ಕ್ಷೇತ್ರ ಪರಿಚಯ: ಗೊಮ್ಮಟ ನಗರಿಯಲ್ಲಿ ಜಿದ್ದಾಜಿದ್ದಿನ ಹೋರಾಟ
ಐತಿಹಾಸಿಕ ನಗರಿ ಶ್ರವಣ ಬೆಳಗೊಳ ಪ್ರಮುಖ ಜೈನ ಧಾರ್ಮಿಕ ಕೇಂದ್ರ. ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಒಂದು ಹೋಬಳಿಯಾಗಿದ್ದರೂ ವಿಧಾನಸಭಾ ಕ್ಷೇತ್ರವಾಗಿ ಬೆಳೆದಿದೆ.ಇಲ್ಲಿನ ವಿಂಧ್ಯಗಿರಿಯಲ್ಲಿ ಚಾವುಂಡರಾಯನಿಂದ ಸ್ಥಾಪಿಸಲಾಗಿರುವ ಗೊಮ್ಮಟ ಮೂರ್ತಿಯ ಏಕಶಿಲಾ ವಿಗ್ರಹ ವಿಶ್ವಪ್ರಸಿದ್ಧಿ.
ಈ ಬಾರಿ ಮಹಾಮಸ್ತಕಾಭಿಷೇಕಕ್ಕೆ ಸಜ್ಜಾಗುತ್ತಿರುವ ಈ ನಗರ ಪ್ರಮುಖ ವಿದ್ಯಾಕೇಂದ್ರವೂ ಹೌದು. ಈ ಬಾರಿ ಕೂಡಾ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಜಿದ್ದಾಜಿದ್ದಿನ ಹೋರಾಟ ಸಾಧ್ಯತೆಯಿದೆ.
ಮಹಾಮಸ್ತಕಾಭಿಷೇಕ ಆಚರಣೆ ಸಿದ್ಧತೆಯಲ್ಲಿ ಉಭಯ ಪಕ್ಷಗಳು ಪಾಲ್ಗೊಳ್ಳುತ್ತಿವೆ. ಆದರೆ, ಈ ಬಾರಿಯೂ ತೆನೆ ಹೊತ್ತ ಮಹಿಳೆಯ ಪಕ್ಷಕ್ಕೆ ಗೊಮ್ಮಟನ ಕೃಪೆ ಸಿಗುವ ಲಕ್ಷಣಗಳಿವೆ.

ಜೈನರ ಮಠದಿಂದ ಹಲವು ಶೈಕ್ಷಣಕ ಸಂಸ್ಥೆಗಳನ್ನು ನಡೆಸಲಾಗುತ್ತಿದ್ದು, ಇಂಜಿನಿಯರಿಂಗ್, ಪಾಲಿಟೆಕ್ನಿಕ್, ಪದವಿ ಕಾಲೇಜುಗಳಿವೆ. ಜೈನ, ಶ್ರೀವೈಷ್ಣವ ಸಂಶೋಧನಾ ಕೇಂದ್ರಗಳಿವೆ.
ಹೆದ್ದಾರಿಗೆ ಹತ್ತಿರವಿದ್ದರೂ ರಾಜಧಾನಿಯಿಂದ ನೇರ ಬಸ್ ಸಂಪರ್ಕವಿಲ್ಲ. ಎಲ್ಲಿಂದ ಬಂದರೂ ಚನ್ನರಾಯಪಟ್ಟಣಕ್ಕೆ ಬಂದು ಅಲ್ಲಿಂದ ಶ್ರವಣಬೆಳಗೊಳ ತಲುಪಬೇಕು. ಹಾಸನದಿಂದ ಬೆಳಗೊಳವನ್ನು ಸಂಪರ್ಕಿಸುವ ರೈಲುಮಾರ್ಗ ಪೂರ್ಣಗೊಂಡಿದೆ. ಮಸ್ತಕಾಭಿಶೇಕದ ಹಿನ್ನಲೆಯಲ್ಲಿ ಮೂಲಸೌಕರ್ಯಗಳ ಅಭಿವೃದ್ಧಿ ಭರದಿಂದ ಸಾಗಿದೆ. ಇಲ್ಲಿ ಊಟ ವಸತಿ ಕೇಂದ್ರಗಳಿದ್ದರೂ ಉತ್ತಮ ಗುಣಮಟ್ಟದಲ್ಲಿಲ್ಲ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಒಕ್ಕಲಿಗ, ಜೈನ ಮತದಾರರನ್ನು ಒಲಿಸಿಕೊಂಡು ಜೆಡಿಎಸ್ ನ ಸಿ.ಎನ್ ಬಾಲಕೃಷ್ಣ ಅವರು (87,185) ಕಾಂಗ್ರೆಸ್ಸಿನ ಸಿ. ಎನ್ ಪುಟ್ಟೇಗೌಡ(63041) ವಿರುದ್ಧ 20 ಸಾವಿರಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸಿದ್ದರು. ಈ ಬಾರಿ ಕೂಡಾ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಜಿದ್ದಾಜಿದ್ದಿನ ಹೋರಾಟ ಸಾಧ್ಯತೆಯಿದೆ.
ಮಹಾಮಸ್ತಕಾಭಿಷೇಕ ಆಚರಣೆ ಸಿದ್ಧತೆಯಲ್ಲಿ ಉಭಯ ಪಕ್ಷಗಳು ಪಾಲ್ಗೊಳ್ಳುತ್ತಿವೆ. ಆದರೆ, ಈ ಬಾರಿಯೂ ತೆನೆ ಹೊತ್ತ ಮಹಿಳೆಯ ಪಕ್ಷಕ್ಕೆ ಗೊಮ್ಮಟನ ಕೃಪೆ ಸಿಗುವ ಲಕ್ಷಣಗಳಿವೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications