ಯಾರ ಮುಡಿಗೇರಲಿದೆ ಶಿರಹಟ್ಟಿಯ ಕಿರೀಟ?
ಇತಿಹಾಸದಲ್ಲಿ ಶರಹಪೂರ ಎಂದು ದಾಖಲಾಗಿರುವ ಶಿರಹಟ್ಟಿ ಹಲವು ಐತಿಹಾಸಿಕ ಸ್ಥಳಗಳನ್ನು ಹೊಂದಿದೆ. ಗದಗ ಜಿಲ್ಲೆಯ ಪ್ರಮುಖ ತಾಲೂಕುಗಳಲ್ಲೊಂದಾದ ಶಿರಹಟ್ಟಿಯಲ್ಲಿರುವ ಜಗದ್ಗುರು ಫಕೀರೇಶ್ವರ ಮಠ ಸರ್ವಧರ್ಮ ಸಮನ್ವಯಕ್ಕೆ ಸಾಕ್ಷಿಯಾಗಿದೆ. ಇಲ್ಲಿ ಹಿಂದು ಮತ್ತು ಮುಸ್ಲಿಮರೂ ತಮ್ಮ ಇಷ್ಟಾರ್ಥ ಪೂರೈಕೆಗೆ ಪ್ರಾರ್ಥನೆ ಸಲ್ಲಿಸುತ್ತಾರೆ.
ಖ್ಯಾತ ಹಳಗನ್ನಡ ಕವಿ ಆದಯ್ಯ ಶಿರಹಟ್ಟಿ ತಾಲೂಕಿನ ಪುಲಿಗೆರೆಯವನು. ಇಲ್ಲಿಯ ಸೋಮನಾಥ ದೇವಸ್ಥಾನ ಹೆಸರುವಾಸಿ.ಆಗಿನ ಪುಲಿಗೆರೆಯೇ ಈಗಿನ ಲಕ್ಷ್ಮೇಶ್ವರ.
ಬರಿಯ ಮಠಗಳು ದೇವಾಲಯಗಳು ಅಲ್ಲದೆ ಕಣ್ಣಿಗೆ ತಂಪನ್ನೀವ ಮಾಗಡಿ ಕೆರೆ-ಪಕ್ಷಿವಲಸೆಧಾಮ ಶಿರಹಟ್ಟಿಯಿಂದ 8 ಕಿ.ಮೀ ದೂರದಲ್ಲಿದೆ.

ಶಿರಹಟ್ಟಿ ಕ್ಷೇತ್ರದ ಜನಸಂಖ್ಯೆ 16500. ಇಲ್ಲಿನ ಆಡುಭಾಷೆ ಉತ್ತರ ಕರ್ನಾಟಕ ಶೈಲಿಯ ಕನ್ನಡ.
ಇನ್ನು ಇಲ್ಲಿನ ರಾಜಕೀಯ ಸ್ಥಿತಿಗತಿಯ ಬಗ್ಗೆ ಯೋಚಿಸಿದರೆ, ಶಿರಹಟ್ಟಿಯಲ್ಲಿ ಬಹುಸಂಖ್ಯಾತ ಲಂಬಾಣಿ ಮತ್ತು ಲಿಂಗಾಯತರು ಬಿಜೆಪಿ ಕಡೆ ವಾಲುವುದು ನಿಚ್ಚಳವಾಗಿದೆ. ಮೀಸಲು ಕ್ಷೇತ್ರದಲ್ಲಿ ಈ ಸಾರಿಯೂ ರಾಮಣ್ಣ ಲಮಾಣಿಯವರಿಗೆ ಟಿಕೆಟ್ ಕೊಟ್ಟರೆ ಬಿಜೆಪಿ ಈ ಕ್ಷೇತ್ರವನ್ನು ಕಾಂಗ್ರೆಸ್ ನಿಂದ ಸೆಳೆಯುವುದು ಸುಲಭ. 2013 ರ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಗೆದ್ದಿದ್ದ ದೊಡ್ಡಮನಿ ರಾಮಕೃಷ್ಣ ಸಿದ್ದಲಿಂಗಪ್ಪ, ಕೇವಲ 315 ಮತಗಳ ಅಂತರದಿಂದ ಬಿಜೆಪಿ ವಿರುದ್ಧ ಗೆಲುವು ಸಾಧಿಸಿದರು.
ರಾಮಕೃಷ್ಣ ಸಿದ್ದಲಿಂಗಪ್ಪ ಪಡೆದ ಮತಗಳು 44738, ರಾಮಣ್ಣ ಲಮಾಣಿ ಪಡೆದ ಮತಗಳು 44423
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications