ಕ್ಷೇತ್ರ ಪರಿಚಯ : ಮಳವಳ್ಳಿಯಲ್ಲಿ ಯಾರಿಗೆ ಗೆಲುವು?
ಮಂಡ್ಯ ಜಿಲ್ಲೆಯ ವಿಧಾನಸಭಾ ಕ್ಷೇತ್ರ ಮಳವಳ್ಳಿ. ಕಾವೇರಿ ನದಿಯ ಶಿವನಸಮುದ್ರ ಜಲಾಶಯ, ಗಗನಚುಕ್ಕಿ ಮತ್ತು ಬರಚುಕ್ಕಿ ಮಳವಳ್ಳಿ ತಾಲೂಕಿನ ಅತ್ಯಂತ ಪ್ರಮುಖ ಪ್ರವಾಸಿ ತಾಣ.
ಇಡೀ ಏಷ್ಯಾ ಖಂಡದಲ್ಲೇ ಮೊದಲಬಾರಿಗೆ 1905 ರಲ್ಲಿ ಜಲವಿದ್ಯುತ್ ಉತ್ಪಾದನಾ ಕೇಂದ್ರವನ್ನು ಶಿವನಸಮುದ್ರದಲ್ಲಿ ಸ್ಥಾಪಿಸಲಾಗಿತ್ತು. ಸುಮಾರು 90 ಮೀಟರ್ ಎತ್ತರದಿಂದ ಕಾವೇರಿಯು ಇಲ್ಲಿ ಧುಮ್ಮಿಕ್ಕುತ್ತದೆ.
ರಾಜಕೀಯವಾಗಿ ಹಿರಿಯ ಗಾಂಧಿವಾಧಿ, ರಾಜಕಾರಣಿ, ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ.ಮಾದೇಗೌಡರು ರಾಜಕೀಯ ನೆಲೆ ಕಂಡುಕೊಂಡ ಕ್ಷೇತ್ರ ಮಳವಳ್ಳಿ. 1962ರಲ್ಲಿ ಮೊದಲ ಬಾರಿಗೆ ಅವರು ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದರು.

1957 ರಿಂದ 2013ರ ತನಕ ನಡೆದ ಚುನಾವಣೆಯಲ್ಲಿ 1962ರ ಚುನಾವಣೆಯನ್ನು ಹೊರತುಪಡಿಸಿದರೆ ಎಲ್ಲಾ ಚುನಾವಣೆಯಲ್ಲಿ ಕ್ಷೇತ್ರ ಮಳವಳ್ಳಿ ಮೀಸಲು ಕ್ಷೇತ್ರವಾಗಿದೆ. ಕ್ಷೇತ್ರದ ಹಾಲಿ ಶಾಸಕರು ಕಾಂಗ್ರೆಸ್ನ ಪಿ.ಎಂ.ನರೇಂದ್ರ ಸ್ವಾಮಿ.
ಪಿ.ಎಂ.ನರೇಂದ್ರ ಸ್ವಾಮಿ ಅವರು ಕಳೆದ ನಾಲ್ಕು ಚುನಾವಣೆಗಳಲ್ಲಿ ಸ್ಪರ್ಧಿಸಿ 2008, 2013ರಲ್ಲಿ ಗೆಲುವು ಸಾಧಿಸಿದ್ದಾರೆ. 2008ರಲ್ಲಿ ಪಕ್ಷೇತರ ಶಾಸಕರಾಗಿದ್ದ ಅವರು ಬಿಜೆಪಿ ಸರ್ಕಾರ ರಚನೆಗೆ ಬೆಂಬಲ ನೀಡಿ, ಯಡಿಯೂರಪ್ಪ ಸರ್ಕಾರದಲ್ಲಿ ಸಚಿವರಾಗಿದ್ದರು. ಈಗ ಅವರು ಕಾಂಗ್ರೆಸ್ ಅಭ್ಯರ್ಥಿ, ಸಿದ್ದರಾಮಯ್ಯ ಆಪ್ತರು.
2013ರ ಚುನಾವಣೆಯಲ್ಲಿ ಪಿ.ಎಂ.ನರೇಂದ್ರಸ್ವಾಮಿ ಅವರು 61,869 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಜೆಡಿಎಸ್ನ ಡಾ.ಕೆ.ಅನ್ನದಾನಿ ಅವರು 61,331 ಮತಗಳನ್ನು ಪಡೆದಿದ್ದರು. ಬಿಜೆಪಿಯ ಡಿ.ಎನ್.ಕುಮಾರಸ್ವಾಮಿ ಅವರು 1,697 ಮತಗಳನ್ನು ಪಡೆದು 9ನೇ ಸ್ಥಾನ ಪಡೆದಿದ್ದರು.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications