ಕ್ಷೇತ್ರ ಪರಿಚಯ : ಯಾದಗಿರಿಯಲ್ಲಿ ಯಾರಿಗೆ ಗೆಲುವು?
ನಾಲ್ಕು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಕ್ಷೇತ್ರ ಯಾದಗಿರಿ ಜಿಲ್ಲೆ. ಕರ್ನಾಟಕದ ರಾಜ್ಯದ 2ನೇ ಚಿಕ್ಕ ಜಿಲ್ಲೆ ಇದು. ಜಿಲ್ಲೆಯ ಒಂದು ವಿಧಾನಸಭಾ ಕ್ಷೇತ್ರ ಯಾದಗಿರಿ. ಕ್ಷೇತ್ರವು ಫಲವತ್ತಾದ ಕಪ್ಪು ಮಣ್ಣಿನಿಂದ ಕೂಡಿದೆ. ಜೋಳ ಮತ್ತು ತೊಗರಿ ಬೆಳೆಗೆ ಕ್ಷೇತ್ರ ಹೆಸರುವಾಸಿ.
ರಾಜ್ಯದಲ್ಲಿಯೇ ಅಧಿಕ ಬೆಳೆ ಕಾಳುಗಳನ್ನು ಬೆಳೆಯುವ ಜಿಲ್ಲೆಯಲ್ಲಿ ಯಾದಗಿರಿಯೂ ಒಂದು. ಕೃಷ್ಣ ಮತ್ತು ಭೀಮಾ ನದಿಗಳ ತಟದಲ್ಲಿದೆ ಯಾದಗಿರಿ. 2008ರ ಸೆಪ್ಟೆಂಬರ್ 26ರಂದು ಕಲಬುರಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಯಾದಗಿರಿಯನ್ನು ಹೊಸ ಜಿಲ್ಲೆಯಾಗಿ ಮಾಡುವ ನಿರ್ಧಾರವನ್ನು ಕೈಗೊಳ್ಳಲಾಯಿತು.
2009ರಲ್ಲಿ ಯಾದಗಿರಿಯನ್ನು ರಾಜ್ಯದ 30ನೇ ಜಿಲ್ಲೆಯಾಗಿ ಘೋಷಣೆ ಮಾಡಲಾಯಿತು. ರಾಜಕೀಯವಾಗಿ ಕಾಂಗ್ರೆಸ್ನ ಎ.ಬಿ.ಮಾಲಕರಡ್ಡಿ ಕ್ಷೇತ್ರದ ಶಾಸಕರು. ಕೆಲವು ದಿನಗಳ ಹಿಂದೆ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದರು. ಆದರೆ, 2018ರ ಚುನಾವಣೆಯಲ್ಲಿ ಅವರಿಗೆ ಟಿಕೆಟ್ ನೀಡಲಾಗಿದೆ.

ಕಳೆದ ಬಾರಿಯ ಫಲಿತಾಂಶ : 2013ರ ಚುನಾವಣೆಯಲ್ಲಿ ಡಾ.ಮಾಲಕರಡ್ಡಿ ಅವರು 40,434 ಮತಗಳನ್ನು ಪಡೆದು ಜಯಗಳಿಸಿದ್ದರು. ಕೆಜೆಪಿಯ ವೀರ ಬಸಂತ್ ರೆಡ್ಡಿ ಅವರು 31,330 ಮತಗ, ಜೆಡಿಎಸ್ನ ಅಬ್ದುಲ್ ನಬಿ ಅವರು 23,977 ಮತ, ಬಿಜೆಪಿಯ ಚಂದ್ರಶೇಖರ್ ಗೌಡ 3,556 ಮತಗಳನ್ನು ಪಡೆದಿದ್ದರು.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಟಿಕೆಟ್ ರಾಜಕೀಯ
2018ರಲ್ಲಿ ಕಾಂಗ್ರೆಸ್ನಿಂದ ಡಾ.ಮಾಲಕರಡ್ಡಿ, ಜೆಡಿಎಸ್ನಿಂದ ಎ.ಸಿ.ಕಡಲೂರ್, ಬಿಜೆಪಿಯಿಂದ ವೆಂಕಟ ರೆಡ್ಡಿ ಕಣದಲ್ಲಿದ್ದಾರೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications