ಹಾವೇರಿ ಜಿಲ್ಲೆ ಅಧಿಕೃತ ಅಭ್ಯರ್ಥಿಗಳ ಪಟ್ಟಿ

ಬಿಜೆಪಿ ತೊರೆದವರನ್ನು ಟೀಕಿಸುತ್ತಾ ಬಸವರಾಜ ಬೊಮ್ಮಾಯಿ ಸಾರಥ್ಯದಲ್ಲಿ ಜಿಲ್ಲೆಯನ್ನು ಉಳಿಸಿಕೊಳ್ಳಲು ಬಿಜೆಪಿ ಹರ ಸಾಹಸ ಪಡಲಿದೆ. ಬಿಜೆಪಿ-ಕೆಜೆಪಿ ಕದನದ ನಡುವೆ ಲಾಭ ಪಡೆಯಲು ಕಾಂಗ್ರೆಸ್ ಹವಣಿಸುತ್ತಿದೆ. ಜಿಲ್ಲೆಯಲ್ಲಿ ಹಾನಗಲ್, ಶಿಗ್ಗಂವ್, ಹಾವೇರಿ, ಬ್ಯಾಡಗಿ, ಹಿರೇಕೆರೂರು, ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಯಾವೊಬ್ಬ ಪ್ರಮುಖ ಪಕ್ಷೇತರರು ಕಣಕ್ಕಿಳಿದಿಲ್ಲ. [ 2013 ಫಲಿತಾಂಶ: ಗೆದ್ದವರು, ಸೋತವರ ವಿವರ]
ಬಿಜೆಪಿ-ಕೆಜೆಪಿ ಹಾಗೂ ಕಾಂಗ್ರೆಸ್ ಅಲ್ಲದೆ, ಜೆಡಿಎಸ್ ಹಾಗೂ ಬಿಎಸ್ ಆರ್ ಕಾಂಗ್ರೆಸ್ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಜಿಲ್ಲೆಯಲ್ಲಿ ಮೂಲಭೂತವಾಗಿ ಕಾಡುತ್ತಿರುವ ಒಳನಾಡು ರಸ್ತೆ ವ್ಯವಸ್ಥೆ, ಪ್ರಮುಖ ಯಾತ್ರಾ ಸ್ಥಳಗಳಲ್ಲಿ ವಸತಿ ವ್ಯವಸ್ಥೆ, ರೈತರೇ ಜಿಲ್ಲೆಯ ಆಧಾರವಾಗಿದ್ದರೂ ಸರಿಯಾದ ಸಿಗದ ಸೌಲಭ್ಯಗಳು, ವ್ಯಾಪರಕ್ಕೆ ದಾವಣಗೆರೆ, ಹುಬ್ಬಳ್ಳಿಗೆ ಹೋಗುವುದನ್ನು ತಪ್ಪಿಸಲು ರಾಜಕಾರಣಿಗಳು ಪಣ ತೊಟ್ಟಿದ್ದಾರಂತೆ. ಪ್ರಮುಖ ಕೈಗಾರಿಕಾ ನೆಲೆಯಾಗುವ ಎಲ್ಲಾ ಸಾಧ್ಯತೆಯಿದೆ ಇರುವ ಹಾವೇರಿಯ ಮೂಲ ಸೌಕರ್ಯ ಕೊರತೆ ಯಾರು ನೀಗಿಸಬಲ್ಲರೋ ಯಾರ ಬಾಯಿಗೆ ಮೆಣಸಿನ ಕಾಯಿ ಘಾಟು ತಗುಲುವುದೋ ಕಾದು ನೋಡಬೇಕಿದೆ.
2008 ರ ಫ್ಲ್ಯಾಶ್ ಬ್ಲಾಕ್ : ಉರಿ ಮೆಣಸಿನ ಕಾಯಿ ಹಾವೇರಿ ಜಿಲ್ಲಾ ದರ್ಶನ
ಬ್ಯಾಡಗಿ: ಪಾಟೀಲ್ ಸುರೇಶ್ ಗೌಡ ಬಸವಲಿಂಗಗೌಡ್ರ (ಬಿಜೆಪಿ) 1,20,443 ಮತಗಳು
ಹಾನಗಲ್: ಉದಾಸಿ ಚನ್ನಬಸಪ್ಪ ಮಹಾಲಿಂಗಪ್ಪ (ಬಿಜೆಪಿ) 1,23,242 ಮತಗಳು
ಹಾವೇರಿ: ನೆಹರೂ ಓಲೇಕಾರ(ಬಿಜೆಪಿ) 1,13,543 ಮತಗಳು
ಹಿರೇಕೆರೂರು: ಬಿ.ಸಿ ಪಾಟೀಲ್ (ಕಾಂಗ್ರೆಸ್, 1,14,060 ಮತಗಳು
ರಾಣೇಬೆನ್ನೂರು: ಜಿ. ಶಿವಣ್ಣ (ಬಿಜೆಪಿ) 1,25,603 ಮತಗಳು
ಶಿಗ್ಗಾಂವ್ : ಬಸವರಾಜ ಬೊಮ್ಮಾಯಿ (ಬಿಜೆಪಿ) 1,23,229 ಮತಗಳು
2014 ರ ಕರ್ನಾಟಕ ವಿಧಾನಸಭಾ ಚುನಾವಣೆ ಹಾವೇರಿ ಜಿಲ್ಲೆ ಅಭ್ಯರ್ಥಿಗಳು:
| ಕ್ಷೇತ್ರ ಸಂಖ್ಯೆ | ಕ್ಷೇತ್ರದ ಹೆಸರು | ಬಿಜೆಪಿ | ಕಾಂಗ್ರೆಸ್ | ಜೆಡಿಎಸ್ | ಕೆಜೆಪಿ | ಬಿಎಸ್ ಆರ್ಸಿ /ಪಕ್ಷೇತರರು/ಇತರೆ |
| 82 | ಹಾನಗಲ್ | ಬಸವರಾಜ್ ವೀರಪ್ಪ ಹಾದಿಮನಿ | ಮನೋಹರ್ ತಹಸೀಲ್ದಾರ್ | ಬಿ.ಕೆ ಮೋಹನ್ ಕುಮಾರ್ | ಸಿ.ಎಂ. ಉದಾಸಿ | ಸೋಮಶೇಖರ ಎಂ. ಕೋತಂಬ್ರಿ (ಬಿಎಸ್ ಆರ್ಸಿ) + 10 |
| 83 | ಶಿಗ್ಗಾಂವ್ | ಬಸವರಾಜ್ ಬೊಮ್ಮಾಯಿ | ಸೈಯದ್ ಅಜ್ಜಂಪೀರ್ ಖಾದ್ರಿ | ಡಾ.ಸುಮಂಗಲ ಕಡಪ ಮೈಸೂರು | ಬಾಪೂಗೌಡ ಕಾಶೀನಾಥ್ ಪಾಟೀಲ್ | +11 |
| 84 | ಹಾವೇರಿ (ಎಸ್ ಸಿ) | ಡಾ. ಮಲ್ಲೇಶಪ್ಪ ಹರಿಜನ್ | ರುದ್ರಪ್ಪ ಮಾನಪ್ಪ ಲಮಾಣಿ | ಪರಮೇಶ್ವರಪ್ಪ ಮೇಗಳಮನಿ | ನೆಹರೂ ಓಲೇಕಾರ್ | ಬಜಂತ್ರಿ(ಬಿಎಸ್ ಆರ್ಸಿ) + 10 |
| 85 | ಬ್ಯಾಡಗಿ | ವಿರೂಪಾಕ್ಷಪ್ಪ ಬಳ್ಳಾರಿ | ಬಸವರಾಜ್ ಶಿವಣ್ಣನವರ್ | ಚಂದ್ರಪ್ಪ ಕಾರಗಿ | ಶಿವರಾಜ್ ಸಜ್ಜನ್ | ದಾದಪೀರ |
| 86 | ಹಿರೇಕೆರೂರು | ಪಾಲಾಕ್ಷಗೌಡ ಪಾಟೀಲ್ | ಬಿ.ಸಿ ಪಾಟೀಲ್ | ಡಿ.ಎಂ ಸಾಲಿ | ಯು.ಬಿ ಬಣಕಾರ್ | ಎಚ್.ಎಂ ಅಶೋಕ |
| 87 | ರಾಣೆಬೆನ್ನೂರು | ಅರುಣ್ ಕುಮಾರ್ ಪೂಜಾರ್ | ಕೆ.ಬಿ ಕೋಳಿವಾಡ | ಮಂಜುನಾಥ್ ಶಿವಣ್ಣವರ | ಜಿ. ಶಿವಣ್ಣ | ಕೊಟ್ಟಪ್ಪ ಕೋರಿ |
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications