ಕೋಲಾರ ಜಿಲ್ಲೆ ಅಭ್ಯರ್ಥಿಗಳು; ಯಾರಿಗೆ ಹೂಮಾಲೆ
ಕೋಲಾರ ಜಿಲ್ಲೆ ಆರು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಜಿಲ್ಲೆಯಲ್ಲಿ ಒಟ್ಟು 10,63,271 ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಈ ಬಾರಿ ಮತದಾರರ ಚಿತ್ತ ಎತ್ತ? ಫಲಿತಾಂಶಕ್ಕಾಗಿ ಮೇ 8ರ ತನಕ ಕಾಯಬೇಕು. ನಗರಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಕಂಡ ಬಳಿಕ ಬಿಜೆಪಿ ಒಡೆದ ಮನೆಯಾಗಿ ಪರಿವರ್ತನೆಯಾಗಿದೆ.
ಕೋಲಾರ- ಮುಳಬಾಗಿಲು ರಸ್ತೆಯಲ್ಲಿ ಶ್ರೀ ಮಧ್ವಾಚಾರ್ಯರ ಪರಮಾಪ್ತ ಶಿಷ್ಯಾರಾದ ಶ್ರೀ ಮನ್ಮಾಧವ ತೀಥ೯ರ ಮೂಲ ಮಹಾ ಸಂಸ್ಠಾನ ಮಠ ಇದೆ. ಕೋಲಾರವಾಣಿ ಕನ್ನಡ ದಿನ ಪತ್ರಿಕೆ ಇಂದು ಕೋಲಾರ-ತುಮಕೂರು- ಚಿಕ್ಕಬಳ್ಳಾಪುರ- ಬೆಂಗಳೂರು ನಗರ ಮತ್ತು ಗ್ರಾಮಾಂತರ, ರಾಮನಗರ ಜಿಲ್ಲೆಗಳ ಏಕೈಕ ಪ್ರಾದೇಶಿಕ ದಿನ ಪತ್ರಿಕೆಯಾಗಿದೆ ಪ್ರಕಟಗೊಳ್ಳುತ್ತಿದೆ. [ 2013 ಫಲಿತಾಂಶ: ಗೆದ್ದವರು, ಸೋತವರ ವಿವರ]
ಮಾವಿನ ಮಡಿಲು ಶ್ರೀನಿವಾಸಪುರ
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎಂದರೆ ಮಾವು ನೆನಪಿಗೆ ಬರುತ್ತದೆ. ಇದು "ಮಾವಿನ ಮಡಿಲು" ಎಂಬ ಖ್ಯಾತಿಗಳಿಸಿದೆ. ಇಲ್ಲಿಯ ಮಾವು ಅತ್ಯಂತ ರುಚಿ. ಇದಕ್ಕೆ ಅಂತರಾಜ್ಯ ಮಾರುಕಟ್ಟೆ ಇದೆ. ಮೇ ತಿಂಗಳಿನಲ್ಲಿ ಆರಂಭವಾಗಿ ಜುಲೈನಲ್ಲಿ ಅಂತ್ಯವಾಗುತ್ತದೆ. ಜಿಲ್ಲೆಯಲ್ಲಿ ಯಾವುದೇ ಜೀವ ನದಿ ಇಲ್ಲದಿದ್ದರೂ ನೀರಾವರಿಗೆ ಕೆರೆಗಳನ್ನೇ ನಂಬಿಕೊಂಡಿರುವ ಜಿಲ್ಲೆ ಇದು. ಹೈನುಗಾರಿಕೆಯಲ್ಲಿ ಹಾಲಿನ ಹೊಳೆಯನ್ನೇ ಹರಿಸಿದ ಖ್ಯಾತಿ ಕೋಲಾರ ಜಿಲ್ಲೆಯದು. ಇದು ದ್ವೈ ಭಾಷಿಕ( ಕನ್ನಡ ಮತ್ತು ತೆಲುಗು) ಪ್ರದೇಶ.

ಫ್ಲ್ಯಾಶ್ ಬ್ಯಾಕ್: 2008ರಲ್ಲಿ ಗೆದ್ದ ಅಭ್ಯರ್ಥಿಗಳು
ಕೋಲಾರ: ಆರ್ ವರ್ತೂರು ಪ್ರಕಾಶ್ (ಪಕ್ಷೇತರ) 66446 ಮತಗಳು
ಶ್ರೀನಿವಾಸಪುರ: ಜಿ.ಕೆ.ವೆಂಕಟಶಿವಾರೆಡ್ಡಿ (ಜೆಡಿಎಸ್) 70282 ಮತಗಳು
ಮುಳಬಾಗಿಲು (ಎಸ್ ಸಿ): ಅಮರೇಶ್ (ಕಾಂಗ್ರೆಸ್) 3125 ಮತಗಳು
ಕೆಜಿಎಫ್ (ಎಸ್ ಸಿ): ವೈ ಸಂಪಂಗಿ (ಬಿಜೆಪಿ) 29643 ಮತಗಳು
ಬಂಗಾರಪೇಟೆ (ಎಸ್ ಸಿ): ಎನ್ ನಾರಾಯಣಸ್ವಾಮಿ (ಕಾಂಗ್ರೆಸ್) 49556 ಮತಗಳು
ಮಾಲೂರು: ಎಸ್.ಎನ್.ಕೃಷ್ಣಯ್ಯ ಶೆಟ್ಟಿ (ಬಿಜೆಪಿ) 78280 ಮತಗಳು
ಕೋಲಾರ ಜಿಲ್ಲೆ ಅಭ್ಯರ್ಥಿಗಳು
| ಕ್ಷೇತ್ರ ಸಂಖ್ಯೆ | ಕ್ಷೇತ್ರದ ಹೆಸರು | ಕಾಂಗ್ರೆಸ್ | ಬಿಜೆಪಿ | ಜೆಡಿಎಸ್ | ಕೆಜೆಪಿ | ಬಿಎಸ್ಆರ್ ಸಿಪಿ/ಪಕ್ಷೇತರರು/ಇತರೆ |
| 144 | ಶ್ರೀನಿವಾಸಪುರ | ರಮೇಶ್ ಕುಮಾರ್ ಕೆ.ಆರ್ | ವೆಂಕಟೇಗೌಡ | ವೆಂಕಟಶಿವಾರೆಡ್ಡಿ | ಶಿವಾರೆಡ್ಡಿ | * |
| 145 | ಮುಳಬಾಗಿಲು(ಎಸ್ ಸಿ) | ಅಮರೇಶ್ | ಶ್ರೀನಿವಾಸನ್ ಪಟಾಪಟ್ | ಎನ್ ಮುನಿ ಅಂಜನಪ್ಪ | ದೊಡ್ಡ ಚೌಡಪ್ಪ | ಆದಿನಾರಾಯಣ |
| 146 | ಕೆಜಿಎಫ್ (ಎಸ್ ಸಿ) | ವಿ ಶಂಕರ್ | ರಾಮಕ್ಕ | ಭಕ್ತವತ್ಸಲ | * | ರಾಜಪ್ಪ |
| 147 | ಬಂಗಾರಪೇಟೆ (ಎಸ್ ಸಿ) | ಎಸ್ ಎನ್ ನಾರಾಯಣಸ್ವಾಮಿ | ಎಂ ನಾರಾಯಣಸ್ವಾಮಿ | ರಾಮಚಂದ್ರಪ್ಪ | ವಿ ಶೇಷು | ಕಳವಂಚಿ ವೆಂಕಟೇಶ್ |
| 148 | ಕೋಲಾರ | ನಜೀರ್ ಅಹಮದ್ | ಎಂಎಸ್ ಆನಂದ್ | ಶ್ರೀನಿವಾಸಗೌಡ | ಅಬ್ದುಲ್ ರೆಹಮಾನ್ ಮಜೀದ್ | * |
| 149 | ಮಾಲೂರು) | ಚೆನ್ನಕೇಶವ | * | ಮಂಜುನಾಥ್ ಗೌಡ | ನಾರಾಯಣಸ್ವಾಮಿ | ಜಯಮ್ಮಜಯರಾಂ, ಕೃಷ್ಣಯ್ಯಶೆಟ್ಟಿ |
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications