ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರ: ಸೋಲು-ಗೆಲುವಿನ ಭೀತಿ
ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರ ಹತ್ತು ಹಲವು ಐತಿಹಾಸಿಕ ಪ್ರಸಿದ್ಧ ಸ್ಥಳಗಳನ್ನು ಹೊಂದಿದೆ. ಇದರ ಇತಿಹಾ ರಾಷ್ಟ್ರಕೂಟರ ಕಾಲದಷ್ಟು ಹಿಂದಿನದೆಂದು ಹೇಳಬಹುದು. ಹುಬ್ಬಳ್ಳಿಯ ಸುತ್ತಮುತ್ತಲಿನ ಪುರಾತನ ಜಿನಾಲಯಗಳಲ್ಲಿ ಅನಂತನಾಥ ತೀರ್ಥಂಕರ, ಬ್ರಹ್ಮದೇವ, ಪದ್ಮಾವತಿಯರ ಮೂರ್ತಿಗಳಿವೆ.
ಬಿಜೆಪಿಯ ಅರವಿಂದ ಬೆಲ್ಲದ ತಂದೆ ಚಂದ್ರಕಾಂತ ಬೆಲ್ಲದ ಅವರ ವಾರಸುದಾರ. ಅವರಂತೆ ಸಜ್ಜನ ಮತ್ತು ಸುಸಂಸ್ಕೃತ ರಾಜಕಾರಣಿ. ಭ್ರಷ್ಟಾಚಾರದ ಕಳಂಕ ಹಚ್ಚಿಕೊಂಡವರಲ್ಲಿ. ತಮ್ಮ ಕ್ಷೇತ್ರದಲ್ಲಿ ನಡೆಯುವ ಎಲ್ಲ್ ಸಾಹಿತ್ಯ, ಸಾಂಸ್ಕೃತಿಕ, ಧಾರ್ಮಿಕ ಕಅರ್ಯಕ್ರಮಗಳಲ್ಲಿ ತನುಮನಧನದ ನೆರವು ನೀಡುವ ಮೂಲಕ ಅವರು ಒಂದು ವರ್ಗದ, ಅದರಲ್ಲೂ ಲಿಂಗಾಯತ, ಬ್ರಾಹ್ಮಣರ ಮತಗಳನ್ನು ಸೆಳೆಯಬಲ್ಲರು.
ಧಾರ್ಮಿಕ ಸಂಸ್ಥೆಗಳ ಮತ್ತು ಸಂಘಗಳ ಪ್ರಬಲ ಬೆಂಬಲ ಇರುವ ಬಿಜೆಪಿಯು ಈ ಕ್ಷೇತ್ರದಲ್ಲಿ ಆರ್ ಎಸ್ ಎಸ್ ತನ್ನ ಹಿಡಿತವನ್ನು ಹೊಂದಿದೆ. ಕಳೆದ ಬಾರಿ ಕಾಂಗ್ರೆಸ್ ನ ಎಸ್ ಆರ್ ಮೋರೆಯವರ ಕಾರಣದಿಂದ ಮರಾಠ ಮತಗಳು ಇವರ ಕೈತಪ್ಪಿದ್ದವು. ಜೆಡಿಎಸ್ ನ ಇಸ್ಮಾಯಿಲ್ ತಮಾಟಗಾರ ಹೆಚ್ಚು ಪೈಪೋಟಿ ನೀಡಿ ಕಡಿಮೆ ಅಂತರದಿಂದ ಸೋತಿದ್ದರು.

ನಗರ ಮತ್ತು ಗ್ರಾಮೀಣ ಭಾಗದ ಮುಸ್ಲಿಂ ಮತಗಳ ಮೇಲೆ ಹಿಡಿತ ಹೊಂದಿರುವ ಇವರು ಈ ಬಾರಿ ಕಾಂಗ್ರೆಸ್ಸಿನಲ್ಲಿದ್ದಾರೆ. ಕಾಂಗ್ರೆಸ್ ಅವರಿಗೆ ಟಿಕೇಟ್ ನೀಡಿದಲ್ಲಿ ಅರವಿಂದ್ ಬೆಲ್ಲದರ ಗೆಲುವು ಕಠಿಣವಾಗಲಿದೆ. ಅಲ್ಲದೆ ವಿನಯ ಕುಲಕರ್ಣಿ ತಾವು ಗೆಲ್ಲಬೇಕಾದರೆ ತಮಾಟಗಾರಗೆ ಟಿಕೇಟ್ ಕೊಡಿಸಬೇಕಾಗಿದೆ.
ಆ ಮೂಲಕ ಗ್ರಾಮೀಣ ಭಾಗದ ಮುಸ್ಲಿಂ ಮತಗಳನ್ನು ತಮಟಗಾರ ವಿನಯ್ ಗೆ ತಂದುಕೊಡಬಹುದು. ಜೆಡಿಎಸ್ ನಿಂದ ಈ ಬಾರಿ ಕುರುಬ ಸಮುದಾಯದ ರಾಜಣ್ಣ ಕೊರವಿ ಟಿಕೇಟ್ ಆಕಾಂಕ್ಷಿ. ಮೋದಿ ಅಲೆ ಇದ್ದರೂ ಬಿಜೆಪಿಗೆ ಗೆಲುವು ಅಷ್ಟೊಂದು ಸುಲಭದ ಮಾತಲ್ಲ. ಆಗತರಿಕ ಭಿನ್ನಮತ ಇರುವುದರಿಂದ ಬೆಲ್ಲದ ಅವರನ್ನು ಸೋಲಿನ ಭೀತಿ ಕಾಡಬಹುದು.
2013 ರಲ್ಲಿ ಗೆದ್ದ ಬಿಜೆಪಿಯ ಅರವಿಂದ ಬೆಲ್ಲದ ಪಡೆದ ಮತಗಳು 42003, ಇವರ ವಿರುದ್ಧ ಸೋಲನುಭವಿಸಿದ ಎಸ್ ಆರ್ ಮೋರೆ ಗಳಿಸಿದ ಮತಗಳು 30821.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications