ಕ್ಷೇತ್ರ ಪರಿಚಯ : ಶಹಪುರದಲ್ಲಿ ಯಾರಿಗೆ ಗೆಲುವು?
ಈ ಹಿಂದೆ ಕಲಬುರಗಿ ಜಿಲ್ಲೆಯಲ್ಲಿದ್ದ ಶಹಾಪುರ ಈಗ ಯಾದಗಿರಿ ಜಿಲ್ಲೆಗೆ ಸೇರಿದೆ. ಕ್ಷೇತ್ರದ ಹಿಂದಿನ ಹೆಸರು 'ಸಗರ'. ಕೃಷ್ಣ ಮತ್ತು ಭೀಮಾ ನದಿಗಳ ನಡುವಿನ ಜೀವರಗಿ, ಶಹಪುರ, ಸುರಪುರ ತಾಲೂಕು ಪ್ರದೇಶವನ್ನು 'ಸಗರನಾಡು' ಎಂದು ಕರೆಯಲಾಗುತ್ತದೆ.
ಕೃಷ್ಣಾ ಮತ್ತು ಭೀಮಾ ನದಿಗಳ ನಡುವಿನ ಪಟ್ಟಣ ಶಹಪುರ. ಶಹಪುರದ ಕೋಟೆ ಪ್ರಸಿದ್ಧ ಪ್ರವಾಸಿ ಸ್ಥಳ. ಪರ್ಶಿಯನ್ ಭಾಷೆಯ ಶಾಸನಗಳನ್ನು ಈ ಕೋಟೆಯಲ್ಲಿ ಕಾಣಬಹುದಾಗಿದೆ. ಕ್ರಿ.ಶ. 950-1150ರ ನಡುವೆ ಕೋಟೆಯನ್ನು ನಿರ್ಮಿಸಲಾಗಿದೆ ಎನ್ನುತ್ತದೆ ಇತಿಹಾಸ. ಕೋಟೆಯಲ್ಲಿ 7 ಮಹಾದ್ವಾರಗಳು, 7 ಉಕ್ಕಿನ ತೋಪುಗಳನ್ನು ಕಾಣಬಹುದಾಗಿದೆ.
ಕಳೆದ ಮೂರು ದಶಕದಿಂದಾಗಿ ದರ್ಶನಾಪುರ ಮತ್ತು ಶಿರವಾಳ ಕುಟುಂಬದವರು ಶಹಾಪುರ ಕ್ಷೇತ್ರದಲ್ಲಿ ಗೆಲುವು ಸಾಧಿಸುತ್ತಾ ಬರುತ್ತಿದ್ದಾರೆ. ಕೆಜೆಪಿಯ ಗುರುಪಾಟೀಲ ಕ್ಷೇತ್ರದ ಹಾಲಿ ಶಾಸಕರು.

ಕಳೆದ ಚುನಾವಣೆ ಫಲಿತಾಂಶ : 2013ರ ಚುನಾವಣೆಯಲ್ಲಿ ಕೆಜೆಪಿಯ ಗುರು ಪಾಟೀಲ್ 54,924 ಮತಗಳನ್ನು ಪಡೆದು ಜಯಗಳಿಸಿದ್ದರು. ಕಾಂಗ್ರೆಸ್ನ ಶರಣಬಸಪ್ಪ ದರ್ಶನಾಪುರ ಅವರು 49,128 ಮತ, ಜೆಡಿಎಸ್ನ ಶರಣಪ್ಪ ಸಲಾದಪುರ ಅವರು 12,159 ಮತಗಳನ್ನು ಪಡೆದಿದ್ದರು.
2018ರ ಚುನಾವಣೆಗೆ ನರಸಿಂಹ ನಾಯ್ಕ್ ಬಿಜೆಪಿ ಅಭ್ಯರ್ಥಿ. ಜೆಡಿಎಸ್ನಿಂದ ಅಮೀನ್ ರೆಡ್ಡಿ, ಕಾಂಗ್ರೆಸ್ನಿಂದ ರಾಜಾ ವೆಂಕಟಪ್ಪ ನಾಯ್ಕ್ ಅವರು ಅಭ್ಯರ್ಥಿಯಾಗಿದ್ದಾರೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications