ಕುಷ್ಟಗಿ ಕ್ಷೇತ್ರ ಪರಿಚಯ: ಬಿಜೆಪಿ-ಕಾಂಗ್ರೆಸ್ ನಡುವೆ ಜಿದ್ಧಾಜಿದ್ದಿಯ ಹೋರಾಟ
ಕೊಪ್ಪಳ ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ಒಂದು ತಾಲೂಕು ಕುಷ್ಟಗಿ. ದಾಳಿಂಬೆ ಮತ್ತು ಪಪ್ಪಾಯಿ ಬೆಳೆಯನ್ನು ಇಲ್ಲಿ ಹೆಚ್ಚಾಗಿ ಕಾಣಬಹುದು.
ಇಲ್ಲಿನ ದೋಟಿಹಾಳದಲ್ಲಿರುವ ಶ್ರೀಅವದೂತ ಶುಕಮುನಿ ತಾತನ ದೇವಾಲಯ, ಕಪಿಲತೀರ್ಥ ಜಲಪಾತ, ಹನುಮಸಾಗರ ಜನಪ್ರಿಯವಾಗಿವೆ. ಪವನ ಶಕ್ತಿ ಉತ್ಪಾದನೆಗೂ ಹನುಮಸಾಗರ ಹೆಸರು ಪಡೆದಿದೆ.
ಬಿಜೆಪಿಯ ದೊಡ್ಡನಗೌಡ ಹನಮಗೌಡ ಪಾಟೀಲ್ ಕುಷ್ಟಗಿಯ ಹಾಲಿ ಶಾಸಕರಾಗಿದ್ದಾರೆ. 2004ರಲ್ಲೂ ಶಾಸಕರಾಗಿದ್ದ ದೊಡ್ಡಗೌಡ ಪಾಟೀಲ್ 2013ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಮರೆಗೌಡ ಲಿಂಗನಗೌಡ ಬಯ್ಯಪುರ್ ಅವರನ್ನು 3,023 ಮತಗಳಿಂದ ಸೋಲಿಸಿದ್ದರು. ಈ ಚುನಾವಣೆಯಲ್ಲಿ ದೊಡ್ಡನಗೌಡ ಪಾಟೀಲ್ 44,007 ಮತಗಳನ್ನು ಪಡೆದಿದ್ದರೆ, ಪರಾಭವವೊಂಡ ಲಿಂಗನಗೌಡ 40,970 ಮತಗಳನ್ನು ಪಡೆದಿದ್ದರು.

ಜೆಡಿಎಸ್ ಅಭ್ಯರ್ಥಿ ಕೆ ಶರಣಪ್ಪ ವಕೀಲರು ಈ ಚುನಾವಣೆಯಲ್ಲಿ 26,691 ಮತಗಳನ್ನು ಪಡೆದಿದ್ದರು.
ಈ ಬಾರಿ ಬಿಜೆಪಿ ಹಾಲಿ ಶಾಸಕ ದೊಡ್ಡನಗೌಡ ಹನಮಗೌಡ ಪಾಟೀಲ್ ಅವರಿಗೆ ಮತ್ತೆ ಟಿಕೆಟ್ ನೀಡಿದೆ. ಕಾಂಗ್ರೆಸ್ 2008ರಲ್ಲಿ ಗೆದ್ದಿದ್ದ ಅಮರೇಗೌಡ ಪಾಟೀಲ್ ಬಯ್ಯಾಪುರ್ ಅವರಿಗೆ ಮತ್ತೆ ಟಿಕೆಟ್ ನೀಡಿ ಕಣಕ್ಕಿಳಿಸಿದೆ. ಜೆಡಿಎಸ್ ಕಳೆದ ಬಾರಿಯ ಅಭ್ಯರ್ಥಿಯನ್ನು ಬದಲಿಸಿ ಈ ಬಾರಿ ಶಿವಪ್ಪ ನೀರಾವರಿ ಅವರಿಗೆ ಮಣೆ ಹಾಕಿದೆ.
2013ರ ಚುನಾವಣೆಯಲ್ಲಿ ಕೇವಲ 3,023 ಮತಗಳಿಂದ ಸೋತಿದ್ದ ಕಾಂಗ್ರೆಸ್ ನ ಅಮರೇಗೌಡ ಪಾಟೀಲ್ ಬಯ್ಯಾಪುರ್ ಈ ಬಾರಿ ಗೆಲ್ಲುವ ಹುಮ್ಮಸ್ಸಿನಲ್ಲಿದ್ದಾರೆ. ಆದರೆ ಬಿಜೆಪಿಯ ಹಾಲಿ ಶಾಕರು ಸೋಲುತ್ತಾರಾ ಕಾದು ನೋಡಬೇಕಿದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications