ಕ್ಷೇತ್ರ ಪರಿಚಯ: ಸಂಡೂರಲ್ಲಿ ಕಾಂಗ್ರೆಸ್ ಅಧಿಪತ್ಯ ಅಂತ್ಯ?
ಕಾಂಗ್ರೆಸ್ ಪಕ್ಷದ ಭದ್ರ ಕೋಟೆ ಎಂದೆನಿಸಿರುವ ರಾಜ್ಯದ ಕೆಲವೇ ಕೆಲವು ಕ್ಷೇತ್ರಗಳಲ್ಲಿ ಸಂಡೂರು ಕೂಡಾ ಒಂದು. ಇಲ್ಲಿ ಮೊದಲಿನಿಂದಲೂ ಪಾರಮ್ಯ ಮೆರೆದಿದ್ದು ಘೋರ್ಪಡೆ ಅವರು. ಅವರ ನಂತರ, ಇಲ್ಲಿ ಕಾಂಗ್ರೆಸ್ ಪರವಾಗಿ ಸಂತೋಷ್ ಲಾಡ್ ಶಾಸಕರಾಗಿದ್ದರು. ಈಗ, ಇಲ್ಲಿ ಕಾಂಗ್ರೆಸ್ ನವರೇ ಆದ, ಸಂತೋಷ್ ಲಾಡ್ ಅವರಿಗೆ ಆಪ್ತರಾಗಿರುವ ಇ. ತುಕಾರಾಮ್.
ಕಳೆದ ಎರಡು ವಿಧಾನಸಭಾ ಚುನಾವಣೆಗಳಲ್ಲಿ ಇದು ಎಸ್ ಟಿ ಮೀಸಲು ಕ್ಷೇತ್ರವಾಗಿದ್ದರಿಂದ ಸಂತೋಷ್ ಲಾಡ್ ಅವರು ತುಕಾರಾಮ್ ಅವರನ್ನು ಕಣಕ್ಕಿಳಿಸಿದ್ದರು. ಆ ಎರಡೂ ಬಾರಿಯೂ ತುಕಾರಾಮ್ ಅವರೇ ಗೆಲುವು ಸಾಧಿಸಿರುವುದು ಇಲ್ಲಿನ ವಿಶೇಷ. ಈ ಬಾರಿಯೂ ಇದು ಎಸ್ ಟಿ ಮೀಸಲು ಕ್ಷೇತ್ರವಾಗಿರುವುದರಿಂದ ಈ ಬಾರಿ ತುಕಾರಾಂ ಅವರಿಗೇ ಕಾಂಗ್ರೆಸ್ ಟಿಕೆಟ್ ಲಭ್ಯವಾಗಲಿದೆ ಎಂದು ಹೇಳಲಾಗಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ

ತುಕಾರಾಮ್ ಅವರಿಗೆ ಕ್ಷೇತ್ರದಲ್ಲಿ ಒಳ್ಳೆ ಹೆಸರಿದೆ. ಮೌಲ್ಯಾಧಾರಿತ, ಸಜ್ಜನ, ಜನಪರ ಕಾಳಜಿ ಉಳ್ಳ ವ್ಯಕ್ತಿ ಎಂಬ ಹೆಗ್ಗಳಿಕೆಯಿದೆ. ಅಲ್ಲದೆ, ಕ್ಷೇತ್ರದಲ್ಲಿ ಅವರಿಂದಾಗಿರುವ ಕೆಲವಾರು ಅಭಿವೃದ್ಧಿ ಕೆಲಸಗಳಿಂದಲೂ ಜನರು ಅವರ ಬಗ್ಗೆ ಒಳ್ಳೆ ಅಭಿಪ್ರಾಯವನ್ನೇ ಇಟ್ಟುಕೊಂಡಿದ್ದಾರೆ.
ಇವರಿಗೆ ಸಡ್ಡು ಹೊಡೆಯಬೇಕೆಂದರೆ, ಬಿಜೆಪಿಯು ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲೇಬೇಕಿದೆ. ಬಿಜೆಪಿ ಡಿ. ರಾಘವೇಂದ್ರ ಮತ್ತು ಜೆಡಿಎಸ್ ವಸಂತಕುಮಾರ್ ಸ್ಪರ್ಧಿಸುತ್ತಿದ್ದಾರೆ. ಘೋರ್ಪಡೆ ಕುಟುಂಬದ ಕಾರ್ತಿಕೇಯ ಅವರು ಬಿಜೆಪಿ ಸೇರಿದ್ದರೂ, ಸಮರ್ಥ ಎದುರಾಳಿ ಇಲ್ಲದ ಕಾರಣ ಧರ್ಮಾಪುರ ರಾಘವೇಂದ್ರ ಅವರಿಗೆ ಟಿಕೇಟ್ ಘೋಷಣೆ ಆಗಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications