ಗದಗ ಜಿಲ್ಲೆಯಲ್ಲಿ ಕಣದಲ್ಲಿರುವ ಅಭ್ಯರ್ಥಿಗಳು

ಚುನಾವಣೆಯ ಸಂದರ್ಭದಲ್ಲಿ ಗನ್ ಮ್ಯಾನ್ ನಿಂದ ಆಕಸ್ಮಿಕವಾಗಿ ಗುಂಡೇಟು ತಿಂದು ಆಸ್ಪತ್ರೆ ಸೇರಿರುವ ಸಿ.ಸಿ.ಪಾಟೀಲ್, ಕಾಂಗ್ರೆಸ್ ಹಿರಿಯ ಮುಖಂಡ ಎಚ್.ಕೆ.ಪಾಟೀಲ್, ಬಿಜೆಪಿ ಶಾಸಕರಾದ ರಾಮಣ್ಣ ಲಾಮಣಿ, ಶ್ರೀ ಶೈಲಪ್ಪ ಬಿದರೂರು, ಸಚಿವ ಕಳಕಪ್ಪ ಬಂಡಿ ಕ್ಷೇತ್ರದ ಪ್ರಮುಖ ಹುರಿಯಾಳುಗಳು.
ಕೆಜೆಪಿ ಸೇರುವ ಶಾಸಕರ ಪಟ್ಟಿಯಲ್ಲಿದ್ದ ಸಿ.ಸಿ.ಪಾಟೀಲ್. ರಾಮಣ್ಣ ಲಾವಣಿ, ಶ್ರೀ ಶೈಲಪ್ಪ ಬಿದರೂರು ಕೊನೆಗೆ ಬಿಜೆಪಿಯಲ್ಲೇ ಉಳಿದು ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಸಿಎಂ ಜಗದೀಶ್ ಶೆಟ್ಟರ್ ಅವರ ಜಿಲ್ಲೆಯ ಪಕ್ಕದ ಜಿಲ್ಲೆಯಲ್ಲಿ ಕಮಲ ಅರಳಿಸಲು ಶೆಟ್ಟರ್ ಮತ್ತು ಬಿಜೆಪಿ ಅಧ್ಯಕ್ಷ ಪ್ರಹ್ಲಾದ್ ಜೋಶಿ ಪಣ ತೊಟ್ಟಿದ್ದಾರೆ. [ 2013 ಫಲಿತಾಂಶ: ಗೆದ್ದವರು, ಸೋತವರ ವಿವರ]
ಈ ಬಾರಿಯ ಚುನಾವಣೆ ಗೆದ್ದು, ಕಳೆದ ಬಾರಿಯ ಸೋಲಿನ ಕಹಿ ಮರೆತು ವಿಧಾಸಭೆ ಮಟ್ಟಿಲು ಹತ್ತಬೇಕು ಎಂದು ಹಿರಿಯ ಕಾಂಗ್ರೆಸ್ ಮುಖಂಡ ಎಚ್.ಕೆ.ಪಾಟೀಲ್ ತಂತ್ರ ಹಣೆಯುತ್ತಿದ್ದಾರೆ. ಮುದ್ರಣಾಲಯಗಳ ನಾಡಿನಲ್ಲಿ ಸ್ಪರ್ಧೆಯಲ್ಲಿರುವ ಅಭ್ಯರ್ಥಿಗಳ ಅಂತಿಮ ಪಟ್ಟಿ ಕೆಳಗಿನಂತಿದೆ.
| ಕ್ಷೇತ್ರ ಸಂಖ್ಯೆ | ಕ್ಷೇತ್ರದ ಹೆಸರು | ಬಿಜೆಪಿ | ಕಾಂಗ್ರೆಸ್ | ಜೆಡಿಎಸ್ | ಕೆಜೆಪಿ | ಬಿಎಸ್ ಆರ್ ಸಿಪಿ/ಪಕ್ಷೇತರರು/ಇತರೆ |
| 65 | ಶಿರಹಟ್ಟಿ | ರಾಮಣ್ಣ ಲಾಮಣಿ | ದೊಡ್ಡಮನಿ ಆರ್.ಸಿದ್ದಲಿಂಗಪ್ಪ | ಗುರಪ್ಪ ವಡ್ಡರ್ | ಶೋಭಾ ಕೃಷ್ಣಪ್ಪ ಲಾವಣಿ | ಜಯಶ್ರೀ ಹಳ್ಳೆಪ್ಪನವರ್ (ಬಿಎಸ್ಆರ್ ಕಾಂಗ್ರೆಸ್) |
| 66 | ಗದಗ | ಶ್ರೀ ಶೈಲಪ್ಪ ಬಿದರೂರು | ಎಚ್.ಕೆ.ಪಾಟೀಲ್ | ಆಂದಾನಯ್ಯ ಕುರ್ತಕೋಟಿ ಮಠ | ಎಸ್.ಬಿ.ಸಂಕಣ್ಣನವರ | ಅನಿಲ್ ಮೆಣಸಿನಕಾಯಿ (ಬಿಎಸ್ಆರ್ ಕಾಂಗ್ರೆಸ್) |
| 67 | ರೋಣ | ಕಳಕಪ್ಪ ಬಂಡಿ | ಗುರುಪಾದ ಎಸ್.ಪಾಟೀಲ್ | ಹೇಮಗಿರೀಶ್ ಹಾವಿನಾಳ | ಶರಣ ಬಸಪ್ಪ ಮೆಣಸಿನಕಾಯಿ | ಅಶೋಕ್ ಬೇವಿನಕಟ್ಟಿ (ಬಿಎಸ್ಆರ್ ಕಾಂಗ್ರೆಸ್) |
| 68 | ನರಗುಂದ | ಸಿ.ಸಿ.ಪಾಟೀಲ್ | ಬಸವರೆಡ್ಡಿ ಯಾವಗಲ್ | ಪ್ರಕಾಶ್ ಲಿಂಗಪ್ಪ ಕರಿ | ಕೆ.ಎಸ್.ಪರ್ವತ ಗೌಡ | ಎಸ್.ಎಚ್.ಶಿವನಗೌಡರ್ (ಬಿಎಸ್ಆರ್ ಕಾಂಗ್ರೆಸ್) |
More From
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications