ಕ್ಷೇತ್ರ ಪರಿಚಯ : ಬೆಂಗಳೂರು ನಗರಕ್ಕೆ ಸೇರಿ ಹೋಗಿರುವ ಹೊಸಕೋಟೆ!
ಬೆಂಗಳೂರು ನಗರದಿಂದ ಸುಮಾರು 27 ಕಿ.ಮೀ.ದೂರದಲ್ಲಿದ್ದರೂ ಹೊಸಕೋಟೆ ಬೆಂಗಳೂರು ನಗರಕ್ಕೆ ಸೇರಿ ಹೋಗಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗಳ ಬಸ್ಸುಗಳು ಹೊಸಕೋಟೆ ತನಕ ಸಾಗುತ್ತವೆ.
ಇಲ್ಲಿಯೂ ತುಂಡು ಭೂಮಿಗೆ ಭಾರೀ ಬೆಲೆ ಇದೆ. ವೋಲ್ವೊ ವಾಹನ ತಯಾರಿಕಾ ಘಟಕವನ್ನು ಕ್ಷೇತ್ರ ಹೊಂದಿದೆ. ರಿಯಲ್ ಎಸ್ಟೇಟ್ ಉದ್ಯಮಿಗಳು ರಾಜಕೀಯಕ್ಕೆ ಬಂದು ಕ್ಷೇತ್ರಕ್ಕೆ ಹೊಸ ಖದರ್ ಬಂದಿದೆ.
ಕಾಂಗ್ರೆಸ್ನ ಎಂಟಿಬಿ ನಾಗರಾಜ್ ಕ್ಷೇತ್ರದ ಶಾಸಕರು. ಎರಡು ಚುನಾವಣೆಯಲ್ಲಿ ಗೆದ್ದಿರುವ ಅವರು ಈ ಬಾರಿಯೂ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಯಡಿಯೂರಪ್ಪ ಸಂಪುಟದಲ್ಲಿ ಸಚಿವರಾಗಿದ್ದ ಬಚ್ಚೇಗೌಡ ಪುತ್ರ ಶರತ್ ಬಚ್ಚೇಗೌಡ ಈ ಬಾರಿಯ ಚುನಾವಣೆ ಬಿಜೆಪಿ ಅಭ್ಯರ್ಥಿ.

ಕಾಂಗ್ರೆಸ್ ಪಕ್ಷ ಹಾಲಿ ಶಾಸಕ ಎಂಟಿಬಿ ನಾಗರಾಜ್ ಅವರನ್ನು ಅಭ್ಯರ್ಥಿ ಎಂದು ಘೋಷಣೆ ಮಾಡಿದೆ. 1000 ಕೋಟಿ ಆಸ್ತಿ ಘೋಷಣೆ ಮಾಡುವ ಮೂಲಕ ಅವರು ಈಗಾಗಲೇ ಹಲವರ ಹುಬ್ಬೇರಿಸಿದ್ದಾರೆ. ಈ ಚುನಾವಣೆಯಲ್ಲಿಯೂ ಬಿಜೆಪಿ, ಕಾಂಗ್ರೆಸ್ ನಡುವೆ ಪ್ರಬಲ ಪೈಪೋಟಿ ನಡೆಯುವ ನಿರೀಕ್ಷೆ ಇದೆ. ಜೆಡಿಎಸ್ ಕೃಷ್ಣಮೂರ್ತಿ ಅವರನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಿದೆ.
2013ರ ಚುನಾವಣೆಯಲ್ಲಿ ಎಂ.ಟಿ.ಬಿ.ನಾಗರಾಜ್ 85,238 ಮತ, ಬಿಜೆಪಿಯ ಬಿ.ಎನ್.ಬಚ್ಚೇಗೌಡ ಅವರು 78,099, ಜೆಡಿಎಸ್ನ ಶ್ರೀಧರ್ 1,304 ಮತಗಳನ್ನು ಪಡೆದಿದ್ದರು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications