ಸಕಲೇಶಪುರ : ಕೃಷಿ, ಸಂಶೋಧನಾ ಪ್ರಧಾನ ಕ್ಷೇತ್ರ
ಹಾಸನ ಜಿಲ್ಲೆಯ ತಾಲೂಕು ಕೇಂದ್ರ ಸಕಲೇಶಪುರ ವಿಧಾನಸಭಾ ಕ್ಷೇತ್ರ ಪಶ್ಚಿಮ ಘಟ್ಟದ ತಪ್ಪಲಿನ ಮಲೆನಾಡು ಪ್ರದೇಶವಾಗಿದ್ದು, ಸಮಶೀತೋಷ್ಣ ಹವೆಯನ್ನು ಹೊಂದಿರುತ್ತದೆ. ಗಿರಿಧಾಮ, ಜೈವಿಕ ವೈವಿಧ್ಯತೆಗಳ ತಾಣವಾಗಿರುವ ಸಕಲೇಶಪುರ, ಪ್ರಮುಖ ಕೃಷಿ ಪ್ರಧಾನ ಕೇಂದ್ರ ಕೂಡಾ.
ಹೇಮಾವತಿ ನದಿ ತೀರದ ಈ ಕ್ಷೇತ್ರದಲ್ಲಿ ಒಕ್ಕಲಿಗರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ವಿವಿಧ ಮತ, ಪಂಥದವರು ನೆಲೆಸಿದ್ದಾರೆ. ಮೀಸಲು ಕ್ಷೇತ್ರವಾಗಿರುವ ಸಕಲೇಶಪುರದಲ್ಲಿ ಒಕ್ಕಲಿಗ, ಲಿಂಗಾಯತ ಮತಗಳು ಪ್ರಮುಖ ಪಾತ್ರವಹಿಸಲಿವೆ. ಜೆಡಿಎಸ್ ಹಾಗೂ ಬಿಜೆಪಿ ನಡುವೆ ಮತ್ತೊಮ್ಮೆ ಸ್ಪರ್ಧೆ ಏರ್ಪಡುವ ಸಾಧ್ಯತೆಯಿದೆ.

ಮೆಣಸು, ಏಲಕ್ಕಿ, ಶುಂಠಿ ಹಾಗೂ ಚಹಾ ಬೆಳೆದರೂ ಕಾಫಿ ಇಲ್ಲಿನ ಪ್ರಮುಖ ವಾಣಿಜ್ಯ ಬೆಳೆ. ಏಲಕ್ಕಿ ಹಾಗೂ ಕಾಫಿ ಸಂಶೋಧನೆ ಹಾಗೂ ವಾಣಿಜ್ಯ ಕೇಂದ್ರವಾಗಿ ಸಕಲೇಶಪುರ ಗುರುತಿಸಿಕೊಂಡಿದೆ.
ಹೇಮಾವತಿ ನದಿ ತೀರದ ಈ ಕ್ಷೇತ್ರದಲ್ಲಿ ಒಕ್ಕಲಿಗರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ವಿವಿಧ ಮತ, ಪಂಥದವರು ನೆಲೆಸಿದ್ದಾರೆ. ಬೆಂಗಳೂರು- ಮಂಗಳೂರಿನ ಹೆದ್ದಾರಿಯಲ್ಲಿರುವ ಸಕಲೇಶಪುರ, ಸರಕು ಸಾಗಣೆದಾರರಿಗೆ ಅಗತ್ಯವಾದ ತಂಗುದಾಣ.
ಕಳಪೆ ರಸ್ತೆ ಇಲ್ಲಿನ ಬಹುದೊಡ್ಡ ಸಮಸ್ಯೆ, ಬಿಸಿಲೆ ಅರಣ್ಯ ಧಾಮಕ್ಕೆ ಹೆಚ್ಚಿನ ಸುರಕ್ಷತೆ, ಪ್ರವಾಸಿಗರಿಗೆ ಹೆಚ್ಚಿನ ಮಾರ್ಗದರ್ಶನ ನೀಡುವ ಸೌಲಭ್ಯಗಳಲ್ಲಿ ಒಂದು ಕಡೆ ಶ್ರೀಮಂತ ನೈಸರ್ಗಿಕ ಪರಿಸರ ಹಾಗೂ ಎಸ್ಟೇಟುಗಳು ಮತ್ತೊಂದೆಡೆ ಕಾಡು, ಗುಡಿಸಲುಗಳನ್ನು ಹೊಂದಿದ್ದು ಸಮತೋಲನ ಕಾಯ್ದುಕೊಂಡಿದೆ.
ಮೀಸಲು ಕ್ಷೇತ್ರವಾಗಿರುವ ಸಕಲೇಶಪುರದಲ್ಲಿ ಒಕ್ಕಲಿಗ, ಲಿಂಗಾಯತ ಮತಗಳು ಪ್ರಮುಖ ಪಾತ್ರವಹಿಸಲಿವೆ. ಜೆಡಿಎಸ್ ಹಾಗೂ ಬಿಜೆಪಿ ನಡುವೆ ಮತ್ತೊಮ್ಮೆ ಸ್ಪರ್ಧೆ ಏರ್ಪಡುವ ಸಾಧ್ಯತೆಯಿದೆ.
ಕಳೆದ ಬಾರಿ ಜೆಡಿಎಸ್ ನ ಎಚ್ ಕೆ ಕುಮಾರಸ್ವಾಮಿ ಅವರು 63,602 ಮತಗಳನ್ನು ಪಡೆದು ಕಾಂಗ್ರೆಸ್ಸಿನ ಡಿ ಮಲ್ಲೇಶ್ (57,110) ಅವರನ್ನು ಸೋಲಿಸಿ, ಜಯಭೇರಿ ಬಾರಿಸಿದ್ದರು. ಈ ಬಾರಿ ಬದಲಾದ ಪರಿಸ್ಥಿತಿಯಲ್ಲಿ ಬಿಜೆಪಿಯ ನಿರ್ವಾಣಯ್ಯ ಅವರು ಹೆಚ್ಚಿನ ಪೈಪೋಟಿ ನೀಡುವ ಸಾಧ್ಯತೆಯಿದೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications