ಬಿಎಸ್ಆರ್ ಪಟ್ಟಿ-3 ಬಿಡುಗಡೆ: ಜನಾ ರೆಡ್ಡಿ ಸ್ಪರ್ಧಿಸೋಲ್ಲ

ಈ ಮಧ್ಯೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪಕ್ಷದ ಮತ್ತೊಬ್ಬ ಮುಖಂಡ ಸೋಮಶೇಖರ ರೆಡ್ಡಿ ಅವರು ತಮ್ಮ ಸಹೋದರ ಜೆ ಜನಾರ್ದನ ರೆಡ್ಡಿ ಅವರು ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಈಗಾಗಲೇ 2 ಹಂತಗಳಲ್ಲಿ 44 ಮಂದಿಯ ಪಟ್ಟಿಯನ್ನು BSR Congress ಬಿಡುಗಡೆ ಮಾಡಿದೆ. ಇದೀಗ 12 ಅಭ್ಯರ್ಥಿಗಳ 3ನೇ ಸಂಭಾವ್ಯಪಟ್ಟಿಯನ್ನು ಪಕ್ಷದ ಕೇಂದ್ರ ಸ್ಥಾನವಾದ ಬಳ್ಳಾರಿಯಲ್ಲಿ ಬಿಡುಗಡೆ ಮಾಡಲಾಗಿದೆ. ಅದರಲ್ಲಿ ಬಳ್ಳಾರಿ ಜಿಲ್ಲೆಯ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರುಗಳನ್ನು ಘೋಷಿಸಲಾಗಿದೆ.
ಬಿಜೆಪಿ ಸಚಿವ ಆನಂದ್ ಸಿಂಗ್ ಸ್ಪರ್ಧಿಸುವ ಹೊಸಪೇಟೆಯ ವಿಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಆನಂದ್ ಸಿಂಗ್ ಅವರ ಸಹೋದರಿ, ರಾಣಿ ಸಂಯುಕ್ತ ಅವರನ್ನೇ ಕಣಕ್ಕಿಳಿಸಿರುವುದು ಮತ್ತೂಂದು ವಿಶೇಷವಾಗಿದೆ. ಈ ಮಧ್ಯೆ ಆನಂದ್ ಸಿಂಗ್ ಬಿಜೆಪಿಗೆ ಗುಡ್ ಬೈ ಹೇಳುವುದು ಪಕ್ಕಾ ಆಗಿದೆ.
ಇನ್ನೆರಡು ದಿನಗಳಲ್ಲಿ 70ಕ್ಕೂ ಹೆಚ್ಚು ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಶ್ರೀರಾಮುಲು ಅವರು ಪ್ರಕಟಿಸುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
3ನೇ ಸಂಭಾವ್ಯಪಟ್ಟಿಯಲ್ಲಿ ಸ್ಥಾನ ಪಡೆದವರು:
ವಿಜಯನಗರ- ರಾಣಿ ಸಂಯುಕ್ತ
ಕಂಪ್ಲಿ -ಟಿಎಚ್ ಸುರೇಶ್ಬಾಬು
ಹಗರಿಬೊಮ್ಮನಹಳ್ಳಿ- ಭೀಮನಾಯ್ಕ
ಸಂಡೂರು- ಚೆನ್ನಬಸಪ್ಪ
ಬೀದರ್ ದಕ್ಷಿಣ- ಪ್ರವೀಣ ಪೀಟರ್
ಬೈಲಹೊಂಗಲ- ಅರವಿಂದ ಕುಲಕರ್ಣಿ
ಚಿಕ್ಕನಾಯಕನಹಳ್ಳಿ -ದೇವರಾಜ್
ತುಮಕೂರು- ರಾಮಾಂಜನೆಪ್ಪ
ಶಿರಾ- ರಂಗನಾಥಪ್ಪ
ದಾಸರಹಳ್ಳಿ- ಕೆಂಪರಾಜು
ಕನಕಗಿರಿ- ಮುಕುಂದರಾವ್ ಭವಾನಿಮಠ
ಕಲಘಟಗಿ- ಬಸವರಾಜ್ ಮುತ್ತಗಿ.
ಬಿಎಸ್ಆರ್ ಕಾಂಗ್ರೆಸ್ ಮೊದಲನೇ ಪಟ್ಟಿ (ರಾಮುಲು ಕಾಂಗ್ರೆಸ್: 26 ಅಭ್ಯರ್ಥಿಗಳ ಪಟ್ಟಿ ನೋಡಿ)
ಬಿಎಸ್ಆರ್ ಕಾಂಗ್ರೆಸ್ ಎರಡನೆಯ ಪಟ್ಟಿ (ರಾಮುಲು ಕಾಂಗ್ರೆಸ್: 18 ಅಭ್ಯರ್ಥಿಗಳ ಪಟ್ಟಿ ನೋಡಿ)
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications