ಸಕಲೇಶಪುರ : ಕೃಷಿ, ಸಂಶೋಧನಾ ಪ್ರಧಾನ ಕ್ಷೇತ್ರ
ಹಾಸನ ಜಿಲ್ಲೆಯ ತಾಲೂಕು ಕೇಂದ್ರ ಸಕಲೇಶಪುರ ವಿಧಾನಸಭಾ ಕ್ಷೇತ್ರ ಪಶ್ಚಿಮ ಘಟ್ಟದ ತಪ್ಪಲಿನ ಮಲೆನಾಡು ಪ್ರದೇಶವಾಗಿದ್ದು, ಸಮಶೀತೋಷ್ಣ ಹವೆಯನ್ನು ಹೊಂದಿರುತ್ತದೆ. ಗಿರಿಧಾಮ, ಜೈವಿಕ ವೈವಿಧ್ಯತೆಗಳ ತಾಣವಾಗಿರುವ ಸಕಲೇಶಪುರ, ಪ್ರಮುಖ ಕೃಷಿ ಪ್ರಧಾನ ಕೇಂದ್ರ ಕೂಡಾ.
ಹೇಮಾವತಿ ನದಿ ತೀರದ ಈ ಕ್ಷೇತ್ರದಲ್ಲಿ ಒಕ್ಕಲಿಗರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ವಿವಿಧ ಮತ, ಪಂಥದವರು ನೆಲೆಸಿದ್ದಾರೆ. ಮೀಸಲು ಕ್ಷೇತ್ರವಾಗಿರುವ ಸಕಲೇಶಪುರದಲ್ಲಿ ಒಕ್ಕಲಿಗ, ಲಿಂಗಾಯತ ಮತಗಳು ಪ್ರಮುಖ ಪಾತ್ರವಹಿಸಲಿವೆ. ಜೆಡಿಎಸ್ ಹಾಗೂ ಬಿಜೆಪಿ ನಡುವೆ ಮತ್ತೊಮ್ಮೆ ಸ್ಪರ್ಧೆ ಏರ್ಪಡುವ ಸಾಧ್ಯತೆಯಿದೆ.

ಮೆಣಸು, ಏಲಕ್ಕಿ, ಶುಂಠಿ ಹಾಗೂ ಚಹಾ ಬೆಳೆದರೂ ಕಾಫಿ ಇಲ್ಲಿನ ಪ್ರಮುಖ ವಾಣಿಜ್ಯ ಬೆಳೆ. ಏಲಕ್ಕಿ ಹಾಗೂ ಕಾಫಿ ಸಂಶೋಧನೆ ಹಾಗೂ ವಾಣಿಜ್ಯ ಕೇಂದ್ರವಾಗಿ ಸಕಲೇಶಪುರ ಗುರುತಿಸಿಕೊಂಡಿದೆ.
ಹೇಮಾವತಿ ನದಿ ತೀರದ ಈ ಕ್ಷೇತ್ರದಲ್ಲಿ ಒಕ್ಕಲಿಗರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ವಿವಿಧ ಮತ, ಪಂಥದವರು ನೆಲೆಸಿದ್ದಾರೆ. ಬೆಂಗಳೂರು- ಮಂಗಳೂರಿನ ಹೆದ್ದಾರಿಯಲ್ಲಿರುವ ಸಕಲೇಶಪುರ, ಸರಕು ಸಾಗಣೆದಾರರಿಗೆ ಅಗತ್ಯವಾದ ತಂಗುದಾಣ.
ಕಳಪೆ ರಸ್ತೆ ಇಲ್ಲಿನ ಬಹುದೊಡ್ಡ ಸಮಸ್ಯೆ, ಬಿಸಿಲೆ ಅರಣ್ಯ ಧಾಮಕ್ಕೆ ಹೆಚ್ಚಿನ ಸುರಕ್ಷತೆ, ಪ್ರವಾಸಿಗರಿಗೆ ಹೆಚ್ಚಿನ ಮಾರ್ಗದರ್ಶನ ನೀಡುವ ಸೌಲಭ್ಯಗಳಲ್ಲಿ ಒಂದು ಕಡೆ ಶ್ರೀಮಂತ ನೈಸರ್ಗಿಕ ಪರಿಸರ ಹಾಗೂ ಎಸ್ಟೇಟುಗಳು ಮತ್ತೊಂದೆಡೆ ಕಾಡು, ಗುಡಿಸಲುಗಳನ್ನು ಹೊಂದಿದ್ದು ಸಮತೋಲನ ಕಾಯ್ದುಕೊಂಡಿದೆ.
ಮೀಸಲು ಕ್ಷೇತ್ರವಾಗಿರುವ ಸಕಲೇಶಪುರದಲ್ಲಿ ಒಕ್ಕಲಿಗ, ಲಿಂಗಾಯತ ಮತಗಳು ಪ್ರಮುಖ ಪಾತ್ರವಹಿಸಲಿವೆ. ಜೆಡಿಎಸ್ ಹಾಗೂ ಬಿಜೆಪಿ ನಡುವೆ ಮತ್ತೊಮ್ಮೆ ಸ್ಪರ್ಧೆ ಏರ್ಪಡುವ ಸಾಧ್ಯತೆಯಿದೆ.
ಕಳೆದ ಬಾರಿ ಜೆಡಿಎಸ್ ನ ಎಚ್ ಕೆ ಕುಮಾರಸ್ವಾಮಿ ಅವರು 63,602 ಮತಗಳನ್ನು ಪಡೆದು ಕಾಂಗ್ರೆಸ್ಸಿನ ಡಿ ಮಲ್ಲೇಶ್ (57,110) ಅವರನ್ನು ಸೋಲಿಸಿ, ಜಯಭೇರಿ ಬಾರಿಸಿದ್ದರು. ಈ ಬಾರಿ ಬದಲಾದ ಪರಿಸ್ಥಿತಿಯಲ್ಲಿ ಬಿಜೆಪಿಯ ನಿರ್ವಾಣಯ್ಯ ಅವರು ಹೆಚ್ಚಿನ ಪೈಪೋಟಿ ನೀಡುವ ಸಾಧ್ಯತೆಯಿದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications