ಸಕಲೇಶಪುರ : ಕೃಷಿ, ಸಂಶೋಧನಾ ಪ್ರಧಾನ ಕ್ಷೇತ್ರ
ಹಾಸನ ಜಿಲ್ಲೆಯ ತಾಲೂಕು ಕೇಂದ್ರ ಸಕಲೇಶಪುರ ವಿಧಾನಸಭಾ ಕ್ಷೇತ್ರ ಪಶ್ಚಿಮ ಘಟ್ಟದ ತಪ್ಪಲಿನ ಮಲೆನಾಡು ಪ್ರದೇಶವಾಗಿದ್ದು, ಸಮಶೀತೋಷ್ಣ ಹವೆಯನ್ನು ಹೊಂದಿರುತ್ತದೆ. ಗಿರಿಧಾಮ, ಜೈವಿಕ ವೈವಿಧ್ಯತೆಗಳ ತಾಣವಾಗಿರುವ ಸಕಲೇಶಪುರ, ಪ್ರಮುಖ ಕೃಷಿ ಪ್ರಧಾನ ಕೇಂದ್ರ ಕೂಡಾ.
ಹೇಮಾವತಿ ನದಿ ತೀರದ ಈ ಕ್ಷೇತ್ರದಲ್ಲಿ ಒಕ್ಕಲಿಗರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ವಿವಿಧ ಮತ, ಪಂಥದವರು ನೆಲೆಸಿದ್ದಾರೆ. ಮೀಸಲು ಕ್ಷೇತ್ರವಾಗಿರುವ ಸಕಲೇಶಪುರದಲ್ಲಿ ಒಕ್ಕಲಿಗ, ಲಿಂಗಾಯತ ಮತಗಳು ಪ್ರಮುಖ ಪಾತ್ರವಹಿಸಲಿವೆ. ಜೆಡಿಎಸ್ ಹಾಗೂ ಬಿಜೆಪಿ ನಡುವೆ ಮತ್ತೊಮ್ಮೆ ಸ್ಪರ್ಧೆ ಏರ್ಪಡುವ ಸಾಧ್ಯತೆಯಿದೆ.

ಮೆಣಸು, ಏಲಕ್ಕಿ, ಶುಂಠಿ ಹಾಗೂ ಚಹಾ ಬೆಳೆದರೂ ಕಾಫಿ ಇಲ್ಲಿನ ಪ್ರಮುಖ ವಾಣಿಜ್ಯ ಬೆಳೆ. ಏಲಕ್ಕಿ ಹಾಗೂ ಕಾಫಿ ಸಂಶೋಧನೆ ಹಾಗೂ ವಾಣಿಜ್ಯ ಕೇಂದ್ರವಾಗಿ ಸಕಲೇಶಪುರ ಗುರುತಿಸಿಕೊಂಡಿದೆ.
ಹೇಮಾವತಿ ನದಿ ತೀರದ ಈ ಕ್ಷೇತ್ರದಲ್ಲಿ ಒಕ್ಕಲಿಗರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ವಿವಿಧ ಮತ, ಪಂಥದವರು ನೆಲೆಸಿದ್ದಾರೆ. ಬೆಂಗಳೂರು- ಮಂಗಳೂರಿನ ಹೆದ್ದಾರಿಯಲ್ಲಿರುವ ಸಕಲೇಶಪುರ, ಸರಕು ಸಾಗಣೆದಾರರಿಗೆ ಅಗತ್ಯವಾದ ತಂಗುದಾಣ.
ಕಳಪೆ ರಸ್ತೆ ಇಲ್ಲಿನ ಬಹುದೊಡ್ಡ ಸಮಸ್ಯೆ, ಬಿಸಿಲೆ ಅರಣ್ಯ ಧಾಮಕ್ಕೆ ಹೆಚ್ಚಿನ ಸುರಕ್ಷತೆ, ಪ್ರವಾಸಿಗರಿಗೆ ಹೆಚ್ಚಿನ ಮಾರ್ಗದರ್ಶನ ನೀಡುವ ಸೌಲಭ್ಯಗಳಲ್ಲಿ ಒಂದು ಕಡೆ ಶ್ರೀಮಂತ ನೈಸರ್ಗಿಕ ಪರಿಸರ ಹಾಗೂ ಎಸ್ಟೇಟುಗಳು ಮತ್ತೊಂದೆಡೆ ಕಾಡು, ಗುಡಿಸಲುಗಳನ್ನು ಹೊಂದಿದ್ದು ಸಮತೋಲನ ಕಾಯ್ದುಕೊಂಡಿದೆ.
ಮೀಸಲು ಕ್ಷೇತ್ರವಾಗಿರುವ ಸಕಲೇಶಪುರದಲ್ಲಿ ಒಕ್ಕಲಿಗ, ಲಿಂಗಾಯತ ಮತಗಳು ಪ್ರಮುಖ ಪಾತ್ರವಹಿಸಲಿವೆ. ಜೆಡಿಎಸ್ ಹಾಗೂ ಬಿಜೆಪಿ ನಡುವೆ ಮತ್ತೊಮ್ಮೆ ಸ್ಪರ್ಧೆ ಏರ್ಪಡುವ ಸಾಧ್ಯತೆಯಿದೆ.
ಕಳೆದ ಬಾರಿ ಜೆಡಿಎಸ್ ನ ಎಚ್ ಕೆ ಕುಮಾರಸ್ವಾಮಿ ಅವರು 63,602 ಮತಗಳನ್ನು ಪಡೆದು ಕಾಂಗ್ರೆಸ್ಸಿನ ಡಿ ಮಲ್ಲೇಶ್ (57,110) ಅವರನ್ನು ಸೋಲಿಸಿ, ಜಯಭೇರಿ ಬಾರಿಸಿದ್ದರು. ಈ ಬಾರಿ ಬದಲಾದ ಪರಿಸ್ಥಿತಿಯಲ್ಲಿ ಬಿಜೆಪಿಯ ನಿರ್ವಾಣಯ್ಯ ಅವರು ಹೆಚ್ಚಿನ ಪೈಪೋಟಿ ನೀಡುವ ಸಾಧ್ಯತೆಯಿದೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications