ಕ್ಷೇತ್ರ ಪರಿಚಯ : ಜೆಡಿಎಸ್ ವಶದಲ್ಲಿರುವ ಕ್ಷೇತ್ರ ಮಹಾಲಕ್ಷ್ಮೀ ಲೇಔಟ್
ಬಡ ಮತ್ತು ಮಧ್ಯಮ ಮರ್ಗದ ಜನರು ಹೆಚ್ಚಾಗಿ ನೆಲೆಸಿರುವ ಕ್ಷೇತ್ರ ಮಹಾಲಕ್ಷ್ಮೀ ಲೇಔಟ್. ರಾಜಕೀಯವಾಗಿ ಜೆಡಿಎಸ್ ವಶದಲ್ಲಿರುವ ಕ್ಷೇತ್ರವಿದು. ಬಿಜೆಪಿ ಮತ್ತು ಕಾಂಗ್ರೆಸ್ ಜೆಡಿಎಸ್ ಗೆಲುವಿನ ಓಟಕ್ಕೆ ತಡೆ ಹಾಕಲು ತಂತ್ರ ರೂಪಿಸುತ್ತಿವೆ.
ಮಹಾಲಕ್ಷ್ಮೀ ಲೇಔಟ್, ಶಾರದಾ ಕಾಲೋನಿ, ಹೌಸಿಂಗ್ ಬೋರ್ಡ್, ಕಾಮಾಕ್ಷಿಪಾಳ್ಯ, ಡಾ.ರಾಜ್ ಸಮಾಧಿ, ರಾಜಾಜಿನಗರ ಮೊದಲನೇ ಬ್ಲಾಕ್, ನಂದಿನಿ ಲೇಔಟ್ ಕುರುಬರಹಳ್ಳಿ ಸೇರಿದಂತೆ ವಿವಿಧ ಬಡಾವಣೆಗಳು ಕ್ಷೇತ್ರದ ವ್ಯಾಪ್ತಿಗೆ ಬರುತ್ತವೆ.
ವಾರ್ಡ್ಗಳು : ನಂದಿನಿ ಲೇಔಟ್, ಮಾರಪ್ಪನಪಾಳ್ಯ, ನಾಗಪುರ, ಮಹಾಲಕ್ಷ್ಮೀಪುರಂ, ಶಕ್ತಿ ಗಣಪತಿ ನಗರ, ಶಂಕರಮಠ, ವೃಷಭಾವತಿ ನಗರ ವಾರ್ಡ್ಗಳು ಕ್ಷೇತ್ರದ ವ್ಯಾಪ್ತಿಗೆ ಬರುತ್ತವೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 7 ವಾರ್ಡ್ಗಳಲ್ಲಿ 4 ವಾರ್ಡ್ಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ನಾಯಕರು ಜಯಗಳಿಸಿದ್ದಾರೆ.

ಕ್ಷೇತ್ರದ ಕಾಂಗ್ರೆಸ್ ನಾಯಕರಾಗಿದ್ದ ನೆ.ಲ.ನರೇಂದ್ರ ಬಾಬು ಅವರು ಬಿಜೆಪಿ ಸೇರಿದ್ದು ಕ್ಷೇತ್ರದ ರಾಜಕೀಯ ಚಿತ್ರವಣವನ್ನು ಬದಲಾವಣೆ ಮಾಡಿದೆ. ಈ ಬಾರಿಯ ಚುನಾವಣೆಯಲ್ಲಿ ಅವರು ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆ ಇದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಟಿಕೆಟ್ ರಾಜಕೀಯ
ಕ್ಷೇತ್ರ ಜಾತಿ ಲೆಕ್ಕಾಚಾರ : ಒಕ್ಕಲಿಗರು 80,000, ಹಿಂದುಳಿದ ವರ್ಗ 50,000, ಎಸ್ಸಿ 30,000, ಲಿಂಗಾಯತ 22,000, ಮುಸ್ಲಿಂ 7000
2013ರ ಚುನಾವಣೆ ಫಲಿತಾಂಶ : ಕಳೆದ ಚುನಾವಣೆಯಲ್ಲಿ ಜೆಡಿಎಸ್ನ ಕೆ.ಗೋಪಾಲಯ್ಯ ಅವರು 66,127 ಮತ ಪಡೆದು ಗೆಲುವು ಸಾಧಿಸಿದ್ದರು. ಕಾಂಗ್ರೆಸ್ ಅಭ್ಯರ್ಥಿ ನೆ.ಲ.ನರೇಂದ್ರ ಬಾಬು 50,757 ಮತ್ತು ಬಿಜೆಪಿ ಅಭ್ಯರ್ಥಿ ಎಸ್.ಹರೀಶ್ 23,545 ಮತಗಳನ್ನು ಪಡೆದಿದ್ದರು.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications