ಬಿಜೆಪಿ ಅಂತಿಮ ಪಟ್ಟಿ : ಕಟ್ಟಾ, ಸಂಪಗಿಗೆ ಟಿಕೆಟ್ ಇಲ್ಲ

ಜೈಲು ಶಿಕ್ಷೆ ಅನುಭವಿಸಿ ಬಂದ ಕೆಜಿಎಫ್ ಶಾಸಕ ವೈ. ಸಂಪಂಗಿ, ಮಾಲೂರು ಶಾಸಕ ಎಸ್.ಎನ್. ಕೃಷ್ಣಯ್ಯಶೆಟ್ಟಿ ಮತ್ತು ಹೆಬ್ಬಾಳ ಶಾಸಕ ಕಟ್ಟಾ ಸುಬ್ರಮಣ್ಯ ನಾಯ್ಡು ಅವರಿಗೆ ಟಿಕೆಟ್ ನೀಡಿಲ್ಲ. ಮೊದಲ ಪಟ್ಟಿಯಲ್ಲಿ ಕೆಲವೊಂದು ಬದಲಾವಣೆಗಳನ್ನು ಸಹ ಮಾಡಿ ಅಂತಿಮ ಪಟ್ಟಿ ಸಿದ್ಧಗೊಳಸಿಸಲಾಗಿದೆ.
ಕೆಜಿಎಫ್ ಕ್ಷೇತ್ರದಲ್ಲಿ ಶಾಸಕ ಸಂಪಂಗಿ ಅವರ ತಾಯಿ ವೈ. ರಾಮಕ್ಕ, ಹೆಬ್ಬಾಳ ಕ್ಷೇತ್ರದಲ್ಲಿ ಕಟ್ಟಾ ಸುಬ್ರಮಣ್ಯ ನಾಯ್ಡು ಅವರ ವಿಶೇಷ ಕರ್ತವ್ಯಾಧಿಕಾರಿಯಾಗಿದ್ದ ಜಗದೀಶ್ ಕುಮಾರ್ ಅವರಿಗೆ ಟಿಕೆಟ್ ನೀಡಲಾಗಿದೆ. ಮಾಲೂರು ಕ್ಷೇತ್ರದಲ್ಲಿ ಪಕ್ಷೇತ್ರರಾಗಿ ಸ್ಪರ್ಧಿಸಿರುವ ಕೃಷ್ಣಯ್ಯ ಶೆಟ್ಟಿ ವಿರುದ್ಧ ಡಿ.ವಿ. ವೆಂಕಟೇಶಗೌಡ ಅವರನ್ನು ಕಣಕ್ಕಿಳಿಸಲಾಗಿದೆ.
ಕಾರಜೋಳಗೆ ಮುಧೋಳ : ಹಿರಿಯ ಸಚಿವ ಗೋವಿಂದ ಎಂ. ಕಾರಜೋಳ ಅವರು ಮುಧೋಳ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ನಾಗಠಾಣಾ ಅಥವ ಮುಧೋಳ ಕ್ಷೇತ್ರಗಳಲ್ಲಿ ಎಲ್ಲಿ ಸ್ಪರ್ಧಿಸುವುದು ಎಂದು ಅವರು ಗೊಂದಲ ಗೊಂಡಿದ್ದರು.
ನಾಗಠಾಣಾ ಕ್ಷೇತ್ರದಿಂದ ತಮ್ಮ ಪುತ್ರ ಗೋಪಾಲ ಕಾರಜೋಳ ಅವರಿಗೆ ಟಿಕೆಟ್ ದೊರಕಿಸುವ ಕಾರಜೋಳ ಪ್ರಯತ್ನ ವಿಫಲವಾಗಿದ್ದು, ಸಂಸದ ರಮೇಶ್ ಜಿಗಜಿಣಗಿ, ತಮ್ಮ ಸೋದರಳಿಯ ನಾಗೇಂದ್ರ ಮಾಯವಂಶಿ ಅವರಿಗೆ ಟಿಕೆಟ್ ಕೊಡಿಸಿದ್ದಾರೆ.
ಅಂತಿಮ ಅಭ್ಯರ್ಥಿಗಳ ಪಟ್ಟಿ ಹೀಗಿದೆ
ಮಳವಳ್ಳಿ - ಕುಮಾರಸ್ವಾಮಿ
ಕೆ.ಆರ್. ಪೇಟೆ - ವರದರಾಜೇಗೌಡ
ಹಾನಗಲ್ - ಬಸವರಾಜ ವೀರಪ್ಪ ಹಾದಿಮನಿ
ಕಲಘಟಗಿ - ವೀರೇಶ್ ಉರುಫ್ ಈರಪ್ಪ ಸಾಲಗಾರ್
ಯಮಕನಮರಡಿ - ಮಾರುತಿ ಮಲ್ಲಪ್ಪ ಅಸ್ಟಗಿ
ಮುಧೋಳ - ಗೋವಿಂದ ಎಂ. ಕಾರಜೋಳ
ನಾಗಠಾಣಾ- ನಾಗೇಂದ್ರ ಮಾಯವಂಶಿ
ಕಂಪ್ಲಿ - ಬಿ. ಶಿವಕುಮಾರ್
ದೇವನಹಳ್ಳಿ - ಜಿ. ಚಂದ್ರಣ್ಣ
ಕೆಜಿಎಫ್ - ವೈ. ರಾಮಕ್ಕ
ಮಾಲೂರು - ಡಿ.ವಿ. ವೆಂಕಟೇಶ್ಗೌಡ
ಹೆಬ್ಬಾಳ - ಜಗದೀಶ್ ಕುಮಾರ್
ಯಶವಂತಪುರ - ಎಚ್.ಎಲ್. ಕೃಷ್ಣಪ್ಪ
ಬಿಟಿಎಂ ಲೇಔಟ್ - ಎನ್. ಸುಧಾಕರ್
ಬದಲಾವಣೆಗಳು : ಕೆ.ಆರ್. ಪೇಟೆ ಕ್ಷೇತ್ರದಲ್ಲಿ ಶ್ರೀನಿವಾಸ್ ಬದಲು ವರದರಾಜೇಗೌಡ ಮತ್ತು ಮಳವಳ್ಳಿಯಲ್ಲಿ ಸೌಭಾಗ್ಯ ಮಹದೇವಯ್ಯ ಅವರ ಬದಲು ಕುಮಾರಸ್ವಾಮಿ ಅವರಿಗೆ ಟಿಕೆಟ್ ನೀಡಿದೆ.(ಎರಡನೇ ಪಟ್ಟಿ)
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications