ನಾಗಠಾಣ ಕ್ಷೇತ್ರ: ಮೀಸಲು ಕ್ಷೇತ್ರದಲ್ಲಿ ಮುಸುಕಿನ ಹೋರಾಟ
Recommended Video

ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವಾಗಿ ಗುರುತಿಸಿಕೊಂಡ ನಾಗಠಾಣ, ವಿಜಯಪುರ ಜಿಲ್ಲೆಯ ಒಂದು ಪ್ರಮುಖ ವಿಧಾನಸಭಾ ಕ್ಷೇತ್ರ.
ಐತಿಹಾಸಿಕವಾಗಿಯೂ ಈ ಸ್ಥಳ ಹಲವು ಮಹತ್ವಗಳನ್ನು ಹೊಂದಿದೆ. ಬೀರಸಿದ್ದೇಶ್ವರ, ಉದಯೇಶ್ವರ, ಮಲ್ಲಿಕಾರ್ಜುನ ಸ್ವಾಮಿ ಎಂಬ ಮೂರು ದೇವಾಲಯಗಳು ಇಲ್ಲಿ ಪ್ರಸಿದ್ಧಿ ಪಡೆದಿವೆ. ಬೀರಸಿದ್ದೇಶ್ವರ ಮತ್ತು ಪರಮಾನಂದ ಜಾತ್ರೆಗಳನ್ನು ಪ್ರತಿ ವರ್ಷ ದೀಪಾವಳಿಯ ಸಮಯದಲ್ಲಿ ಆಚರಿಸಲಾಗುತ್ತದೆ.
ವಿಜಯಪುರ-ಇಂಡಿ ರಸ್ತೆಯಲ್ಲಿ ಈ ಊರು ನೆಲೆಸಿದೆ. ಮಹಾರಾಷ್ಟ್ರ-ಕರ್ನಾಟಕ ಗಡಿಯಲ್ಲಿರುವುದರಿಂದ ಈ ಊರಿನ ಮೇಲೆ ಮರಾಠಿ ಪ್ರಭಾವ ಸಾಕಷ್ಟಿದೆ.

ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವಾದ ಈ ಕ್ಷೇತ್ರವನ್ನು 2013 ರಲ್ಲಿ ಕಾಂಗ್ರೆಸ್ ನ ಪ್ರೊ.ರಾಜು ಆಲಗೂರು ಪ್ರತಿನಿಧಿಸಿದ್ದರು. ಈ ಬಾರಿಯೂ ಅವರೇ ಕಾಂಗ್ರೆಸ್ ಅಭ್ಯರ್ಥಿಯಾಗುವುದು ಬಹುತೇಕ ಖಚಿತ. ಕಳೆದ ಚುನಾವಣೆಯಲ್ಲಿ ರಾಜು ಅವರ ವಿರುದ್ಧ ಸೋತಿದ್ದ ಜೆಡಿಎಸ್ ನ ಪುಲಸಿಂಗ್ ಚೌಹಾಣ್ ಕೂಡ ಮರಳಿ ಯತ್ನ ಮಾಡಲಿದ್ದಾರೆ. ಬಿಜೆಪಿ ಅಭ್ಯರ್ಥಿ ಯಾರು ಎಂಬುದು ಇನ್ನು ತಿಳಿಯಬೇಕಷ್ಟೆ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ್ 45570 ಮತ ಪಡೆದಿದ್ದರೆ ಜೆಡಿಎಸ್ ನ ಚೌಹಾಣ್ 44903 ಮತ ಪಡೆದು ರೋಚಕ ಸೋಲುಂಡಿದ್ದರು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications