ಹಾಸನದಲ್ಲಿ ಗೆಲುವಿನ ಶಾಸನ ಯಾರು ಕೆತ್ತುತ್ತಾರೆ?

ದಶಕಗಳಿಂದ ಜೆಡಿಎಸ್ ಪ್ರಾಬಲ್ಯ ಜಿಲ್ಲೆಯಲ್ಲಿ ಮುಂದುವರೆದಿದ್ದು, ಈ ಬಾರಿ ಜೆಡಿಎಸ್ ಪ್ರಾಬಲ್ಯ ಮುರಿಯುವುದೇ ಬಿಜೆಪಿ ಕಾಂಗ್ರೆಸ್ ಹಾಗೂ ಇನ್ನಿತರ ಪಕ್ಷಗಳ ಸವಾಲಾಗಿದೆ. ಜಾತಿವಾರು ಲೆಕ್ಕಾಚಾರದಲ್ಲಿ ಒಕ್ಕಲಿಗರೇ ಪ್ರಾಧಾನ್ಯ. ಅದರಲ್ಲೂ ಒಕ್ಕಲಿಗರ ಉಪಜಾತಿ ಓಲೈಸಿಕೊಂಡವರಿಗೆ ಕೆಲವು ನಿಶ್ಚಿತ. ಉಳಿದಂತೆ ಮುಸ್ಲಿಮರು, ಅಲ್ಪಸಂಖ್ಯಾತರು, ಲಿಂಗಾಯತರು, ಕುರುಬರು ಜಿಲ್ಲೆಯ ಕೆಲ ಕ್ಷೇತ್ರದಲ್ಲಿ ನಿರ್ಣಾಯಕ ಪಾತ್ರವಹಿಸುತ್ತಾರೆ. [ 2013 ಫಲಿತಾಂಶ: ಗೆದ್ದವರು, ಸೋತವರ ವಿವರ]
ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಲ್ಲಿ ಹಾಲಿ ಶಾಸಕರು:
ಹಾಸನ: ಎಚ್ ಎಸ್ ಪ್ರಕಾಶ್ ( ಜೆಡಿಎಸ್)
ಶ್ರವಣಬೆಳಗೊಳ: ಜೆಡಿಎಸ್ ಶಾಸಕ ಪುಟ್ಟೇಗೌಡ ರಾಜೀನಾಮೆಯಿಂದ ಕ್ಷೇತ್ರಕ್ಕೆ ಶಾಸಕರಿಲ್ಲದ್ದಂತಾಗಿದೆ.
ಅರಸೀಕೆರೆ: ಕೆಎಂ ಶಿವಲಿಂಗೇಗೌಡ (ಜೆಡಿಎಸ್)
ಬೇಲೂರು : ವೈಎನ್ ರುದ್ರೇಶ್ ಗೌಡ(ಕಾಂಗ್ರೆಸ್)
ಹೊಳೆನರಸೀಪುರ : ಎಚ್ ಡಿ ರೇವಣ್ಣ (ಜೆಡಿಎಸ್)
ಅರಕಲಗೂಡು: ಎ. ಮಂಜು (ಕಾಂಗ್ರೆಸ್)
ಸಕಲೇಶಪುರ: ಎಚ್.ಕೆ ಕುಮಾರಸ್ವಾಮಿ
ಬೇಲೂರು ಕ್ಷೇತ್ರಕ್ಕಾಗಿ ಜೆಡಿಎಸ್ ಅಭ್ಯರ್ಥಿ ಆಯ್ಕೆ ಗೊಂದಲದ ಬಗ್ಗೆ ಈಗಾಗಲೇ ಒನ್ ಇಂಡಿಯಾ ಕನ್ನಡದಲ್ಲಿ ಸಾಕಷ್ಟು ಬಾರಿ ಓದಿರುತ್ತೀರಿ. ಬೇಲೂರು ಸೇರಿದಂತೆ ಅರಕಲಗೂಡು ಮೇಲೆ ಪ್ರಾಬಲ್ಯ ಸಾಧಿಸಲು ಜೆಡಿಎಸ್ ಯತ್ನಿಸುತ್ತಿದೆ. ಹೊಳೆನರಸೀಪುರದಲ್ಲಿ ಎಚ್ ಡಿ ರೇವಣ್ಣ ವಿರುದ್ಧ ಮಹಿಳಾ ಸ್ಪರ್ಧಿಗಳನ್ನು ಇಳಿಸಿ ವಿಪಕ್ಷಗಳು ವಿಶಿಷ್ಟ ತಂತ್ರಗಾರಿಕೆ ಮೆರೆದಿವೆ.
2013 ಕರ್ನಾಟಕ ವಿಧಾನಸಭಾ ಚುನಾವಣೆ ಅಧಿಕೃತ ಅಭ್ಯರ್ಥಿಗಳ ಪಟ್ಟಿ:
| ಕ್ಷೇತ್ರ ಸಂಖ್ಯೆ | ಕ್ಷೇತ್ರದ ಹೆಸರು | ಬಿಜೆಪಿ | ಕಾಂಗ್ರೆಸ್ | ಜೆಡಿಎಸ್ | ಕೆಜೆಪಿ | ಬಿಎಸ್ ಆರ್ಸಿ /ಪಕ್ಷೇತರರು/ಇತರೆ |
| 193 | ಶ್ರವಣಬೆಳಗೊಳ | ಪಟೇಲ್ ಮಂಜುನಾಥ್ | ಸಿ.ಎಸ್ ಪುಟ್ಟೇಗೌಡ | ಸಿ.ಎನ್ ಬಾಲಕೃಷ್ಣ | ***** | 11 ಪಕ್ಷೇತರರು |
| 194 | ಅರಸೀಕೆರೆ | ಗಂಗಾಧರ್ | ಬಿ.ಶಿವರಾಂ | ಶಿವಲಿಂಗೇಗೌಡ | ಡಾ. ಲೋಕೇಶ್ | 11 |
| 195 | ಬೇಲೂರು | ಇ.ಎಚ್ ಲಕ್ಷ್ಮಣ್ | ರುದ್ರೇಶ್ ಗೌಡ ವೈ.ಎಸ್ | ಲಿಂಗೇಶ್ | ವಿಶ್ವನಾಥ್ | 11 |
| 196 | ಹಾಸನ | ಎಂ.ಬಿ. ಗುರುಪ್ರಸಾದ್ | ಮಹೇಶ್ ಎಚ್.ಕೆ | ಪ್ರಕಾಶ್ | *** | ಕೋಡಿಹಳ್ಳಿ ಚಂದ್ರಶೇಖರ್ +14 |
| 197 | ಹೊಳೆನರಸೀಪುರ | ಹೇಮಂತ್ ಕುಮಾರ್ ಗೌಡ | ಅನುಪಮ. ಎಸ್.ಜಿ | ಎಚ್.ಡಿ ರೇವಣ್ಣ | ಎಚ್.ಎಲ್ ಯಮುನ | 10 |
| 198 | ಅರಕಲಗೂಡು | ಎಂ.ಕೆ ನಟರಾಜ್ | ಎ.ಮಂಜು | ಎ.ಟಿ ರಾಮಸ್ವಾಮಿ | ಎಸ್. ಪುಟ್ಟಸ್ವಾಮಿ | 11 |
| 199 | ಸಕಲೇಶಪುರ (ಎಸ್ ಸಿ) | ಡಾ.ನಾರಾಯಣ ಸ್ವಾಮಿ | ಡಿ.ಮಲ್ಲೇಶ್ | ಕುಮಾರಸ್ವಾಮಿ | ಉಮೇಶ್ |
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications