ಹಾವೇರಿ ಜಿಲ್ಲೆ ಅಧಿಕೃತ ಅಭ್ಯರ್ಥಿಗಳ ಪಟ್ಟಿ

ಬಿಜೆಪಿ ತೊರೆದವರನ್ನು ಟೀಕಿಸುತ್ತಾ ಬಸವರಾಜ ಬೊಮ್ಮಾಯಿ ಸಾರಥ್ಯದಲ್ಲಿ ಜಿಲ್ಲೆಯನ್ನು ಉಳಿಸಿಕೊಳ್ಳಲು ಬಿಜೆಪಿ ಹರ ಸಾಹಸ ಪಡಲಿದೆ. ಬಿಜೆಪಿ-ಕೆಜೆಪಿ ಕದನದ ನಡುವೆ ಲಾಭ ಪಡೆಯಲು ಕಾಂಗ್ರೆಸ್ ಹವಣಿಸುತ್ತಿದೆ. ಜಿಲ್ಲೆಯಲ್ಲಿ ಹಾನಗಲ್, ಶಿಗ್ಗಂವ್, ಹಾವೇರಿ, ಬ್ಯಾಡಗಿ, ಹಿರೇಕೆರೂರು, ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಯಾವೊಬ್ಬ ಪ್ರಮುಖ ಪಕ್ಷೇತರರು ಕಣಕ್ಕಿಳಿದಿಲ್ಲ. [ 2013 ಫಲಿತಾಂಶ: ಗೆದ್ದವರು, ಸೋತವರ ವಿವರ]
ಬಿಜೆಪಿ-ಕೆಜೆಪಿ ಹಾಗೂ ಕಾಂಗ್ರೆಸ್ ಅಲ್ಲದೆ, ಜೆಡಿಎಸ್ ಹಾಗೂ ಬಿಎಸ್ ಆರ್ ಕಾಂಗ್ರೆಸ್ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಜಿಲ್ಲೆಯಲ್ಲಿ ಮೂಲಭೂತವಾಗಿ ಕಾಡುತ್ತಿರುವ ಒಳನಾಡು ರಸ್ತೆ ವ್ಯವಸ್ಥೆ, ಪ್ರಮುಖ ಯಾತ್ರಾ ಸ್ಥಳಗಳಲ್ಲಿ ವಸತಿ ವ್ಯವಸ್ಥೆ, ರೈತರೇ ಜಿಲ್ಲೆಯ ಆಧಾರವಾಗಿದ್ದರೂ ಸರಿಯಾದ ಸಿಗದ ಸೌಲಭ್ಯಗಳು, ವ್ಯಾಪರಕ್ಕೆ ದಾವಣಗೆರೆ, ಹುಬ್ಬಳ್ಳಿಗೆ ಹೋಗುವುದನ್ನು ತಪ್ಪಿಸಲು ರಾಜಕಾರಣಿಗಳು ಪಣ ತೊಟ್ಟಿದ್ದಾರಂತೆ. ಪ್ರಮುಖ ಕೈಗಾರಿಕಾ ನೆಲೆಯಾಗುವ ಎಲ್ಲಾ ಸಾಧ್ಯತೆಯಿದೆ ಇರುವ ಹಾವೇರಿಯ ಮೂಲ ಸೌಕರ್ಯ ಕೊರತೆ ಯಾರು ನೀಗಿಸಬಲ್ಲರೋ ಯಾರ ಬಾಯಿಗೆ ಮೆಣಸಿನ ಕಾಯಿ ಘಾಟು ತಗುಲುವುದೋ ಕಾದು ನೋಡಬೇಕಿದೆ.
2008 ರ ಫ್ಲ್ಯಾಶ್ ಬ್ಲಾಕ್ : ಉರಿ ಮೆಣಸಿನ ಕಾಯಿ ಹಾವೇರಿ ಜಿಲ್ಲಾ ದರ್ಶನ
ಬ್ಯಾಡಗಿ: ಪಾಟೀಲ್ ಸುರೇಶ್ ಗೌಡ ಬಸವಲಿಂಗಗೌಡ್ರ (ಬಿಜೆಪಿ) 1,20,443 ಮತಗಳು
ಹಾನಗಲ್: ಉದಾಸಿ ಚನ್ನಬಸಪ್ಪ ಮಹಾಲಿಂಗಪ್ಪ (ಬಿಜೆಪಿ) 1,23,242 ಮತಗಳು
ಹಾವೇರಿ: ನೆಹರೂ ಓಲೇಕಾರ(ಬಿಜೆಪಿ) 1,13,543 ಮತಗಳು
ಹಿರೇಕೆರೂರು: ಬಿ.ಸಿ ಪಾಟೀಲ್ (ಕಾಂಗ್ರೆಸ್, 1,14,060 ಮತಗಳು
ರಾಣೇಬೆನ್ನೂರು: ಜಿ. ಶಿವಣ್ಣ (ಬಿಜೆಪಿ) 1,25,603 ಮತಗಳು
ಶಿಗ್ಗಾಂವ್ : ಬಸವರಾಜ ಬೊಮ್ಮಾಯಿ (ಬಿಜೆಪಿ) 1,23,229 ಮತಗಳು
2014 ರ ಕರ್ನಾಟಕ ವಿಧಾನಸಭಾ ಚುನಾವಣೆ ಹಾವೇರಿ ಜಿಲ್ಲೆ ಅಭ್ಯರ್ಥಿಗಳು:
| ಕ್ಷೇತ್ರ ಸಂಖ್ಯೆ | ಕ್ಷೇತ್ರದ ಹೆಸರು | ಬಿಜೆಪಿ | ಕಾಂಗ್ರೆಸ್ | ಜೆಡಿಎಸ್ | ಕೆಜೆಪಿ | ಬಿಎಸ್ ಆರ್ಸಿ /ಪಕ್ಷೇತರರು/ಇತರೆ |
| 82 | ಹಾನಗಲ್ | ಬಸವರಾಜ್ ವೀರಪ್ಪ ಹಾದಿಮನಿ | ಮನೋಹರ್ ತಹಸೀಲ್ದಾರ್ | ಬಿ.ಕೆ ಮೋಹನ್ ಕುಮಾರ್ | ಸಿ.ಎಂ. ಉದಾಸಿ | ಸೋಮಶೇಖರ ಎಂ. ಕೋತಂಬ್ರಿ (ಬಿಎಸ್ ಆರ್ಸಿ) + 10 |
| 83 | ಶಿಗ್ಗಾಂವ್ | ಬಸವರಾಜ್ ಬೊಮ್ಮಾಯಿ | ಸೈಯದ್ ಅಜ್ಜಂಪೀರ್ ಖಾದ್ರಿ | ಡಾ.ಸುಮಂಗಲ ಕಡಪ ಮೈಸೂರು | ಬಾಪೂಗೌಡ ಕಾಶೀನಾಥ್ ಪಾಟೀಲ್ | +11 |
| 84 | ಹಾವೇರಿ (ಎಸ್ ಸಿ) | ಡಾ. ಮಲ್ಲೇಶಪ್ಪ ಹರಿಜನ್ | ರುದ್ರಪ್ಪ ಮಾನಪ್ಪ ಲಮಾಣಿ | ಪರಮೇಶ್ವರಪ್ಪ ಮೇಗಳಮನಿ | ನೆಹರೂ ಓಲೇಕಾರ್ | ಬಜಂತ್ರಿ(ಬಿಎಸ್ ಆರ್ಸಿ) + 10 |
| 85 | ಬ್ಯಾಡಗಿ | ವಿರೂಪಾಕ್ಷಪ್ಪ ಬಳ್ಳಾರಿ | ಬಸವರಾಜ್ ಶಿವಣ್ಣನವರ್ | ಚಂದ್ರಪ್ಪ ಕಾರಗಿ | ಶಿವರಾಜ್ ಸಜ್ಜನ್ | ದಾದಪೀರ |
| 86 | ಹಿರೇಕೆರೂರು | ಪಾಲಾಕ್ಷಗೌಡ ಪಾಟೀಲ್ | ಬಿ.ಸಿ ಪಾಟೀಲ್ | ಡಿ.ಎಂ ಸಾಲಿ | ಯು.ಬಿ ಬಣಕಾರ್ | ಎಚ್.ಎಂ ಅಶೋಕ |
| 87 | ರಾಣೆಬೆನ್ನೂರು | ಅರುಣ್ ಕುಮಾರ್ ಪೂಜಾರ್ | ಕೆ.ಬಿ ಕೋಳಿವಾಡ | ಮಂಜುನಾಥ್ ಶಿವಣ್ಣವರ | ಜಿ. ಶಿವಣ್ಣ | ಕೊಟ್ಟಪ್ಪ ಕೋರಿ |
-
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
Rain in Karnataka: ಕರ್ನಾಟಕದ ಕರಾವಳಿಯಲ್ಲಿ ಭಾರೀ ಬಿಸಿಲು; ಬೆಂಗಳೂರು ಸೇರಿ ಈ ಭಾಗಗಳಲ್ಲಿ ಮಳೆ: ಐಎಂಡಿ -
Election Commission: ಚುನಾವಣೆ ಸಮಯದಲ್ಲೇ ಭಾರತೀಯ ಚುನಾವಣಾ ಆಯೋಗದ ಟ್ವೀಟ್ ಎಡವಟ್ಟು, ಬಿಜೆಪಿ ಪರ ಎಂದ ವಿರೋಧ ಪಕ್ಷಗಳು -
Dhurandhar 2: ದುರಂಧರ್ 2 ಸಿನಿಮಾ: ಬಾಕ್ಸ್ ಆಫೀಸ್ನಲ್ಲಿ 1,000 ಕೋಟಿ ದಾಖಲೆಯ ನಡುವೆ ಹೊಸ ಸಂಕಷ್ಟ -
Zombis Drug: ಬೆಂಗಳೂರಲ್ಲಿ ಜಾಂಬಿ ಡ್ರಗ್ಸ್ ಸೇವಿಸಿ ಯುವಕನ ವಿಚಿತ್ರ ವರ್ತನೆ: ನಟ ದುನಿಯಾ ವಿಜಯ್ ವಿಡಿಯೋ ವೈರಲ್ -
Assembly Elections 2026: ಕೇರಳಂ, ಅಸ್ಸಾಂ, ಪುದುಚೇರಿ ವಿಧಾನಸಭೆ ಚುನಾವಣೆ ಮತದಾನ ಪ್ರಾರಂಭ -
Karnataka 2nd Puc Results 2026: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಯಾವ ಜಿಲ್ಲೆ ಎಷ್ಟನೇ ಸ್ಥಾನ? -
Chandrika Dixit: ಒಂದು ರಾತ್ರಿ ನನ್ನ ಜೊತೆ ಮಲಗಿದ್ರೆ 50 ಲಕ್ಷ ಕೊಡ್ತೇನೆ; ಚಂದ್ರಿಕಾಗೆ ಖ್ಯಾತ ಉದ್ಯಮಿ ಆಫರ್












Click it and Unblock the Notifications