ಹುಬ್ಬಳ್ಳಿ -ಧಾರವಾಡ ಮಧ್ಯ ಕ್ಷೇತ್ರ: ಮತ್ತೆ ಶೆಟ್ಟರ್ ಮ್ಯಾಜಿಕ್ ಗೆಲ್ಲುತ್ತಾ?
ಹುಬ್ಬಳ್ಳಿ-ಧಾರವಾಡ ಮಧ್ಯಕ್ಷೇತ್ತರ ಹಲವು ಹೆಗ್ಗಳಿಕೆಗಳಿಗೆ ಪಾತ್ರವಾಗಿದೆ. ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನ ಪಡೆದ ಹಿಂದು ಸ್ಥಾನಿ ಗಾಯಕ ಭೀಮಸೇನ ಜೋಶಿ ಇಲ್ಲಿಯವರೇ.
ಕೈಮಗ್ಗದ ಕಾರ್ಖಾನೆಗಳಿಂದಾಗಿ ಹಲವು ಜನರ ನಿರುದ್ಯೋಗ ಸಮಸ್ಯೆ ಈಡೇರಿಸಿದ ಕ್ಷೇತ್ರ ಇದು.
ಸಜ್ಜನ ರಾಜಕಾರಣಿ, ಸೋಲಿಲ್ಲದ ಸರದಾರ ಎಂದೇ ಪ್ರಸಿದ್ಧರಾಗಿರುವ ಬಿಜೆಪಿಯ ಜಗದೀಶ್ ಶೆಟ್ಟರ್ ಪ್ರತಿನಿಧಿಸುವ ಕ್ಷೇತ್ರ ಇದು. ಆರ್ ಎಸ್ ಎಸ್ ನ ಗರಡಿ ಮನೆಯಾಗಿರುವ ಹುಬ್ಬಳ್ಳಿಯಲ್ಲಿ ಅವರ ಗೆಲುವಿನ ನಾಗಾಲೋಟ ನಿರಾಯಾಸವಾಗಿ ನಡೆದುಕೊಂಡು ಬಂದಿದೆ. ಚುನಾವಣಾ ತಂತ್ರಗಾರಿಕೆ ಮತ್ತು ಗೆಲುವಿನ ಪಟ್ಟುಗಳನ್ನು ಕರತಲಾಮಲಕ ಮಾಡಿಕೊಂದಡಿರುವ ಅವರ ಗೆಲುವಿಗೆ ಕಾಂಗ್ರೆಸ್ ಸಹ ಪರೋಕ್ಷವಾಗಿ ಕಾರಣವಾಗಿದೆ.

ಕಳೆದ ಹಲವು ಚುನಾವಣೆಗಳಲ್ಲಿ ಇಲ್ಲಿ ಕಾಂಗ್ರೆಸ್ ಒಬ್ಬ ಪ್ರಬಲ ಮತ್ತು ನಿಶ್ಚಿತ ಅಭ್ಯರ್ಥಿಯನ್ನು ನಿಲ್ಲಿಸುವಲ್ಲಿ ಎಡವಿದೆ. ಚುನಾವಣೆ ಕೊನೆ ಗಳಿಗೆಯಲ್ಲಿ ಜನರಿಗೆ ಪರಿಚಯವೇ ಇಲ್ಲದ ಅಭ್ಯರ್ಥಿಯೊಬ್ಬರನ್ನು ತಂದು ನಿಲ್ಲಿಸಿದರೆ ಬಿಜೆಪಿ ಗೆಲ್ಲುವುದು ಕಷ್ಟದ ವಿಷಯವೇ ಅಲ್ಲ. ಇಲ್ಲಿ ಮುಸ್ಲಿಂ ಸಂಖ್ಯೆಯಿದ್ದರೂ, ಹಿಂದು ಮತಗಳೇ ನಿರ್ಣಾಯಕ.
ಅಭಿವೃದ್ಧಿಯ ದೃಷ್ಟಿಯಿಂದಲೂ ಈ ಕ್ಷೇತ್ರದ ಶ್ರೀಮಂತವಾಗಿದ್ದು, ರಸ್ತೆ, ಚರಂಡಿ, ನೀರು ಮುಂತಾದ ಮೂಲಭೂತ ಸೌಲಭ್ಯಗಳ ಕೊರತೆ ಇಲ್ಲಿಲ್ಲ. ಯಾವುದೇ ಹಗರಣ, ಗದ್ದಲ, ವಿವಾದಗಳಲ್ಲಿ ನಗರಹಾಕಿಕೊಳ್ಳದ ಮುತ್ಸದ್ಧಿ ಶೆಟ್ಟರ್ ತಮ್ಮ ಕ್ಷೇತ್ರದ ಜನರ ಪ್ರೀತಿ ಗಳಿಸಿದ್ದಾರೆ.
ಕಾಂಗ್ರೆಸ್ ನ ಕಳೆದ ಸಲ ಪರಾಜಿತ ಅಭ್ಯರ್ಥಿ ಡಾ.ಮಹೇಶ್ ನಾಲ್ವಾಡ ಮತ್ತು ನಾಗರಾಜ ಚಬ್ಬಿ ಈ ಸಲ ಟಿಕೇಟ್ ನ ಪ್ರಬಲ ಆಕಾಂಕ್ಷಿಗಳು. 2013 ರಲ್ಲಿ ಗೆದ್ದ ಜಗದೀಶ್ ಶೆಟ್ಟರ್ 58201 ಮತಗಳಿಸಿದ್ದರೆ, ಕಾಂಗ್ರೆಸ್ ನ ಡಾ.ಮಹೇಶ್ ನಾಲ್ವಾಡ 40447 ಮತ ಗಳಿಸಿದ್ದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications