ಹಳಿಯಾಳ ಕ್ಷೇತ್ರ: ಕಾಳೀ ಕೃಪೆ ಯಾರ ಮೇಲೆ..?
ಸ್ವಚ್ಛಂದ ಕಾಡು ಹಲವು ಕಾರ್ಖಾನೆಗಳನ್ನು ಹೊಂದಿರುವ ಹಳಿಯಾಳ, ಉತ್ತರ ಕನ್ನಡದ ತಾಲೂಕಾ ಕೇಂದ್ರ.
ದಟ್ಟ ಕಾಡನ್ನು ಹೊಂದಿರುವ ಈ ಪ್ರದೇಶದಲ್ಲಿ ನೈಸರ್ಗಿಕ ಸಂಪನ್ಮೂಲ ಹೇರಳವಾಗಿದೆ. ಇಲ್ಲಿನ ಶಿವಾಜಿ ಕೋಟೆ, ದಾಂಡೇಲಿ, ಕಾಳಿ ನದಿ, ಸೂಪಾ ಆಣೆಕಟ್ಟು ಹೀಗೆ ಸಾಕಷ್ಟು ರಮಣೀಯ ತಾಣಗಳಿಂದಾಗಿ ಪ್ರವಾಸಿಗರಿಗೆ ಈ ತಾಣ ಪ್ರಿಯವಾಗಿದೆ.
ಈ ಕ್ಷೇತ್ರದಿಂದ ಕಾಂಗ್ರೆಸ್ ನ ಖಾಯಂ ಅಭ್ಯರ್ಥಿ ಆರ್.ವಿ.ದೇಶಪಾಂಡೆ. ಕ್ಷೇತ್ರದ ಪ್ರಸ್ತುತ ಶಾಸಕರೂ ಅವರೇ. ದೇಶಪಾಂಡೆ ಅವರು ಕರ್ನಾಟಕ ಸರ್ಕಾರದಲ್ಲಿ ಮಂತ್ರಿ ಪದವಿ ಪಡೆದಿದ್ದರೂ ಪ್ರತಿವಾರಕ್ಕೂ ಸ್ವಕ್ಷೇತ್ರಕ್ಕೆ ತೆರಳಿ ಮುಂಬರುವ ಚುನಾವಣೆಯಲ್ಲೂ ಗೆಲ್ಲುವ ಎಲ್ಲಾ ವ್ಯವಸ್ಥೆ ಮಾಡಿಕೊಂಡಿದ್ದಾರೆ.

ಅಲ್ಲದೇ ಈ ಭಾಗದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳೂ ನಡೆದಿವೆ. ಪ್ರವಾಸೋದ್ಯಮ ಅಭಿವೃದ್ಧಿಗೂ ಹತ್ತು ಹಲವು ಯೋಜನೆಗಳನ್ನು ಕೈಗೊಳ್ಳಲಾಗಿದೆ.
2008 ರಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸಿ ದೇಶಪಾಂಡೆ ಅವರನ್ನು ಅಚ್ಚರಿಯ ರೀತಿಯಲ್ಲಿ ಸೋಲಿಸಿದ್ದ ಸುನೀಲ್ ಹೆಗಡೆ ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸುವ ಸಾಧ್ಯತೆ ಇದೆ. ಆದ್ದರಿಂದ ಜೆಡಿಎಸ್ ಗೆ ಅಭ್ಯರ್ಥಿಯನ್ನು ಹುಡುಕುವುದೇ ಒಂದು ದೊಡ್ಡ ತಲೆನೋವಾಗಿದೆ.
2013 ರಲ್ಲೂ ಜೆಡಿಎಸ್ ನ ಸುನಿಲ್ ಹೆಗಡೆ ಅವರ ವಿರುದ್ಧ ಆರ್ ವಿ ದೇಶಪಾಂಡೆ ಅವರು ತುಂಬಾ ಅಂತರದ ಗೆಲುವನ್ನೇನೂ ಪಡೆದಿರಲಿಲ್ಲ. ಆರ್.ವಿ.ದೇಶಪಾಂಡೆ(ಕಾಂಗ್ರೆಸ್) 55005 ಮತಗಳನ್ನು ಪಡೆದಿದ್ದರೆ, ಸುನಿಲ್ ಹೆಗಡೆ(ಜೆಡಿಎಸ್) 49066 ಮತಗಳನ್ನು ಗಳಿಸಿದ್ದರು.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications