ಗದಗ ಜಿಲ್ಲೆಯಲ್ಲಿ ಕಣದಲ್ಲಿರುವ ಅಭ್ಯರ್ಥಿಗಳು

ಚುನಾವಣೆಯ ಸಂದರ್ಭದಲ್ಲಿ ಗನ್ ಮ್ಯಾನ್ ನಿಂದ ಆಕಸ್ಮಿಕವಾಗಿ ಗುಂಡೇಟು ತಿಂದು ಆಸ್ಪತ್ರೆ ಸೇರಿರುವ ಸಿ.ಸಿ.ಪಾಟೀಲ್, ಕಾಂಗ್ರೆಸ್ ಹಿರಿಯ ಮುಖಂಡ ಎಚ್.ಕೆ.ಪಾಟೀಲ್, ಬಿಜೆಪಿ ಶಾಸಕರಾದ ರಾಮಣ್ಣ ಲಾಮಣಿ, ಶ್ರೀ ಶೈಲಪ್ಪ ಬಿದರೂರು, ಸಚಿವ ಕಳಕಪ್ಪ ಬಂಡಿ ಕ್ಷೇತ್ರದ ಪ್ರಮುಖ ಹುರಿಯಾಳುಗಳು.
ಕೆಜೆಪಿ ಸೇರುವ ಶಾಸಕರ ಪಟ್ಟಿಯಲ್ಲಿದ್ದ ಸಿ.ಸಿ.ಪಾಟೀಲ್. ರಾಮಣ್ಣ ಲಾವಣಿ, ಶ್ರೀ ಶೈಲಪ್ಪ ಬಿದರೂರು ಕೊನೆಗೆ ಬಿಜೆಪಿಯಲ್ಲೇ ಉಳಿದು ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಸಿಎಂ ಜಗದೀಶ್ ಶೆಟ್ಟರ್ ಅವರ ಜಿಲ್ಲೆಯ ಪಕ್ಕದ ಜಿಲ್ಲೆಯಲ್ಲಿ ಕಮಲ ಅರಳಿಸಲು ಶೆಟ್ಟರ್ ಮತ್ತು ಬಿಜೆಪಿ ಅಧ್ಯಕ್ಷ ಪ್ರಹ್ಲಾದ್ ಜೋಶಿ ಪಣ ತೊಟ್ಟಿದ್ದಾರೆ. [ 2013 ಫಲಿತಾಂಶ: ಗೆದ್ದವರು, ಸೋತವರ ವಿವರ]
ಈ ಬಾರಿಯ ಚುನಾವಣೆ ಗೆದ್ದು, ಕಳೆದ ಬಾರಿಯ ಸೋಲಿನ ಕಹಿ ಮರೆತು ವಿಧಾಸಭೆ ಮಟ್ಟಿಲು ಹತ್ತಬೇಕು ಎಂದು ಹಿರಿಯ ಕಾಂಗ್ರೆಸ್ ಮುಖಂಡ ಎಚ್.ಕೆ.ಪಾಟೀಲ್ ತಂತ್ರ ಹಣೆಯುತ್ತಿದ್ದಾರೆ. ಮುದ್ರಣಾಲಯಗಳ ನಾಡಿನಲ್ಲಿ ಸ್ಪರ್ಧೆಯಲ್ಲಿರುವ ಅಭ್ಯರ್ಥಿಗಳ ಅಂತಿಮ ಪಟ್ಟಿ ಕೆಳಗಿನಂತಿದೆ.
| ಕ್ಷೇತ್ರ ಸಂಖ್ಯೆ | ಕ್ಷೇತ್ರದ ಹೆಸರು | ಬಿಜೆಪಿ | ಕಾಂಗ್ರೆಸ್ | ಜೆಡಿಎಸ್ | ಕೆಜೆಪಿ | ಬಿಎಸ್ ಆರ್ ಸಿಪಿ/ಪಕ್ಷೇತರರು/ಇತರೆ |
| 65 | ಶಿರಹಟ್ಟಿ | ರಾಮಣ್ಣ ಲಾಮಣಿ | ದೊಡ್ಡಮನಿ ಆರ್.ಸಿದ್ದಲಿಂಗಪ್ಪ | ಗುರಪ್ಪ ವಡ್ಡರ್ | ಶೋಭಾ ಕೃಷ್ಣಪ್ಪ ಲಾವಣಿ | ಜಯಶ್ರೀ ಹಳ್ಳೆಪ್ಪನವರ್ (ಬಿಎಸ್ಆರ್ ಕಾಂಗ್ರೆಸ್) |
| 66 | ಗದಗ | ಶ್ರೀ ಶೈಲಪ್ಪ ಬಿದರೂರು | ಎಚ್.ಕೆ.ಪಾಟೀಲ್ | ಆಂದಾನಯ್ಯ ಕುರ್ತಕೋಟಿ ಮಠ | ಎಸ್.ಬಿ.ಸಂಕಣ್ಣನವರ | ಅನಿಲ್ ಮೆಣಸಿನಕಾಯಿ (ಬಿಎಸ್ಆರ್ ಕಾಂಗ್ರೆಸ್) |
| 67 | ರೋಣ | ಕಳಕಪ್ಪ ಬಂಡಿ | ಗುರುಪಾದ ಎಸ್.ಪಾಟೀಲ್ | ಹೇಮಗಿರೀಶ್ ಹಾವಿನಾಳ | ಶರಣ ಬಸಪ್ಪ ಮೆಣಸಿನಕಾಯಿ | ಅಶೋಕ್ ಬೇವಿನಕಟ್ಟಿ (ಬಿಎಸ್ಆರ್ ಕಾಂಗ್ರೆಸ್) |
| 68 | ನರಗುಂದ | ಸಿ.ಸಿ.ಪಾಟೀಲ್ | ಬಸವರೆಡ್ಡಿ ಯಾವಗಲ್ | ಪ್ರಕಾಶ್ ಲಿಂಗಪ್ಪ ಕರಿ | ಕೆ.ಎಸ್.ಪರ್ವತ ಗೌಡ | ಎಸ್.ಎಚ್.ಶಿವನಗೌಡರ್ (ಬಿಎಸ್ಆರ್ ಕಾಂಗ್ರೆಸ್) |
More From
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications