ಕ್ಷೇತ್ರ ಪರಿಚಯ: ಹಾಸನ-ಒಕ್ಕಲಿಗರ ಓಲೈಕೆಯಲ್ಲಿ ಗೆದ್ದವರಿಗೆ ಗೆಲುವು
ಹಾಸನ ಜಿಲ್ಲೆಯಲ್ಲಿ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಧಾನವಾಗಿರುವ ಹಾಸನ ಅಸೆಂಬ್ಲಿ ಕ್ಷೇತ್ರವು ನಗರ ಹಾಗೂ ಗ್ರಾಮೀಣ ಭಾಗಗಳನ್ನು ಹೊಂದಿದೆ. ಹೆದ್ದಾರಿಗಳನ್ನು ಹೊಂದಿದ್ದರೂ ನಗರದ ರಸ್ತೆಗಳ ಪಾಡು ಹೇಳುವಂತಿಲ್ಲ.
ರಾಜ್ಯದಲ್ಲೇ ಅತ್ಯಂತ ದೊಡ್ಡ ಬಸ್ ನಿಲ್ದಾಣವನ್ನು ಹೊಂದಿರುವ ಹಾಸನದಲ್ಲಿ ಇಂಜಿನಿಯರಿಂಗ್, ವೈದ್ಯಕೀಯ ಕಾಲೇಜುಗಳಿವೆ. ಇಸ್ರೋದ ಮಾಸ್ಟರ್ ಕಂಟ್ರೋಲ್ ಕೇಂದ್ರವಿದೆ.

ಐಟಿಐ ಕಾಲೇಜು ಅಭಿವೃದ್ಧಿಗೆ ಮತ್ತೆ ಬೇಡಿಕೆ ಬಂದಿದೆ. ನಗರ ಸಾರಿಗೆ ಇನ್ನಷ್ಟು ಉತ್ತಮಗೊಳ್ಳಬೇಕಿದ್ದು, ವಿದ್ಯಾರ್ಥಿಗಳು ಹಾಗೂ ಕಚೇರಿಗೆ ಹೋಗಿ ಬರುವ ಉದ್ಯೋಗಸ್ಥರಿಗೆ ಅನುಕೂಲವಾಗಲಿದೆ.
ಹಾಸನದಲ್ಲಿ ಈ ಬಾರಿಯೂ ಜೆಡಿಎಸ್ ನ ಎಚ್ಎಸ್ ಪ್ರಕಾಶ್ ಹಾಗೂ ಕಾಂಗ್ರೆಸ್ಸಿನ ಎಚ್ .ಕೆ ಮಹೇಶ್ ನಡುವೆ ಸ್ಪರ್ಧೆ ಏರ್ಪಡುವ ಸಾಧ್ಯತೆಯಿದೆ.
ಒಕ್ಕಲಿಗ ಹಾಗೂ ಒಕ್ಕಲಿಗ ಉಪಜಾತಿ ಮತಗಳನ್ನು ನೆಚ್ಚಿಕೊಂಡಿರುವ ಜೆಡಿಎಸ್ ಗೆ ಆಘಾತ ನೀಡಲು ಸಿದ್ದರಾಮಯ್ಯ ಅವರ ಸಂಪುಟದ ಸಚಿವ ಅರಕಲಗೂಡು ಮಂಜು ಅವರು ಭಾರಿ ಪ್ರಯತ್ನ ನಡೆಸಿದ್ದಾರೆ. ಜತೆಗೆ ಲಿಂಗಾಯತ ಹಾಗೂ ಜೈನ ಮತಗಳನ್ನು ಸೆಳೆಯುವ ಯತ್ನವೂ ನಡೆದಿದೆ. ಗೆಲುವು ಸಾಧ್ಯವಾಗದಿದ್ದರೂ ಪ್ರಕಾಶ್ ಗೆ ಸಿಗುವ ಮತಗಳನ್ನು ತಪ್ಪಿಸಲು ಬಿಜೆಪಿ ಕೂಡಾ ಯತ್ನಿಸುತ್ತಿದೆ.
ಸಂಚಾರ ಸಂರ್ಪಕ ಕೊರತೆ, ಜಾತಿ ಆಧಾರಿತ ಮತಗಳ ವಿಂಗಡಣೆಯಾಗಿದ್ದು ಇದು ಅಭ್ಯರ್ಥಿಯ ಹಣೆಬರಹ ನಿರ್ಧರಿಸಲಿವೆ. ಮೂಲ ಸೌಕರ್ಯಗಳ ಕೊರತೆಯುಳ್ಳ ನಗರ ಇನ್ನೂ ಆಧುನಿಕತೆಗೆ ಮೈಯೊಡ್ಡಿಲ್ಲ, ಅನೇಕ ಸಮಸ್ಯೆಗಳ ನಿರ್ವಹಣೆಯಲ್ಲಿ ನಗರ ಪಾಲಿಕೆ ಸೋತಿದೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications