿಯಾಕೃಷ್ಣ ಗೆಲುವು ದಾಖಲಿಸಿದ್ದರು. ಜೆಡಿಎಸ್ ನ ಟಿ.ಎಂ ರಂಗೇಗೌಡ ಅವರು 20600 ಮತಗಳನ್ನು ಗಳಿಸಿದ್ದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications