ಬಿಎಸ್ಆರ್ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಪ್ರಕಟ

ಬಳ್ಳಾರಿಯಲ್ಲಿ ಮಂಗಳವಾರ ಬೆಳಗ್ಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಎಸ್ಆರ್ ಕಾಂಗ್ರೆಸ್ ಅಧ್ಯಕ್ಷ ಬಿ.ಶ್ರೀರಾಮುಲು ಬಿಡುಗಡೆ ಮಾಡಿದರು. ಚುನಾವಣೆಯಲ್ಲಿ ಜೆಡಿಎಸ್ ಪಕ್ಷದೊಂದಿಗೆ ಮೈತ್ರಿಮಾಡಿಕೊಳ್ಳಲು ತೀರ್ಮಾನಿಸಲಾಗಿತ್ತು. ಜೆಡಿಎಸ್ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಆದ್ದರಿಂದ ಪಟ್ಟಿ ಬಿಡುಗಡೆ ಮಾಡುತ್ತಿರುವುದಾಗಿ ಹೇಳಿದರು.
ಅಭ್ಯರ್ಥಿಗಳ ಪಟ್ಟಿ....
ಮಹಾಲಕ್ಷ್ಮೀ ಲೇಔಟ್ - ಕೃಷ್ಣಮೂರ್ತಿ
ಮಹದೇವಪುರ - ಮಯೂರ್ ಪಟೇಲ್
ಬೆಂಗಳೂರು ದಕ್ಷಿಣ - ರವಿಚಂದ್ರನ್
ಯಾದಗಿರಿ - ಮೌಲಾಲಿ
ಹಿರೇಕೆರೂರು - ಅಶೋಕ್
ಕೊಪ್ಪಳ - ನೆಕ್ಕಂತಿ ನಾಗರಾಜ್
ಸೊರಬ - ಬಸೂರ್ ಚಂದ್ರೇಗೌಡ
ಶಿರಸಿ - ನಾಗರಾಜ್ ಹೆಗ್ಡೆ
ಹಳಿಯಾಳ - ರವಿ
ಹೊಳಲ್ಕೆರೆ - ಶ್ರೀನಿವಾಸ್
ಗುಲ್ಬರ್ಗಾ ದಕ್ಷಿಣ - ಸತೀಶ್ ಗುತ್ತೇದಾರ್
ಹಾವೇರಿ - ಭಜಂತ್ರಿ
ಬ್ಯಾಡಗಿ - ದಾದಾಪೀರ್
ಜಮಖಂಡಿ - ಅಯುಬ್ ಪಾರ್ಥನಹಳ್ಳಿ
ಬಸವನಬಾಗೇವಾಡಿ - ಧನಶೆಟ್ಟಿ
ಮುದ್ದೇಬಿಹಾಳ - ಬಪ್ಪರಗಿ ನಿಂಗಪ್ಪ
ಖಾನಾಪುರ - ನಾಗರಾಜ್ ಶೀಲವಂತ್
ಭಾಲ್ಕಿ - ಜಗನ್ನಾಥ್ ಜಮಾದಾರ್
ಬಿಎಸ್ಆರ್ ಕಾಂಗ್ರೆಸ್ ಮೊದಲನೇ ಪಟ್ಟಿ (ರಾಮುಲು ಕಾಂಗ್ರೆಸ್: 26 ಅಭ್ಯರ್ಥಿಗಳ ಪಟ್ಟಿ ನೋಡಿ)
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications