ರಾಮನಗರ: ರೇಷ್ಮೆ, ರಣಹದ್ದು, ಶೋಲೆಯ ನೆನಪಿನಂಗಳ

ಬೆಂಗಳೂರಿನಿಂದ ಮೈಸೂರು ರಸ್ತೆ ಮಾರ್ಗವಾಗಿ 48 ಕಿಮೀ ದೂರ ಕ್ರಮಿಸಿದರೆ ರಾಮನಗರ ಕಾಣಸಿಗುತ್ತದೆ. ರಾಮನಗರದ ಸುತ್ತಮುತ್ತ ಸಪ್ತಗಿರಿಗಳಿದ್ದು, ಐತಿಹಾಸಿಕವಾಗಿ ಮತ್ತು ಪೌರಾಣಿಕವಾಗಿ ವಿಶೇಷ ಸ್ಥಾನಮಾನ ಗಳಿಸಿದೆ. ಸದ್ಯಕ್ಕೆ ರಾಜಕೀಯವಾಗಿಯೂ ಜಿಲ್ಲೆಗೆ ಭಾರಿ ಮಹತ್ವವೇ ಬಂದಿದೆ.
ಜಿಲ್ಲೆ ಹೊಸದಾಗಿ ರಚನೆಯಾಗಿದೆ. ಇಲ್ಲಿರುವುದು ನಾಲ್ಕೇ ವಿಧಾನಸಭಾ ಕ್ಷೇತ್ರಗಳು: 1. ಮಾಗಡಿ, 2. ರಾಮನಗರ, 3. ಕನಕಪುರ ಮತ್ತು 4. ಚನ್ನಪಟ್ಟಣ. ಘಟಾನುಘಟಿಗಳೇ ಜಿಲ್ಲೆಯ ಕಣದಲ್ಲಿ ಜಿದ್ದಾಜಿದ್ದಿ ಹೋರಾಟ ನಡೆಸುತ್ತಿದ್ದಾರೆ. ರಾಮನಗರ ಎಂದಾಕ್ಷಣ ರಾಜಕೀಯವಾಗಿ ಎದ್ದುಕಾಣುವುದು ದೇವೇಗೌಡರ ಕುಟುಂಬ ಮತ್ತು ಡಿಕೆ ಶಿವಕುಮಾರ್. [ 2013 ಫಲಿತಾಂಶ: ಗೆದ್ದವರು, ಸೋತವರ ವಿವರ]
ಜೆಡಿಎಸ್ ಕುಟುಂಬದಿಂದ ಎಚ್ ಸಿ ಬಾಲಕೃಷ್ಣ (ಮಾಗಡಿ), ಎಚ್ ಡಿ ಕುಮಾರಸ್ವಾಮಿ (ರಾಮನಗರ), ಪಿಜಿಆರ್ ಸಿಂಧ್ಯಾ (ಕನಕಪುರ) ಮತ್ತು ಅನಿತಾ ಕುಮಾರಸ್ವಾಮಿ (ಚನ್ನಪಟ್ಟಣ) ಕಣದಲ್ಲಿದ್ದಾರೆ.
ಚನ್ನಪಟ್ಟಣದಿಂದ ಸಿಪಿ ಯೋಗೀಶ್ವರ್ ಅವರು ಸೈಕಲ್ ಹತ್ತಿರುವುದು ಒಂದಷ್ಟು ಕುತೂಹಲ ಮೂಡಿಸಿದೆ. ಅದೇ ರೀತಿ, ಮಾಗಡಿ ಕ್ಷೇತ್ರದಿಂದ ಜೇಡರಹಳ್ಳಿ ಕೃಷ್ಣಪ್ಪ (ಎಚ್ಎಂ ಕೃಷ್ಣ ಮೂರ್ತಿ) ಕೆಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವುದು ಗಮನಾರ್ಹವಾಗಿದೆ.
| ಕ್ಷೇತ್ರ ಸಂಖ್ಯೆ | ಕ್ಷೇತ್ರದ ಹೆಸರು | ಬಿಜೆಪಿ | ಕಾಂಗ್ರೆಸ್ | ಜೆಡಿಎಸ್ | ಕೆಜೆಪಿ |
| 182 | ಮಾಗಡಿ | ಜಗದೀಶ್ ಪ್ರಸಾದ್ | ಮಂಜುನಾಥ | ಎಚ್ ಸಿ ಬಾಲಕೃಷ್ಣ | ಎಚ್ಎಂ ಕೃಷ್ಣ ಮೂರ್ತಿ |
| 183 | ರಾಮನಗರ | ಕೆಎಸ್ ಶಿವಮಾಧು | ಮರಿದೇವರು | ಎಚ್ ಡಿ ಕುಮಾರಸ್ವಾಮಿ | ಎಸ್ಆರ್ ನಾಗರಾಜು |
| 184 | ಕನಕಪುರ | ಬಿ ನಾಗರಾಜ್ | ಡಿಕೆ ಶಿವಕುಮಾರ್ | ಪಿಜಿಆರ್ ಸಿಂಧ್ಯಾ | ಮಧುಗೌಡ |
| 185 | ಚನ್ನಪಟ್ಟಣ | ರವಿಕುಮಾರ್ ಗೌಡ | ಸಾದತ್ ಅಲಿ ಖಾನ್ | ಅನಿತಾ ಕುಮಾರಸ್ವಾಮಿ | ಸಿಪಿ ಯೋಗೀಶ್ವರ್ |
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications