ನರಸಿಂಹರಾಜ ಕ್ಷೇತ್ರ : ಕಾಂಗ್ರೆಸ್ಸಿಗೆ ಮತ್ತೆ ಗೆಲುವಿನ ನಿರೀಕ್ಷೆ
Recommended Video

ನರಸಿಂಹರಾಜ ಕ್ಷೇತ್ರದಲ್ಲಿ ಚುನಾವಣೆಯಲ್ಲಿ ಇಲ್ಲಿ ಜಯ ಗಳಿಸಿದ್ದ ತನ್ವೀರ್ ಶೇಠ್ , ಈಗ ಸಚಿವರೂ ಆಗಿದ್ದಾರೆ. ಅವರ ವಿರುದ್ಧ ಸ್ಪರ್ಧಿಸಿದ್ದ ಎಸ್ ಡಿಪಿಐನ ಅಬ್ದುಲ್ ಮಜೀದ್ ಅವರು ಸೋಲು ಕಂಡಿದ್ದರು. ಆದರೆ, ಈ ಬಾರಿ ಪರಿಸ್ಥಿತಿ ಕಾಂಗ್ರೆಸ್ ಪರವಾಗಿಯೇ ಇಲ್ಲ ಎಂಬುದಂತೂ ಸ್ಪಷ್ಟ.
ಬಿಜೆಪಿಯಿಂದ ಮಾರುತಿ ರಾವ್, ಬಿ.ಪಿ. ಮಂಜುನಾಥ್ ಅವರು ಇಲ್ಲಿ ಸ್ಪರ್ಧಿಸಬಹುದು ಎಂಬ ಮಾತಿದೆ. ಈ ಬಾರಿ ತನ್ವೀರ್ ಸೇಠ್ ಅವರನ್ನು ಸೋಲಿಸಲು, ಇತರೆ ಕೋಮಿನವರು ಜತೆಯಾದರೂ, ಪಕ್ಷಗಳ ನಡುವೆ ಮತಗಳು ವಿಭಜನೆಯಾಗಬಹುದು.

ಇದನ್ನು ತಪ್ಪಿಸಲು ಎಸ್ ಡಿಪಿಐನ ಬಲವರ್ಧನೆ ಮಾಡಲು ಸಿದ್ಧತೆಗಳು ನಡೆದಿವೆ. ಇಲ್ಲಿ ಎಸ್ ಡಿಪಿಐ ಜತೆಗೆ ದಳ ಹೊಂದಾಣಿಕೆ ಮಾಡಿಕೊಂಡರೆ ಅದಕ್ಕೆ ಹೆಚ್ಚು ಅನುಕೂಲ ಎನ್ನಲಾಗುತ್ತಿದೆ. ಈ ಹಿಂದೆ ಸಂದೇಶ್ ನಾಗರಾಜ್ ಅವರು ಈ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದರು. ಜೆಡಿಎಸ್ ನಿಂದ ಅಬ್ದುಲ್ಲಾ ಕಣಕ್ಕಿಳಿಯಲಿದ್ದಾರೆ.
2013ರ ಫಲಿತಾಂಶ: 2013ರಲ್ಲಿ ಶೇ 54.73ರಷ್ಟು ಮತದಾನವಾಗಿತ್ತು. ಕಾಂಗ್ರೆಸ್ಸಿನ ತನ್ವೀರ್ ಸೇಠ್ 38,037 ಮತಗಳನ್ನು ಗಳಿಸಿದ್ದರೆ, ಎಸ್ ಡಿಪಿಐನ ಅಬ್ದುಲ್ ಮಜೀದ್ ಅವರು 29,667 ಮತ ಗಳಿಸಿದ್ದರು. ತನ್ವೀರ್ ಅವರ ಗೆಲುವಿನ ಅಂತರ 8,370(ಶೇ 7.23) ಮತಗಳು.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications