ದಾವಣಗೆರೆ ಅಖಾಡದಲ್ಲಿರುವ ಅಂತಿಮ ಅಭ್ಯರ್ಥಿಗಳು

ಕಾಂಗ್ರೆಸ್ ಪಕ್ಷದಿಂದ ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಹಿರಿಯ ಕಾಂಗ್ರೆಸ್ ಮುಖಂಡ ಶಾಮನೂರು ಶಿವಶಂಕರಪ್ಪ, ಉತ್ತರ ಕ್ಷೇತ್ರದಿಂದ ಶಾಮನೂರು ಅವರ ಪುತ್ರ ಎಸ್.ಎಸ್.ಮಲ್ಲಿಕಾರ್ಜುನ್ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ದಾವಣಗೆರೆ ಉತ್ತರ ಕ್ಷೇತ್ರದಿಂದ ಸಚಿವ ಎಸ್.ಎ.ರವೀಂದ್ರನಾಥ್ ಮರು ಆಯ್ಕೆ ಬಯಸಿದ್ದಾರೆ.
ಹೊನ್ನಾಳಿ ಕ್ಷೇತ್ರದಿಂದ ಯಡಿಯೂರಪ್ಪ ಕಟ್ಟಾ ಬೆಂಬಲಿಗ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ, ಹರಪನಹಳ್ಳಿ ಕ್ಷೇತ್ರದಿಂದ ಮಾಜಿ ಸಚಿವ ಕರುಣಾಕರ ರೆಡ್ಡಿ, ಜಗಳೂರು ಕ್ಷೇತ್ರದಿಂದ ಎಸ್.ವಿ.ರಾಮಚಂದ್ರ, ಕಾಂಗ್ರೆಸ್ ಟಿಕೆಟ್ ವಂಚಿತ ಸೈಯದ್ ಸೈಫುಲ್ಲಾ ದಾವಣಗೆರೆ ದಕ್ಷಿಣ ಕೇತ್ರದಿಂದ ಚುನಾವಣೆ ಅಖಾಡಕ್ಕೆ ಇಳಿದಿದ್ದಾರೆ.
[ 2013 ಫಲಿತಾಂಶ: ಗೆದ್ದವರು, ಸೋತವರ ವಿವರ]
2008ರ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಬಿಜೆಪಿ ಮೇಲುಗೈ ಸಾಧಿಸಿತ್ತು. ಆದರೆ, ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ದಾವಣಗೆರೆ ಮಹಾನಗೆ ಪಾಲಿಕೆಯಲ್ಲಿ ಒಂದು ಸ್ಥಾನವನ್ನು ಗಳಿಸದೇ ಬಿಜೆಪಿ ಮುಖಭಂಗ ಅನುಭವಿಸಿದೆ. ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ಮತ್ತು ಕೆಜೆಪಿ ನಡುವೆ ಪ್ರಬಲ ಪೈಪೋಟಿ ಏರ್ಪಡುವ ಸಾಧ್ಯತೆ ಇದೆ. ಜಿಲ್ಲೆಯ ಅಭ್ಯರ್ಥಿಗಳ ಅಂತಿಮ ಪಟ್ಟಿ ಹೀಗಿದೆ
| ಕ್ಷೇತ್ರ ಸಂಖ್ಯೆ | ಕ್ಷೇತ್ರದ ಹೆಸರು | ಬಿಜೆಪಿ | ಕಾಂಗ್ರೆಸ್ | ಜೆಡಿಎಸ್ | ಕೆಜೆಪಿ | ಬಿಎಸ್ ಆರ್ ಸಿಪಿ/ಪಕ್ಷೇತರರು /ಇತರೆ |
| 103 | ಜಗಳೂರು (ಎಸ್.ಟಿ) | ಡಾ.ಬಿ.ಅರುಣ್ ಕುಮಾರ್ | ರಾಜೇಶ್ ಎಚ್.ಪಿ | ಡಾ.ಜಿ.ರಂಗಯ್ಯ | ಎಸ್.ವಿ.ರಾಮಚಂದ್ರ | ಎಚ್.ರಮೇಶ್ (ಬಿಎಸ್ಆರ್) |
| 104 | ಹರಪನಹಳ್ಳಿ | ಕರುಣಾಕರ ರೆಡ್ಡಿ | ಎಂ.ಪಿ.ರವೀಂದ್ರ | ಎ.ಜಿ.ವಿಶ್ವನಾಥ್ | ಕೊಟ್ರೇಶ್ | ಸಿರಾಜ್ ಶೇಖ್ (ಬಿಎಸ್ಆರ್) |
| 105 | ಹರಿಹರ | ರಾಮಪ್ಪ. ಎಸ್ | ಎಸ್.ಎಂ.ವಿರೇಶ್ | ಎಚ್.ಎಸ್.ಶಿವಶಂಕರ್ | ಬಿ.ಪಿ.ಹರೀಶ್ | ಎಸ್.ಕೆ.ಬಸವರಾಜ್ (ಬಿಎಸ್ಆರ್) |
| 106 | ದಾವಣಗೆರೆ ಉತ್ತರ | ಎಸ್.ಎ.ರವೀಂದ್ರನಾಥ್ | ಎಸ್.ಎಸ್.ಮಲ್ಲಿಕಾರ್ಜುನ್ | ಟಿ.ದಾಸಕರಿಯಪ್ಪ | **** | ಎಂ.ಬಸವರಾಜಯ್ಯ (ಬಿಎಸ್ಆರ್) |
| 107 | ದಾವಣಗೆರೆ ದಕ್ಷಿಣ | ಬಿ.ಲೋಕೇಶ್ | ಶಾಮನೂರು ಶಿವಶಂಕರಪ್ಪ | ಸೈಯದ್ ಸೈಫುಲ್ಲಾ | ಬಿ.ಎಂ.ಸತೀಶ್ | ಸಫೀಕ್ ಪಂಡಿತ್(ಬಿಎಸ್ಆರ್) |
| 108 | ಮಾಯಕೊಂಡ (ಎಸ್ ಸಿ) | ಬಸವರಾಜ್ ನಾಯಕ್ | ಕೆ.ಶಿವಮೂರ್ತಿ | ಕೆ.ಜಿ.ಆರ್.ನಾಯ್ಕ್ | ಪ್ರೊ.ಲಿಂಗಣ್ಣ | ಎನ್.ಶ್ರೀನಿವಾಸ ನಾಯಕ್(ಬಿಎಸ್ಆರ್) |
| 109 | ಚನ್ನಗಿರಿ | ಎಚ್.ಎಸ್.ಶಿವಕುಮಾರ್ | ವಡ್ನಾಳ್ ರಾಜಣ್ಣ | ಹೊದಿಗೆರೆ ರಮೇಶ್ | ಮಾಡಾಳ್ ವಿರೂಪಾಕ್ಷಪ್ಪ | ಹಮೀದ್ ಅಹ್ಮದ್ (ಬಿಎಸ್ಆರ್ ಕಾಂಗ್ರೆಸ್) |
| 110 | ಹೊನ್ನಾಳಿ | ಶಾಂತನಗೌಡ ಡಿ.ಜಿ. | ಡಾ.ಎಚ್.ಪಿ.ರಾಜಕುಮಾರ್ | ಎಂ.ಆರ್.ಮಹೇಶ್ | ಎಂ.ಪಿ.ರೇಣುಕಾಚಾರ್ಯ | ಕೆ.ರೇಣುಕಾಚಾರಿ (ಬಿಎಸ್ಆರ್ ಕಾಂಗ್ರೆಸ್) |
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications