ಕ್ಷೇತ್ರ ಪರಿಚಯ: ಹಾಸನ-ಒಕ್ಕಲಿಗರ ಓಲೈಕೆಯಲ್ಲಿ ಗೆದ್ದವರಿಗೆ ಗೆಲುವು
ಹಾಸನ ಜಿಲ್ಲೆಯಲ್ಲಿ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಧಾನವಾಗಿರುವ ಹಾಸನ ಅಸೆಂಬ್ಲಿ ಕ್ಷೇತ್ರವು ನಗರ ಹಾಗೂ ಗ್ರಾಮೀಣ ಭಾಗಗಳನ್ನು ಹೊಂದಿದೆ. ಹೆದ್ದಾರಿಗಳನ್ನು ಹೊಂದಿದ್ದರೂ ನಗರದ ರಸ್ತೆಗಳ ಪಾಡು ಹೇಳುವಂತಿಲ್ಲ.
ರಾಜ್ಯದಲ್ಲೇ ಅತ್ಯಂತ ದೊಡ್ಡ ಬಸ್ ನಿಲ್ದಾಣವನ್ನು ಹೊಂದಿರುವ ಹಾಸನದಲ್ಲಿ ಇಂಜಿನಿಯರಿಂಗ್, ವೈದ್ಯಕೀಯ ಕಾಲೇಜುಗಳಿವೆ. ಇಸ್ರೋದ ಮಾಸ್ಟರ್ ಕಂಟ್ರೋಲ್ ಕೇಂದ್ರವಿದೆ.

ಐಟಿಐ ಕಾಲೇಜು ಅಭಿವೃದ್ಧಿಗೆ ಮತ್ತೆ ಬೇಡಿಕೆ ಬಂದಿದೆ. ನಗರ ಸಾರಿಗೆ ಇನ್ನಷ್ಟು ಉತ್ತಮಗೊಳ್ಳಬೇಕಿದ್ದು, ವಿದ್ಯಾರ್ಥಿಗಳು ಹಾಗೂ ಕಚೇರಿಗೆ ಹೋಗಿ ಬರುವ ಉದ್ಯೋಗಸ್ಥರಿಗೆ ಅನುಕೂಲವಾಗಲಿದೆ.
ಹಾಸನದಲ್ಲಿ ಈ ಬಾರಿಯೂ ಜೆಡಿಎಸ್ ನ ಎಚ್ಎಸ್ ಪ್ರಕಾಶ್ ಹಾಗೂ ಕಾಂಗ್ರೆಸ್ಸಿನ ಎಚ್ .ಕೆ ಮಹೇಶ್ ನಡುವೆ ಸ್ಪರ್ಧೆ ಏರ್ಪಡುವ ಸಾಧ್ಯತೆಯಿದೆ.
ಒಕ್ಕಲಿಗ ಹಾಗೂ ಒಕ್ಕಲಿಗ ಉಪಜಾತಿ ಮತಗಳನ್ನು ನೆಚ್ಚಿಕೊಂಡಿರುವ ಜೆಡಿಎಸ್ ಗೆ ಆಘಾತ ನೀಡಲು ಸಿದ್ದರಾಮಯ್ಯ ಅವರ ಸಂಪುಟದ ಸಚಿವ ಅರಕಲಗೂಡು ಮಂಜು ಅವರು ಭಾರಿ ಪ್ರಯತ್ನ ನಡೆಸಿದ್ದಾರೆ. ಜತೆಗೆ ಲಿಂಗಾಯತ ಹಾಗೂ ಜೈನ ಮತಗಳನ್ನು ಸೆಳೆಯುವ ಯತ್ನವೂ ನಡೆದಿದೆ. ಗೆಲುವು ಸಾಧ್ಯವಾಗದಿದ್ದರೂ ಪ್ರಕಾಶ್ ಗೆ ಸಿಗುವ ಮತಗಳನ್ನು ತಪ್ಪಿಸಲು ಬಿಜೆಪಿ ಕೂಡಾ ಯತ್ನಿಸುತ್ತಿದೆ.
ಸಂಚಾರ ಸಂರ್ಪಕ ಕೊರತೆ, ಜಾತಿ ಆಧಾರಿತ ಮತಗಳ ವಿಂಗಡಣೆಯಾಗಿದ್ದು ಇದು ಅಭ್ಯರ್ಥಿಯ ಹಣೆಬರಹ ನಿರ್ಧರಿಸಲಿವೆ. ಮೂಲ ಸೌಕರ್ಯಗಳ ಕೊರತೆಯುಳ್ಳ ನಗರ ಇನ್ನೂ ಆಧುನಿಕತೆಗೆ ಮೈಯೊಡ್ಡಿಲ್ಲ, ಅನೇಕ ಸಮಸ್ಯೆಗಳ ನಿರ್ವಹಣೆಯಲ್ಲಿ ನಗರ ಪಾಲಿಕೆ ಸೋತಿದೆ.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications