ಯಾದಗಿರಿಯಲ್ಲಿ ಚುನಾವಣಾ ಕಾವೇರಿಸಿದ ಅಭ್ಯರ್ಥಿಗಳು

ಸುರಪುರ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷದಿಂದ ಕರ್ನಾಟಕ ಜನತಾ ಪಕ್ಷಕ್ಕೆ ಹಾರಿರುವ ನರಸಿಂಹ ನಾಯಕ್ (ರಾಜೂಗೌಡ) ಅವರು ಕಾಂಗ್ರೆಸ್ನ ರಾಜಾ ವೆಂಕಟಪ್ಪ ನಾಯಕ್ ಮತ್ತು ಬಿಜೆಪಿಯ ರಾಜಾ ಮದನಗೋಪಾಲ ನಾಯಕ್ ಅವರಿಗೆ ಸೆಡ್ಡು ಹೊಡೆದಿದ್ದಾರೆ. ಒಟ್ಟಿನಲ್ಲಿ ನಾಯಕ್ ಜನಾಂಗದವರ ನಡುವಿನ ಬಡಿದಾಟಕ್ಕೆ ಸುರಪುರ ಸಾಕ್ಷಿಯಾಗಲಿದೆ. [ 2013 ಫಲಿತಾಂಶ: ಗೆದ್ದವರು, ಸೋತವರ ವಿವರ]
ಮಲ್ಲಿಕಾರ್ಜುನ ಖರ್ಗೆ ಅವರ ಹಿಂದಿನ ಕ್ಷೇತ್ರ ಗುರುಮಿಠಕಲ್ ಈ ಬಾರಿ ಸಾಕಷ್ಟು ಆಸಕ್ತಿಯನ್ನು ಕೆರಳಿಸಿದೆ. ಬಿಜೆಪಿಯಿಂದ ಬಿಸಿರಕ್ತದ ಗಿರೀಶ್ ಮಟ್ಟಣ್ಣನವರ್ ಅವರು ಕಳೆದ ಬಾರಿಯ ಶಾಸಕ ಕಾಂಗ್ರೆಸ್ ಪಕ್ಷದ ಬಾಬುರಾವ್ ಚಿಂಚನಸೂರ್ ಅವರಿಗೆ ಸವಾಲೆಸೆದಿದ್ದಾರೆ. ಹೈಟೆಕ್ ವಾಹನವನ್ನು ಬಾಡಿಗೆ ಪಡೆದಿರುವ ಬಾಬುರಾವ್ ಚಿಂಚನಸೂರ್ ತಣ್ಣಗೆ ಪ್ರಚಾರ ಆರಂಭಿಸಿದ್ದಾರೆ.
ಯಾದಗಿರಿಯಲ್ಲಿ ಕಾಂಗ್ರೆಸ್ನ ಡಾ. ಎ.ಬಿ. ಮಾಲಕರೆಡ್ಡಿ ಅವರು ಗೆಲುವಿನ ಕುದುರೆಯಾಗಿದ್ದಾರೆ. ಇನ್ನು ಶಹಾಪುರದಲ್ಲಿ ಕೂಡ ಕಾಂಗ್ರೆಸ್ ತನ್ನ ಅಧಿಪತ್ಯವನ್ನು ಸ್ಥಾಪಿಸಿದೆ. 2008ರ ಚುನಾವಣೆಯಲ್ಲಿ ಶರಣಬಸಪ್ಪ ದರ್ಶನಾಪುರ ಅವರು ಜಯಭೇರಿ ಬಾರಿಸಿದ್ದರು.
| ಕ್ಷೇತ್ರ ಸಂಖ್ಯೆ | ಕ್ಷೇತ್ರದ ಹೆಸರು | ಬಿಜೆಪಿ | ಕಾಂಗ್ರೆಸ್ | ಜೆಡಿಎಸ್ | ಕೆಜೆಪಿ | ಬಿಎಸ್ಆರ್ ಸಿಪಿ/ಪಕ್ಷೇತರರು/ಇತರೆ |
| 36 | ಸುರಪುರ (ಎಸ್ ಟಿ) | ರಾಜಾ ಮದನಗೋಪಾಲ ನಾಯಕ್ | ರಾಜಾ ವೆಂಕಟಪ್ಪ ನಾಯಕ್ | ನರಸಿಂಹ ನಾಯಕ್ (ರಾಜೂಗೌಡ) | ಶಿವರಾಜ ಮಲ್ಲೇಶಿ | ನಂದಕುಮಾರ್ ಪಾಟೀಲ (ಬಿಎಸ್ಆರ್) |
| 37 | ಶಹಾಪುರ | ವೀರಣ್ಣಗೌಡ ಮಲ್ಲಾಬಾದಿ | ಶರಣಬಸಪ್ಪ ದರ್ಶನಾಪುರ | ಶರಣಪ್ಪ ಸಲಾದಪುರ | ಗುರು ಪಾಟೀಲ | ಶಂಕ್ರಣ್ಣ ವಣಿಕ್ಯಾಳ (ಬಿಎಸ್ಆರ್) |
| 38 | ಯಾದಗಿರಿ | ಚಂದ್ರಶೇಖರ ಮಾಗನೂರ | ಡಾ. ಎ.ಬಿ. ಮಾಲಕರೆಡ್ಡಿ | ಎ.ಸಿ. ಕಾಡ್ಲೂರ | ಡಾ. ವೀರಬಸವಂತ ರೆಡ್ಡಿ ಮುದ್ನಾಳ್ | ಮೌಲಾಲಿ ಅನ್ಪೂರು (ಬಿಎಸ್ಆರ್) |
| 39 | ಗುರುಮಿಠಕಲ್ | ಗಿರೀಶ್ ಮಟ್ಟಣ್ಣನವರ್ | ಬಾಬುರಾವ್ ಚಿಂಚನಸೂರ್ | ನಾಗನಗೌಡ ಕುಂದಕೂರ | ವೆಂಕಟರೆಡ್ಡಿ ಮುದ್ನಾಳ್ | ಬಾಬು ಚವ್ಹಾಣ್ (ಬಿಎಸ್ಆರ್) |
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications