ಕ್ಷೇತ್ರ ಪರಿಚಯ : ಚಿಕ್ಕೋಡಿ-ಸದಲಗಾದಲ್ಲಿ ಯಾರಿಗೆ ಗೆಲುವು?
ಚಿಕ್ಕೋಡಿ ಬೆಳಗಾವಿ ಜಿಲ್ಲೆಯ ಒಂದು ವಿಧಾನಸಭಾ ಕ್ಷೇತ್ರ. ವಿಶಾಲ ವ್ಯಾಪ್ತಿ ಹೊಂದಿರುವ ಬೆಳಗಾವಿ ಜಿಲ್ಲೆಯನ್ನು ವಿಭಜನೆ ಮಾಡಿ ಚಿಕ್ಕೋಡಿಯನ್ನು ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡಬೇಕು ಎಂಬ ಒತ್ತಾಯ, ಹೋರಾಟ ನಡೆಯುತ್ತಿದೆ.
ಸಹಕಾರಿ, ಕೃಷಿ, ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಬೆಳಗಾವಿ ರಾಜ್ಯದಲ್ಲಿಯೇ ಅತಿ ದೊಡ್ಡ ಜಿಲ್ಲೆ. 2 ಲೋಕಸಭಾ ಕ್ಷೇತ್ರ. 18 ವಿಧಾನಸಭಾ ಕ್ಷೇತ್ರ, ಎರಡು ವಿಧಾನಪರಿಷತ್ ಕ್ಷೇತ್ರಗಳನ್ನು ಹೊಂದಿರುವ ಜಿಲ್ಲೆ ರಾಜಕೀಯವಾಗಿ ಪ್ರಬಲವಾಗಿದೆ.
ಚಿಕ್ಕೋಡಿ ಸ್ವತಂತ್ರ ಶೈಕ್ಷಣಿಕ ಜಿಲ್ಲೆ. ಆರೋಗ್ಯ, ಅಬಕಾರಿ, ಕಂದಾಯ, ಲೋಕೋಪಯೋಗಿ, ಪಂಚಾಯತ್ ರಾಜ್, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ಕಚೇರಿ ಸೇರಿದಂತೆ ಹಲವು ವಿಭಾಗೀಯ ಕಚೇರಿಗಳನ್ನು ಹೊಂದಿದೆ. ಆದರೆ, ಇನ್ನೂ ಜಿಲ್ಲಾ ಕೇಂದ್ರವಾಗಿಲ್ಲ.
ಚಿಕ್ಕೋಡಿಯಲ್ಲಿ ಕಬ್ಬನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಅನೇಕ ಸಕ್ಕರೆ ಕಾರ್ಖನೆಗಳು ಇಲ್ಲಿವೆ. ಕನ್ನಡ ಆಡಳಿತ ಭಾಷೆಯಾದರೂ, ಚಿಕ್ಕೋಡಿಯಲ್ಲಿ ಹಿಂದಿ, ಮರಾಠಿ ಮಾತನಾಡುವ ಅನೇಕರು ಸಿಗುತ್ತಾರೆ.

'ಚಿಕ್ಕೋಡಿ ಜಿಲ್ಲಾ ಕೇಂದ್ರವಾಗಬೇಕು' ಎಂಬುದು ಈ ಭಾಗದ ಜನರ ಬಹುದಿನದ ಬೇಡಿಕೆ. ಆದರೆ, ಇನ್ನೂ ಅದು ಈಡೇರಿಲ್ಲ.
2013ರ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ನ ಪ್ರಕಾಶ್ ಹುಕ್ಕೇರಿ 102,237 ಮತಗಳನ್ನು ಗೆಲುವು ಸಾಧಿಸಿದ್ದರು. ಆದರೆ, 2014ರ ಲೋಕಸಭೆ ಚುನಾವಣೆಯಲ್ಲಿ ಜಯಗಳಿಸಿದ ಬಳಿಕ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
2014ರ ಆಗಸ್ಟ್ನಲ್ಲಿ ನಡೆದ ಉಪ ಚುನಾವಣೆಯಲ್ಲಿ ಪ್ರಕಾಶ್ ಹುಕ್ಕೇರಿ ಪುತ್ರ ಗಣೇಶ್ ಹುಕ್ಕೇರಿ 94,636 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಬಿಜೆಪಿಯ ಮಹಾಂತೇಶ ಕವಟಗಿಮಠ 62816 ಮತಗಳನ್ನು ಪಡೆದಿದ್ದರು.
2018ರ ಚುನಾವಣಾ ಕಣದಲ್ಲಿ ಬಿಜೆಪಿಯಿಂದ ಅಣ್ಣಾ ಸಾಹೇಬ್ ಜೊಲ್ಲೆ, ಕಾಂಗ್ರೆಸ್ನಿಂದ ಗಣೇಶ್ ಹುಕ್ಕೇರಿ ಅಭ್ಯರ್ಥಿಗಳು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications