ಚಿಕ್ಕಬಳ್ಳಾಪುರ ಜಿಲ್ಲೆ ಯಾರು ಗೆಲುವಿನ ಸರದಾರ?
ಈ ಬಾರಿ ಮತದಾರರ ಒಲವು ಎತ್ತಕಡೆ. ಹೇಳುವುದು ಕಷ್ಟ. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಗಳ ಆರ್ಭಟ ಅಷ್ಟಾಗಿ ಇಲ್ಲ. ಇಲ್ಲೇನಿದ್ದರೂ ನೇರ ಹಣಾಹಣಿ ಇರುವುದು ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ.
ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಕುತ್ತಿಗೆ ಮಟ್ಟದ ಸ್ಪರ್ಧೆ ಇದ್ದರೂ ಯಾರೇ ಗೆದ್ದರೂ ಅಂತರ ತೀರಾ ಕಡಿಮೆ ಇರುತ್ತದೆ. 2008ರಲ್ಲಿ ಜೆಡಿಎಸ್ ನ ಕೆಪಿ ಬಚ್ಚೇಗೌಡ ಅವರಿಗೆ ವಿಜಯಮಾಲೆ ಬಿದ್ದಿತ್ತು. ಈ ಬಾರಿ ಗಾಳಿ ಎತ್ತ ಬೀಸುತ್ತದೋ ಕಾದುನೋಡಬೇಕು. [ 2013 ಫಲಿತಾಂಶ: ಗೆದ್ದವರು, ಸೋತವರ ವಿವರ]
ಪರಿಶಿಷ್ಟ ಜಾತಿ, ಪಂಗಡ ಮತ್ತು ಹಿಂದುಳಿದ ವರ್ಗಗಳ ಮತಗಳು ಇಲ್ಲಿ ಎಲ್ಲಾ ಪಕ್ಷಕ್ಕೂ ನಿರ್ಣಾಯಕ. ದ್ರಾಕ್ಷಿ, ಆಲೂ, ರೇಷ್ಮೆ ಸೇರಿದಂತೆ ಮತ್ತು ತೋಟಗಾರಿಕೆ ಬೆಳೆಗಳಿಗೆ ಹೆಸರುವಾಸಿಯಾಗಿರುವ ಚಿಕ್ಕಬಳ್ಳಾಪುರ ಹೈನುಗಾರಿಕೆಯಲ್ಲೂ ಮೈಲುಗಲ್ಲು ಸಾಧಿಸಿದೆ.
ಪ್ರಸಿದ್ದ ನಂದಿ ಗಿರಿಧಾಮ, ಸ್ಕಂದಗಿರಿ ಬಿಟ್ಟರೆ ಪರಿಸರ ಪ್ರಿಯರು ನೋಡುವಂತ ಮತ್ತೊಂದು ಸ್ಥಳ ಕ್ಷೇತ್ರದಲ್ಲಿಲ್ಲ. ಮತ್ತೆ ಯಥಾಪ್ರಕಾರ ರಾಜಧಾನಿಗೆ ಹತ್ತಿರವಿರುವುದರಿಂದ ರಿಯಲ್ ಎಸ್ಟೇಟ್ ವ್ಯವಹಾರ ಜೋರು ಜೋರು.
2008ರಲ್ಲಿ ಚುನಾವಣೆಯಲ್ಲಿ ಗೆದ್ದವರು
ಚಿಕ್ಕಬಳ್ಳಾಪುರ: ಕೆಪಿ ಬಚ್ಚೇಗೌಡ (ಜೆಡಿಎಸ್) 49774 ಮತಗಳು
ಬಾಗೇಪಲ್ಲಿ: ಎನ್ ಸಂಪಂಗಿ (ಕಾಂಗ್ರೆಸ್) 32244 ಮತಗಳು
ಗೌರಿಬಿದನೂರು: ಎನ್ಎಚ್ ಶಿವಶಂಕರ ರೆಡ್ಡಿ (ಕಾಂಗ್ರೆಸ್) 39127 ಮತಗಳು
ಶಿಡ್ಲಘಟ್ಟ: ವಿ ಮುನಿಯಪ್ಪ (ಕಾಂಗ್ರೆಸ್) 65939 ಮತಗಳು
ಚಿಂತಾಮಣಿ: ಎಂಸಿ ಸುಧಾಕರ್ (ಕಾಂಗ್ರೆಸ್) 58103 ಮತಗಳು
2013 ಕರ್ನಾಟಕ ವಿಧಾನಸಭೆ ಚುನಾವಣೆ ಚಿಕ್ಕಬಳ್ಳಾಪುರ ಜಿಲ್ಲೆ ಅಭ್ಯರ್ಥಿಗಳು:
| ಕ್ಷೇತ್ರ ಸಂಖ್ಯೆ | ಕ್ಷೇತ್ರದ ಹೆಸರು | ಕಾಂಗ್ರೆಸ್ | ಬಿಜೆಪಿ | ಜೆಡಿಎಸ್ | ಕೆಜೆಪಿ | ಬಿಎಸ್ಆರ್ ಸಿಪಿ/ಪಕ್ಷೇತರರು/ಇತರೆ |
| 139 | ಗೌರಿಬಿದನೂರು | ಶಿವಶಂಕರ್ ರೆಡ್ಡಿ ಎನ್ ಎಚ್ | ರವಿನಾರಾಯಣ ರೆಡ್ಡಿ | ಅಶ್ವತ್ಥ್ ನಾರಾಯಣ ರೆಡ್ಡಿ | ಬಿ.ಎಸ್ ಮುರಳೀಧರ್ ಸೋಮಶೇಖರ್ | - |
| 140 | ಬಾಗೇಪಲ್ಲಿ | ಸಂಪಂಗಿ ಎನ್ | ಎಂ ನಾರಾಯಣ ಸ್ವಾಮಿ | ಹರೀಂದ್ರ ನಾಥ್ ರೆಡ್ಡಿ | ಮುನಿರಾಜು | ಎಸ್ ವಿ ಶಿವಶಂಕರ್, ಜಿ ವಿ ಶ್ರೀರಾಮರೆಡ್ಡಿ |
| 141 | ಚಿಕ್ಕಬಳ್ಳಾಪುರ | ಡಾ ಸುಧಾಕರ್ | ಎವಿ ಭೈರೇಗೌಡ | ಬಚ್ಚೇಗೌಡ | ಡಾ.ಲಕ್ಷ್ಮೀಪತಿ ಬಾಬು | ಎಸ್ ವಿ ಲೋಕೇಶ್ |
| 142 | ಶಿಡ್ಲಘಟ್ಟ | ವಿ ಮುನಿಯಪ್ಪ | ಜೆ.ವಿ ಸದಾಶಿವ | ಜಿಕೆ ರಾಜಣ್ಣ | ಶಿವಕುಮಾರ್ ಗೌಡ | ಎಂಟಿ ನಾರಾಯಣಸ್ವಾಮಿ; |
| 143 | ಚಿಂತಾಮಣಿ | ವಾಣಿ ಕೃಷ್ಣಾರೆಡ್ಡಿ | ಸತ್ಯನಾರಾಯಣ ಮಹೇಶ್ | ಜಿಕೆ ರೆಡ್ಡಿ | ಟಿಆರ್ ಕುರ್ಲಾರೆಡ್ಡಿ | ಡಾ.ಎಂಸಿ ಸುಧಾಕರ್; |
ನಂದಿಯ ತಾಣ ಚಿಕ್ಕಬಳ್ಳಾಪುರ ಜಿಲ್ಲೆ ಕ್ಷೇತ್ರ ಪರಿಚಯ
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications